ETV Bharat / state

ಸಿದ್ದಾರ್ಥ್ ಸಾವಿನ‌ ಬಗ್ಗೆ ನಿವೃತ್ತ ನ್ಯಾಯಾಧೀಶರಿಂದ ತನಿಖೆಯಾಗಲಿ: ಹಿರೇಮಠ

ಕೆಫೆ ಕಾಫಿ ಡೇ ಮಾಲೀಕ ಸಿ.ಜಿ ಸಿದ್ದಾರ್ಥ್ ಸಾವಿನ ಕುರಿತು  ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಾಧೀಶರಿಂದ ಕೇಂದ್ರ ಸರ್ಕಾರ ತನಿಖೆ ಮಾಡಿಸಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್‌. ಹಿರೇಮಠ ಆಗ್ರಹಿಸಿದ್ದಾರೆ.

author img

By

Published : Sep 14, 2019, 5:25 AM IST

Updated : Sep 14, 2019, 6:04 AM IST

ಎಸ್.ಆರ್.ಹೀರೆಮಠ

ಮೈಸೂರು: ಕೆಫೆ ಕಾಫಿ ಡೇ ಮಾಲೀಕ ಸಿ.ಜಿ. ಸಿದ್ದಾರ್ಥ್ ಸಾವಿನ ಕುರಿತು ಸುಪ್ರೀಂಕೋರ್ಟ್​​ನ ನಿವೃತ್ತ ನ್ಯಾಯಾಧೀಶರಿಂದ ಕೇಂದ್ರ ಸರ್ಕಾರವು ತನಿಖೆ ಮಾಡಿಸಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್‌. ಹಿರೇಮಠ ಒತ್ತಾಯಿಸಿದ್ದಾರೆ.

ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಪ್ರತಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದಾರ್ಥ್ ಅವರು ಚಾಣಾಕ್ಷ. ಆದರೆ ಅವರು ತೆರಿಗೆ ಕಟ್ಟುವ ವಿಚಾರದಲ್ಲಿ ಸರ್ಕಾರಗಳಿಗೆ ವಂಚನೆ ಮಾಡಿದ್ದಾರೆ. ಅಲ್ಲದೇ ಸಾಕಷ್ಟು ದುರುಪಯೋಗ ಮಾಡಿಕೊಂಡಿದ್ದಾರೆ. ತನಿಖೆಗೆ ಹೆದರಿ ಸಾವಿಗೆ ಶರಣಾಗಿದ್ದಾರೆ. ಇದರ ಬಗ್ಗೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರಿಂದ ಸರ್ಕಾರ ಸಮಗ್ರ ತನಿಖೆ ಮಾಡಿಸಬೇಕಿದೆ ಎಂದರು.

ಎಸ್.ಆರ್.ಹೀರೆಮಠ ಮಾತನಾಡಿದ್ದಾರೆ

ನಿವೃತ್ತಗೊಂಡಿರುವ ಕೌಶಿಕ ಮುಖರ್ಜಿ, ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತಗೊಂಡಿರುವ ರಂಗನಾಥ್, ಜಯರಾಜ್ ಹಾಗೂ ಜಯರಾಜ್ ಪತ್ನಿ ಪೂರ್ಣಿಮ‌ ಅವರ ಮೇಲಿನ ತನಿಖೆ ನಡೆಸಬೇಕಿದೆ ಎಂದರು. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಿಎಂ ಬಿ.ಎಸ್ .ಯಡಿಯೂರಪ್ಪ‌ ಇಬ್ಬರೂ ಕೂಡ ಭ್ರಷ್ಟಾಚಾರ ಮಾಡಿದ್ದಾರೆ. ರಾಜಕೀಯ ಭ್ರಷ್ಟಚಾರದ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.

ಮೈಸೂರು: ಕೆಫೆ ಕಾಫಿ ಡೇ ಮಾಲೀಕ ಸಿ.ಜಿ. ಸಿದ್ದಾರ್ಥ್ ಸಾವಿನ ಕುರಿತು ಸುಪ್ರೀಂಕೋರ್ಟ್​​ನ ನಿವೃತ್ತ ನ್ಯಾಯಾಧೀಶರಿಂದ ಕೇಂದ್ರ ಸರ್ಕಾರವು ತನಿಖೆ ಮಾಡಿಸಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್‌. ಹಿರೇಮಠ ಒತ್ತಾಯಿಸಿದ್ದಾರೆ.

ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಪ್ರತಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದಾರ್ಥ್ ಅವರು ಚಾಣಾಕ್ಷ. ಆದರೆ ಅವರು ತೆರಿಗೆ ಕಟ್ಟುವ ವಿಚಾರದಲ್ಲಿ ಸರ್ಕಾರಗಳಿಗೆ ವಂಚನೆ ಮಾಡಿದ್ದಾರೆ. ಅಲ್ಲದೇ ಸಾಕಷ್ಟು ದುರುಪಯೋಗ ಮಾಡಿಕೊಂಡಿದ್ದಾರೆ. ತನಿಖೆಗೆ ಹೆದರಿ ಸಾವಿಗೆ ಶರಣಾಗಿದ್ದಾರೆ. ಇದರ ಬಗ್ಗೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರಿಂದ ಸರ್ಕಾರ ಸಮಗ್ರ ತನಿಖೆ ಮಾಡಿಸಬೇಕಿದೆ ಎಂದರು.

ಎಸ್.ಆರ್.ಹೀರೆಮಠ ಮಾತನಾಡಿದ್ದಾರೆ

ನಿವೃತ್ತಗೊಂಡಿರುವ ಕೌಶಿಕ ಮುಖರ್ಜಿ, ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತಗೊಂಡಿರುವ ರಂಗನಾಥ್, ಜಯರಾಜ್ ಹಾಗೂ ಜಯರಾಜ್ ಪತ್ನಿ ಪೂರ್ಣಿಮ‌ ಅವರ ಮೇಲಿನ ತನಿಖೆ ನಡೆಸಬೇಕಿದೆ ಎಂದರು. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಿಎಂ ಬಿ.ಎಸ್ .ಯಡಿಯೂರಪ್ಪ‌ ಇಬ್ಬರೂ ಕೂಡ ಭ್ರಷ್ಟಾಚಾರ ಮಾಡಿದ್ದಾರೆ. ರಾಜಕೀಯ ಭ್ರಷ್ಟಚಾರದ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.

Intro:ಎಸ್.ಆರ್.ಹೀರೆಮಠ


Body:ಎಸ್.ಆರ್.ಹೀರೆಮಠ್


Conclusion:ಸಿ.ಜಿ.ಸಿದ್ದಾಥ್೯ ಸಾವಿನ‌ ಬಗ್ಗೆ ನಿವೃತ್ತ ನ್ಯಾಯಧೀಶರಿಂದ ತನಿಖೆ ಮಾಡಿಸಬೇಕು: ಎಸ್.ಆರ್.ಹೀರೆಮಠ
ಮೈಸೂರು: ಕೆಫೆ ಕಾಫಿ ಡೇ ಮಾಲೀಕ ಸಿ.ಜಿ ಸಿದ್ದಾಥ್೯ ಸಾವಿನ ಬಗ್ಗ ಸುಪ್ರೀಂಕೋಟ್೯ ನ ನಿವೃತ್ತ ನ್ಯಾಯಾಧೀಶರಿಂದ ಕೇಂದ್ರ ಸರ್ಕಾರ ತನಿಖೆ ಮಾಡಿಸಬೇಕು ಎಂದು ಸಾಮಾಜಿಕ ಪರಿವರ್ತನ ಸಂಸ್ಥೆಯ ಅಧ್ಯಕ್ಷ ಎಸ್.ಆರ್‌.ಹೀರೆಮಠ ಒತ್ತಾಯಿಸಿದ್ದಾರೆ.
ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಪ್ರತಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ಧಾಥ್೯ ಅವರು ಚಾಣಾಕ್ಷ .ಆದರೆ ಅವರು ತೆರಿಗೆ ಕಟ್ಟುವ ವಿಚಾರದಲ್ಲಿ ಸರ್ಕಾರಗಳಿಗೆ ವಂಚನೆ ಮಾಡಿದ್ದಾರೆ.ಅಲ್ಲದೇ ಸಾಕಷ್ಟು ದುರುಪಯೋಗ ಮಾಡಿಕೊಂಡಿದ್ದಾರೆ. ತನಿಖೆಗೆ ಹೆದರಿ ಸಾವಿಗೆ ಶರಣಾಗಿದ್ದಾರೆ.ಇದರ ಬಗ್ಗೆ ಸುಪ್ರೀಕೋಟ್೯ ನಿವೃತ್ತ ನ್ಯಾಯಾಧೀಶರಿಂದ ಸಮಗ್ರ ತನಿಖೆಯಾಗಬೇಕಿದೆ ಎಂದರು.
ನಿವೃತ್ತಗೊಂಡಿರುವ ಕೌಶಿಕ ಮುಖರ್ಜಿ, ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತಗೊಂಡಿರುವ ರಂಗನಾಥ್, ಜಯರಾಜ್ ಹಾಗೂ ಜಯರಾಜ್ ಪತ್ನಿ ಪೂರ್ಣಿಮ‌ ಅವರ ಮೇಲಿ ತನಿಖೆ ನಡೆಸಬೇಕಿದೆ ಎಂದರು.
ಡಿ.ಕೆ.ಶಿವಕುಮಾರ್ ಹಾಗೂ ಬಿ.ಎಸ್ .ಯಡಿಯೂರಪ್ಪ‌ ಇಬ್ಬರು ಭ್ರಷ್ಟಾಚಾರ ಮಾಡಿದ್ದಾರೆ. ರಾಜಕೀಯ ಭ್ರಷ್ಟಚಾರ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂದು ತಿಳಿಸಿಸರು.
Last Updated : Sep 14, 2019, 6:04 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.