ETV Bharat / state

ಮೈಸೂರು ; ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ದಂಪತಿ‌ ಆತ್ಮಹತ್ಯೆಗೆ ಶರಣು - ಊಟದಲ್ಲಿ ವಿಷ ಬೆರೆಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಂಪತಿ

ಮಾಹಿತಿ ತಿಳಿದು‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Couple Suicide In Mysore
Couple Suicide In Mysore
author img

By

Published : Jan 26, 2022, 6:50 PM IST

ಮೈಸೂರು : ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಮನನೊಂದ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಇಲ್ಲಿನ ಉದಯಗಿರಿಯ ಸಾತಗಳ್ಳಿಲೇಔಟ್​​ನಲ್ಲಿ ನಡೆದಿದೆ.

ಸಂತೋಷ್ (26) ಮತ್ತು ಭವ್ಯ (22) ಎಂಬುವರು ಮೃತ ದುರ್ದೈವಿಗಳು. ಮೃತರು ಕಳೆದ ಕೆಲ ದಿನಗಳಿಂದ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದರು. ಸಾಲಕ್ಕೆ ಹೆದರಿದ ದಂಪತಿ ಇಂದು ಊಟದಲ್ಲಿ ವಿಷ ಬೆರೆಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಮಾಹಿತಿ ತಿಳಿದು‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು : ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಮನನೊಂದ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಇಲ್ಲಿನ ಉದಯಗಿರಿಯ ಸಾತಗಳ್ಳಿಲೇಔಟ್​​ನಲ್ಲಿ ನಡೆದಿದೆ.

ಸಂತೋಷ್ (26) ಮತ್ತು ಭವ್ಯ (22) ಎಂಬುವರು ಮೃತ ದುರ್ದೈವಿಗಳು. ಮೃತರು ಕಳೆದ ಕೆಲ ದಿನಗಳಿಂದ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದರು. ಸಾಲಕ್ಕೆ ಹೆದರಿದ ದಂಪತಿ ಇಂದು ಊಟದಲ್ಲಿ ವಿಷ ಬೆರೆಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಮಾಹಿತಿ ತಿಳಿದು‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.