ETV Bharat / state

ಸಿ.ಎಚ್.ವಿಜಯಶಂಕರ್ ಮನೆಗೆ ದೌಡಾಯಿಸಿದ ಕಾಂಗ್ರೆಸ್ ಮುಖಂಡರು - BJP's fears of joining Congress leader CH Vijayashankar latest news

ಮಾಜಿ ಸಚಿವ ಸಿ.ಎಚ್​.ವಿಜಯಶಂಕರ್ ಬಿಜೆಪಿಗೆ ಸೇರುತ್ತಾರೆ ಎಂಬ ವದಂತಿಯ ಹಿನ್ನೆಲೆಯಲ್ಲಿ ಮೈಸೂರಿನ ವಿಜಯನಗರದಲ್ಲಿರುವ ಅವರ ಮನೆಗೆ ಕಾಂಗ್ರೆಸ್​ ಮುಖಂಡರು ಧಾವಿಸಿ ಮಾತುಕತೆ ನಡೆಸಿದ್ದಾರೆ.

ಮಾಜಿ ಸಚಿವ ಸಿ.ಎಚ್​.ವಿಜಯಶಂಕರ್ ಅವರನ್ನು ಕಾಂಗ್ರೆಸ್ ಮುಖಂಡರು ಭೇಟಿ ಮಾಡಿದರು.
author img

By

Published : Oct 27, 2019, 2:45 PM IST

ಮೈಸೂರು: ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ಬಿಜೆಪಿ ಪಕ್ಷಕ್ಕೆ ಸೇರುತ್ತಾರೆ ಎಂಬ ವದಂತಿಯ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವ ಅವರ ಮನೆಗೆ ಕಾಂಗ್ರೆಸ್ ಮುಖಂಡರು ದೌಡಾಯಿಸಿದ್ದಾರೆ.

mys
ಮಾಜಿ ಸಚಿವ ಸಿ.ಎಚ್​.ವಿಜಯಶಂಕರ್ ಅವರನ್ನು ಕಾಂಗ್ರೆಸ್ ಮುಖಂಡರು ಭೇಟಿ ಮಾಡಿದರು.

ವಿಜಯನಗರದಲ್ಲಿರುವ ಸಿ.ಎಚ್.ವಿಜಯಶಂಕರ್ ಮನೆಗೆ ಆಗಮಿಸಿದ ಮಾಜಿ ಸಂಸದ ಆರ್.ಧ್ರುವನಾರಾಯಣ, ಪಕ್ಷದ ನಗರಾಧ್ಯಕ್ಷ ಆರ್. ಮೂರ್ತಿ, ಜಿಲ್ಲಾಧ್ಯಕ್ಷ ಬಿ.ಜೆ.ವಿಜಯಕುಮಾರ್ ಸೇರಿದಂತೆ ಇತರೆ ಮುಖಂಡರು ಚರ್ಚೆ ನಡೆಸಿದ್ದಾರೆ.

ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್​ನಿಂದ ಟಿಕೆಟ್ ಪಡೆದ ವಿಜಯಶಂಕರ್, ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ಇತ್ತೀಚೆಗೆ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಮತ್ತೆ ಬಿಜೆಪಿಗೆ ಸೇರುವ ಇಂಗಿತ ಹೊಂದಿದ್ದಾರೆ ಎಂದೇ ಹೇಳಲಾಗಿತ್ತು. ಹುಣಸೂರು ವಿಧಾನಸಭಾ ಬೈ ಎಲೆಕ್ಷನ್ ಮೇಲೆ​ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ವಿಜಯಶಂಕರ್ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಮೈಸೂರು: ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ಬಿಜೆಪಿ ಪಕ್ಷಕ್ಕೆ ಸೇರುತ್ತಾರೆ ಎಂಬ ವದಂತಿಯ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವ ಅವರ ಮನೆಗೆ ಕಾಂಗ್ರೆಸ್ ಮುಖಂಡರು ದೌಡಾಯಿಸಿದ್ದಾರೆ.

mys
ಮಾಜಿ ಸಚಿವ ಸಿ.ಎಚ್​.ವಿಜಯಶಂಕರ್ ಅವರನ್ನು ಕಾಂಗ್ರೆಸ್ ಮುಖಂಡರು ಭೇಟಿ ಮಾಡಿದರು.

ವಿಜಯನಗರದಲ್ಲಿರುವ ಸಿ.ಎಚ್.ವಿಜಯಶಂಕರ್ ಮನೆಗೆ ಆಗಮಿಸಿದ ಮಾಜಿ ಸಂಸದ ಆರ್.ಧ್ರುವನಾರಾಯಣ, ಪಕ್ಷದ ನಗರಾಧ್ಯಕ್ಷ ಆರ್. ಮೂರ್ತಿ, ಜಿಲ್ಲಾಧ್ಯಕ್ಷ ಬಿ.ಜೆ.ವಿಜಯಕುಮಾರ್ ಸೇರಿದಂತೆ ಇತರೆ ಮುಖಂಡರು ಚರ್ಚೆ ನಡೆಸಿದ್ದಾರೆ.

ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್​ನಿಂದ ಟಿಕೆಟ್ ಪಡೆದ ವಿಜಯಶಂಕರ್, ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ಇತ್ತೀಚೆಗೆ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಮತ್ತೆ ಬಿಜೆಪಿಗೆ ಸೇರುವ ಇಂಗಿತ ಹೊಂದಿದ್ದಾರೆ ಎಂದೇ ಹೇಳಲಾಗಿತ್ತು. ಹುಣಸೂರು ವಿಧಾನಸಭಾ ಬೈ ಎಲೆಕ್ಷನ್ ಮೇಲೆ​ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ವಿಜಯಶಂಕರ್ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ.

Intro:Body:

ಬಿಜೆಪಿ ಸೇರುವ ಆತಂಕಸಿ.ಎಚ್.ವಿಜಯಶಂಕರ್ ಮನೆಗೆ ದೌಡಾಯಿಸಿದ ಕಾಂಗ್ರೆಸ್ ಮುಖಂಡರು

ಮೈಸೂರು:ಮಾಜಿ ಸಚಿವ ಹಾಗೂ ಮಾಜಿ ಸಂಸದರಾದ ಸಿ.ಎಚ್.ವಿಜಯಶಂಕರ್ ಬಿಜೆಪಿ ಕದ ತಟ್ಟುತ್ತಿರುವ ಹಿನ್ನೆಲೆ ಇವರ ಮನೆಗೆ ಕಾಂಗ್ರೆಸ್ ಮುಖಂಡರು ದೌಡಾಯಿಸಿದ್ದಾರೆ.



ವಿಜಯನಗರದಲ್ಲಿರುವ ಸಿ.ಎಚ್.ವಿಜಯಶಂಕರ್ ಅವರ ಮನೆಗೆ ಮಾಜಿ ಸಂಸದ ಆರ್.ಧ್ರುವನಾರಾಯಣ,ಪಕ್ಷದ ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಬಿ.ಜೆ.ವಿಜಯಕುಮಾರ್ ಸೇರಿದಂತೆ ಮುಖಂಡರು ಚರ್ಚೆ ನಡೆಸುತ್ತಿದ್ದಾರೆ.

ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಪಡೆದು,ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದರು.

ನಂತರ ಕೆಲ ದಿನಗಳ ಹಿಂದೆ ಪಕ್ಷದಿಂದ ಅಂತರ ಕಾಯ್ದುಕೊಂಡು,ಮತ್ತೆ ಬಿಜೆಪಿಗೆ ಜಂಪ್ ಆಗಲು ತುದಿಗಾಲ ಮೇಲೆ ನಿಂತಿದ್ದಾರೆ.

ಹುಣಸೂರು ವಿಧಾನಸಭಾ ಬೈ ಎಲೆಕ್ಷನ್ ಗೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ವಿಜಯಶಂಕರ್ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.