ETV Bharat / state

ಬೆತ್ತಲೆ ಮೆರವಣಿಗೆ ಖಂಡಿಸಿ ದಲಿತ ಸಂಘಟನೆಯಿಂದ ಅರೆಬೆತ್ತಲೆ ಪ್ರತಿಭಟನೆ.. - undefined

ಯುವಕನ ಬೆತ್ತಲೆ ಮೆರವಣಿಗೆ ಖಂಡಿಸಿ ಅರೆ ಬೆತ್ತಲೆ ಮೆರವಣಿಗೆ ನಡೆಸಿದ ದಲಿತ ಸಂಘಟನೆಯ ಮುಖಂಡರು.

ಅರೆಬೆತ್ತಲೆ ಪ್ರತಿಭಟನೆ
author img

By

Published : Jun 18, 2019, 9:04 PM IST

ಮೈಸೂರು : ಗುಂಡ್ಲುಪೇಟೆ ಯುವಕನ ಬೆತ್ತಲೆ ಮೆರವಣಿಗೆ ಖಂಡಿಸಿ ನಂಜನಗೂಡು ಪಟ್ಟಣದಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಲಾಯಿತು.

ಅರೆಬೆತ್ತಲೆ ಪ್ರತಿಭಟನೆ ನಡೆಸಿದ ದಲಿತ ಸಂಘಟನೆ

ಕಳೆದ ವಾರ ಗುಂಡ್ಲುಪೇಟೆ ತಾಲೂಕಿನ ಕೆಬ್ಬೆಗಟ್ಟೆ ಗ್ರಾಮದಲ್ಲಿ ಯುವಕನ ಬೆತ್ತಲೆ ಮೆರವಣಿಗೆ ನಡೆಸಿದ್ದನ್ನ ಖಂಡಿಸಿ ದಲಿತ ಸಂಘಟನೆಯ ಮುಖಂಡರು ಪಟ್ಟಣದ ಎಂಜಿ ರಸ್ತೆಯಿಂದ ಮಿನಿ ವಿಧಾನಸೌಧದವರೆಗೆ ಅರೆ ಬೆತ್ತಲೆ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಕೃತ್ಯವನ್ನು ನಡೆಸಿದವರಿಗೆ ಸರಿಯಾದ ಶಿಕ್ಷೆ ನೀಡಬೇಕೆಂದು ತಹಶೀಲ್ದಾರ್​ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಮೈಸೂರು : ಗುಂಡ್ಲುಪೇಟೆ ಯುವಕನ ಬೆತ್ತಲೆ ಮೆರವಣಿಗೆ ಖಂಡಿಸಿ ನಂಜನಗೂಡು ಪಟ್ಟಣದಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಲಾಯಿತು.

ಅರೆಬೆತ್ತಲೆ ಪ್ರತಿಭಟನೆ ನಡೆಸಿದ ದಲಿತ ಸಂಘಟನೆ

ಕಳೆದ ವಾರ ಗುಂಡ್ಲುಪೇಟೆ ತಾಲೂಕಿನ ಕೆಬ್ಬೆಗಟ್ಟೆ ಗ್ರಾಮದಲ್ಲಿ ಯುವಕನ ಬೆತ್ತಲೆ ಮೆರವಣಿಗೆ ನಡೆಸಿದ್ದನ್ನ ಖಂಡಿಸಿ ದಲಿತ ಸಂಘಟನೆಯ ಮುಖಂಡರು ಪಟ್ಟಣದ ಎಂಜಿ ರಸ್ತೆಯಿಂದ ಮಿನಿ ವಿಧಾನಸೌಧದವರೆಗೆ ಅರೆ ಬೆತ್ತಲೆ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಕೃತ್ಯವನ್ನು ನಡೆಸಿದವರಿಗೆ ಸರಿಯಾದ ಶಿಕ್ಷೆ ನೀಡಬೇಕೆಂದು ತಹಶೀಲ್ದಾರ್​ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

sample description

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.