ETV Bharat / state

ಮೈಸೂರು: ನಾಪತ್ತೆಯಾಗಿದ್ದ ಯುವ ವಿಜ್ಞಾನಿ ವಿಜಯವಾಡದಲ್ಲಿ ಇರುವುದಾಗಿ ಕರೆ - Scientist Abhishek Reddy Gulla

ಕೆಲ ದಿನಗಳಿಂದ ಮೈಸೂರಿನಿಂದ ನಾಪತ್ತೆಯಾಗಿದ್ದ ಯುವ ವಿಜ್ಞಾನಿಯ ಸುಳಿವು ಸಿಕ್ಕಿದ್ದು, ನೆರೆಯ ಆಂಧ್ರದಲ್ಲಿ ಇರುವುದಾಗಿ ತಿಳಿದು ಬಂದಿದೆ.

dsd
ನಾಪತ್ತೆಯಾಗಿದ್ದ ಯುವ ವಿಜ್ಞಾನಿಯಿಂದ ಕರೆ
author img

By

Published : Oct 12, 2020, 9:39 AM IST

ಮೈಸೂರು: ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಬಾಬಾ ಆಟೋಮಿಕ್ ರಿಸರ್ಚ್ ಸೆಂಟರ್ ಕಿರಿಯ ವಿಜ್ಞಾನಿ ಅಭಿಷೇಕ್ ರೆಡ್ಡಿ ಗುಲ್ಲಾರ ಸುಳಿವು ಸಿಕ್ಕಿದೆ.

ಅಕ್ಟೋಬರ್ 6ರಂದು ಇಲವಾಲದ ನ್ಯೂ ಜನತಾ ಕಾಲೋನಿಯ ತಮ್ಮ ಮನೆಯಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ಬಾರ್ಕ್​ನ ಆಡಳಿತಾಧಿಕಾರಿ ಟಿ.ಕೆ.ಬೋಸ್ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಹುಡುಕಾಟ ನಡೆಸುತ್ತಿದ್ದ ಪೊಲೀಸರಿಗೆ ಅಭಿಷೇಕ್ ರೆಡ್ಡಿ ಗುಲ್ಲಾ ಸ್ವತಃ ಕರೆ ಮಾಡಿ ವಿಜಯವಾಡದಲ್ಲಿ ಇರುವುದಾಗಿ ಹೇಳಿದ್ದಾರೆ. ರೆಡ್ಡಿ ವಾಪಾಸ್​ ಬಂದಾಗಲೇ ಹೆಚ್ಚಿನ ಮಾಹಿತಿ ತಿಳಿಯಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೈಸೂರು: ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಬಾಬಾ ಆಟೋಮಿಕ್ ರಿಸರ್ಚ್ ಸೆಂಟರ್ ಕಿರಿಯ ವಿಜ್ಞಾನಿ ಅಭಿಷೇಕ್ ರೆಡ್ಡಿ ಗುಲ್ಲಾರ ಸುಳಿವು ಸಿಕ್ಕಿದೆ.

ಅಕ್ಟೋಬರ್ 6ರಂದು ಇಲವಾಲದ ನ್ಯೂ ಜನತಾ ಕಾಲೋನಿಯ ತಮ್ಮ ಮನೆಯಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ಬಾರ್ಕ್​ನ ಆಡಳಿತಾಧಿಕಾರಿ ಟಿ.ಕೆ.ಬೋಸ್ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಹುಡುಕಾಟ ನಡೆಸುತ್ತಿದ್ದ ಪೊಲೀಸರಿಗೆ ಅಭಿಷೇಕ್ ರೆಡ್ಡಿ ಗುಲ್ಲಾ ಸ್ವತಃ ಕರೆ ಮಾಡಿ ವಿಜಯವಾಡದಲ್ಲಿ ಇರುವುದಾಗಿ ಹೇಳಿದ್ದಾರೆ. ರೆಡ್ಡಿ ವಾಪಾಸ್​ ಬಂದಾಗಲೇ ಹೆಚ್ಚಿನ ಮಾಹಿತಿ ತಿಳಿಯಲಿದೆ ಎಂದು ಪೊಲೀಸರು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.