ETV Bharat / state

ಜಿಂದಾಲ್‌ಗೆ ಭೂಮಿ ನೀಡಿದ ವಿವಾದ: ಸರ್ಕಾರದ ನಡೆಗೆ ವಾಟಾಳ್​ ಪ್ರತಿಭಟನೆ - undefined

ಬಳ್ಳಾರಿ ಜಿಲ್ಲೆಯಲ್ಲಿ 3,666 ಎಕರೆ ಪ್ರದೇಶವನ್ನು ಜಿಂದಾಲ್ ಕಂಪನಿಗೆ ಕೊಡುವ ಮೂಲಕ ರಾಜ್ಯ ಖಜಾನೆಯನ್ನು ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ. ಭೂಮಿಯನ್ನು ನೀಡದಂತೆ ಒತ್ತಾಯಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದರು.

ವಾಟಾಳ್​ ನಾಗರಾಜ್ ಪ್ರತಿಭಟನೆ
author img

By

Published : May 29, 2019, 12:15 PM IST

ಮೈಸೂರು : ಬಳ್ಳಾರಿಯಲ್ಲಿ ಗಣಿಗಾರಿಕೆ ನಡೆಸಲು ಜಿಂದಾಲ್ ಕಂಪನಿಗೆ ರಾಜ್ಯ ಸರ್ಕಾರ ಭೂಮಿ ನೀಡಬಾರದು ಎಂದು ವಾಟಾಳ್​ ​​ ಪಕ್ಷದ ಮುಖ್ಯಸ್ಥ ವಾಟಾಳ್​ ನಾಗರಾಜ್ ಆಗ್ರಹಿಸಿದರು.

ನಗರದ ರೈಲ್ವೆ ನಿಲ್ದಾಣದ ಬಳಿ ಮಲಗಿಕೊಂಡು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿದ ವಾಟಾಳ್​ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು. ಬಳ್ಳಾರಿ ಜಿಲ್ಲೆಯಲ್ಲಿ 3,666 ಎಕರೆ ಪ್ರದೇಶವನ್ನು ಜಿಂದಾಲ್ ಕಂಪನಿಗೆ ಕೊಡುವ ಮೂಲಕ ರಾಜ್ಯ ಖಜಾನೆಯನ್ನು ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ. ಭೂಮಿಯನ್ನು ನೀಡದಂತೆ ಒತ್ತಾಯಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದರು.

ವಾಟಾಳ್​ ನಾಗರಾಜ್ ಪ್ರತಿಭಟನೆ

ನಮಗೇ ನೀರಿಲ್ಲ, ತಮಿಳುನಾಡಿಗೆ ಹೇಗೆ ನೀರು ಕೊಡೋದು?

ರಾಜ್ಯದಲ್ಲಿಯೇ ನೀರಿಗೆ ಬರಗಾಲವಿದೆ. ಹೀಗಿರುವಾಗ ಕಾವೇರಿ ಕೊಳ್ಳದಿಂದ ತಮಿಳುನಾಡಿಗೆ ಹೇಗೆ ನೀರು ಹರಿಸುವುದು? ಕಾವೇರಿ ನಿರ್ವಹಣಾ ಪ್ರಾಧಿಕಾರದ ನಡೆಯನ್ನು ಖಂಡಿಸಿ, ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ರಾಜ್ಯದ ಪರವಾಗಿ ಹೋರಾಟ ಮಾಡಬೇಕು ಎಂದು ಆಗ್ರಹಿಸಿದರು.

ಮೈಸೂರು : ಬಳ್ಳಾರಿಯಲ್ಲಿ ಗಣಿಗಾರಿಕೆ ನಡೆಸಲು ಜಿಂದಾಲ್ ಕಂಪನಿಗೆ ರಾಜ್ಯ ಸರ್ಕಾರ ಭೂಮಿ ನೀಡಬಾರದು ಎಂದು ವಾಟಾಳ್​ ​​ ಪಕ್ಷದ ಮುಖ್ಯಸ್ಥ ವಾಟಾಳ್​ ನಾಗರಾಜ್ ಆಗ್ರಹಿಸಿದರು.

ನಗರದ ರೈಲ್ವೆ ನಿಲ್ದಾಣದ ಬಳಿ ಮಲಗಿಕೊಂಡು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿದ ವಾಟಾಳ್​ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು. ಬಳ್ಳಾರಿ ಜಿಲ್ಲೆಯಲ್ಲಿ 3,666 ಎಕರೆ ಪ್ರದೇಶವನ್ನು ಜಿಂದಾಲ್ ಕಂಪನಿಗೆ ಕೊಡುವ ಮೂಲಕ ರಾಜ್ಯ ಖಜಾನೆಯನ್ನು ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ. ಭೂಮಿಯನ್ನು ನೀಡದಂತೆ ಒತ್ತಾಯಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದರು.

ವಾಟಾಳ್​ ನಾಗರಾಜ್ ಪ್ರತಿಭಟನೆ

ನಮಗೇ ನೀರಿಲ್ಲ, ತಮಿಳುನಾಡಿಗೆ ಹೇಗೆ ನೀರು ಕೊಡೋದು?

ರಾಜ್ಯದಲ್ಲಿಯೇ ನೀರಿಗೆ ಬರಗಾಲವಿದೆ. ಹೀಗಿರುವಾಗ ಕಾವೇರಿ ಕೊಳ್ಳದಿಂದ ತಮಿಳುನಾಡಿಗೆ ಹೇಗೆ ನೀರು ಹರಿಸುವುದು? ಕಾವೇರಿ ನಿರ್ವಹಣಾ ಪ್ರಾಧಿಕಾರದ ನಡೆಯನ್ನು ಖಂಡಿಸಿ, ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ರಾಜ್ಯದ ಪರವಾಗಿ ಹೋರಾಟ ಮಾಡಬೇಕು ಎಂದು ಆಗ್ರಹಿಸಿದರು.

Intro:ವಾಟಲ್ ನಾಗರಾಜ್ ಪ್ರತಿಭಟನೆ


Body:ವಾಟಲ್ ನಾಗರಾಜ್ ಪ್ರತಿಭಟನೆ


Conclusion:ಜಿಂದಾಲ್ ಕಂಪನಿ ಭೂ ನೀಡದಂತೆ ವಾಟಲ್ ನಾಗರಾಜ್ ಒತ್ತಾಯ
ಮೈಸೂರು : ಬಳ್ಳಾರಿಯಲ್ಲಿ ಗಣಿಗಾರಿಕೆ ನಡೆಸಲು ಜಿಂದಾಲ್ ಕಂಪನಿಗೆ ರಾಜ್ಯ ಸರ್ಕಾರ ಭೂಮಿ ನೀಡಬಾರದು ಎಂದು ವಾಟಲ್ ಪಕ್ಷದ ಮುಖ್ಯಸ್ಥ ವಾಟಲ್ ನಾಗರಾಜ್ ಆಗ್ರಹಿಸಿದರು.
ನಗರದ ರೈಲ್ವೆ ನಿಲ್ದಾಣದ ಬಳಿ ಮಲಗಿ ಕೊಂಡು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿದ ವಾಟಲ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು.
ಬಳ್ಳಾರಿ ಜಿಲ್ಲೆಯಲ್ಲಿ 3666 ಎಕರೆ ಪ್ರದೇಶವನ್ನು ಜಿಂದಾಲ್ ಕಂಪನಿಗೆ ಕೊಡುವ ಮೂಲಕ ರಾಜ್ಯ ಖಜಾನೆಯನ್ನು ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ.ಭೂಮಿಯನ್ನು ನೀಡದಂತೆ ಒತ್ತಾಯಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದರು.
ರಾಜ್ಯದಲ್ಲಿಯೇ ನೀರಿಗೆ ಬರಗಾಲವಿದೆ.ಹೀಗಿರುವಾಗ ಕಾವೇರಿ ಕೊಳ್ಳದಿಂದ ತಮಿಳುನಾಡಿಗೆ ಹೇಗೆ ನೀರು ಹರಿಸುವುದು.ಕಾವೇರಿ ನಿರ್ವಹಣಾ ಪ್ರಾಧಿಕಾರದ ನಡೆಯನ್ನು ಖಂಡಿಸಿ, ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ರಾಜ್ಯದ ಪರವಾಗಿ ಹೋರಾಟ ಮಾಡಬೇಕು ಎಂದು ಆಗ್ರಹಿಸಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.