ETV Bharat / state

ಹುಣಸೂರಿನಲ್ಲಿ ಬೈಕ್​ಗೆ ಕಾರು​ ಡಿಕ್ಕಿ: ಸವಾರ ಸಾವು - ಹುಣಸೂರು ಅಪಘಾತ ಸುದ್ದಿ

ಬೈಕ್​ಗೆ ಕಾರು​ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ  ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ವಡ್ಡಂಬಾಳು ಗ್ರಾಮದ ಬಳಿ ನಡೆದಿದೆ.

Hunasur Accident
ಹುಣಸೂರಿನಲ್ಲಿ ಬೈಕ್​ಗೆ ಕಾರ್​ ಡಿಕ್ಕಿ: ಸವಾರ ಸಾವು!
author img

By

Published : Dec 7, 2019, 5:23 PM IST

ಮೈಸೂರು: ಬೈಕ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ವಡ್ಡಂಬಾಳು ಗ್ರಾಮದ ಬಳಿ ನಡೆದಿದೆ.

ಪಿರಿಯಾಪಟ್ಟಣ ತಾಲ್ಲೂಕಿನ ಹುಣಸೇವಾಡಿ ಗ್ರಾಮದ ರಘು ಮೃತ ದುರ್ದೈವಿ. ಮುಂಬದಿಯಿಂದ ಬಂದ ಕಾರು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಘಟನೆ ನಡೆಯುತ್ತಿದ್ದಂತೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ಬೈಕ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ವಡ್ಡಂಬಾಳು ಗ್ರಾಮದ ಬಳಿ ನಡೆದಿದೆ.

ಪಿರಿಯಾಪಟ್ಟಣ ತಾಲ್ಲೂಕಿನ ಹುಣಸೇವಾಡಿ ಗ್ರಾಮದ ರಘು ಮೃತ ದುರ್ದೈವಿ. ಮುಂಬದಿಯಿಂದ ಬಂದ ಕಾರು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಘಟನೆ ನಡೆಯುತ್ತಿದ್ದಂತೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮೈಸೂರು: ಮುಂಬದಿಯಿಂದ ಬಂದ ಸಿಫ್ಟ್ ಕಾರ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ವಡ್ಡಂಬಾಳು ಗ್ರಾಮದ ಬಳಿ ನಡೆದಿದೆ.
Body:

ಹೀಗೆ ಅಪಘಾತದಲ್ಲಿ ಮೃತ ಪಟ್ಟ ದುರ್ದೈವಿ ಪಿರಿಯಾಪಟ್ಟಣ ತಾಲ್ಲೂಕಿನ ಹುಣಸೇವಾಡಿ ಗ್ರಾಮದ ರಘು. ಮುಂಬದಿಯಿಂದ ಬಂದು ಬೈಕ್ ಗೆ ಡಿಕ್ಕಿ ಹೊಡೆದದ್ದರಿಂದ ಸ್ಥಳದಲ್ಲೇ ಸಾವನಪ್ಪಿದ್ದು, KA-29-M-3375 ಸಂಖ್ಯೆಯ ಸಿಫ್ಟ್ ಕಾರು ಚಾಲಕ ಮಾರ್ಗ ಮಧ್ಯದಲ್ಲೇ ಕಾರನ್ನು ಬಿಟ್ಟು ಪರಾರಿಯಾಗಿದ್ದಾನೆ.
ಈ ಸಂಬಂಧ ಹುಣಸೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.