ETV Bharat / state

ಕೆಎಸ್ಒಯು ನೂತನ ಕುಲಪತಿಯಾಗಿ ಡಾ. ವಿದ್ಯಾಶಂಕರ್ ಅಧಿಕಾರ ಸ್ವೀಕಾರ

author img

By

Published : May 30, 2019, 3:21 PM IST

ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಡಾ. ವಿದ್ಯಾಶಂಕರ್ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಡಾ. ವಿದ್ಯಾಶಂಕರ್

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಗಳಾಗಿ ಡಾ. ವಿದ್ಯಾಶಂಕರ್ ಅಧಿಕಾರ ಸ್ವೀಕರಿಸಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿ ಡಾ. ವಿದ್ಯಾಶಂಕರ್ ಅವರಿಗೆ ನಿರ್ಗಮಿತ ಕುಲಪತಿ ಪ್ರೊ.‌ ಶಿವಲಿಂಗಯ್ಯ ಅವರು ಇಂದು ಅಧಿಕಾರ ಹಸ್ತಾಂತರಿಸಿದ್ದಾರೆ.

ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಕುಲಪತಿ ಡಾ.ವಿದ್ಯಾಶಂಕರ್, ಕೆಎಸ್ಒಯುಗೆ ಕುಲಪತಿಯಾಗಿ ಆಯ್ಕೆಯಾಗಿರುವುದು ತುಂಬಾ ಸಂತೋಷ ತಂದಿದೆ. ಮುಂದಿನ ಮೂರು ವರ್ಷಗಳಲ್ಲಿ ಏನೆಲ್ಲಾ ಒಳ್ಳೆಯ ಕೆಲಸ ಮಾಡಬಹುದೋ ಅವೆಲ್ಲವನ್ನೂ ಮಾಡುತ್ತೇನೆಂದು ತಿಳಿಸಿದ್ದಾರೆ.

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಗಳಾಗಿ ಡಾ. ವಿದ್ಯಾಶಂಕರ್ ಅಧಿಕಾರ ಸ್ವೀಕರಿಸಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿ ಡಾ. ವಿದ್ಯಾಶಂಕರ್ ಅವರಿಗೆ ನಿರ್ಗಮಿತ ಕುಲಪತಿ ಪ್ರೊ.‌ ಶಿವಲಿಂಗಯ್ಯ ಅವರು ಇಂದು ಅಧಿಕಾರ ಹಸ್ತಾಂತರಿಸಿದ್ದಾರೆ.

ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಕುಲಪತಿ ಡಾ.ವಿದ್ಯಾಶಂಕರ್, ಕೆಎಸ್ಒಯುಗೆ ಕುಲಪತಿಯಾಗಿ ಆಯ್ಕೆಯಾಗಿರುವುದು ತುಂಬಾ ಸಂತೋಷ ತಂದಿದೆ. ಮುಂದಿನ ಮೂರು ವರ್ಷಗಳಲ್ಲಿ ಏನೆಲ್ಲಾ ಒಳ್ಳೆಯ ಕೆಲಸ ಮಾಡಬಹುದೋ ಅವೆಲ್ಲವನ್ನೂ ಮಾಡುತ್ತೇನೆಂದು ತಿಳಿಸಿದ್ದಾರೆ.

Intro:ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಗಳಾಗಿ ಡಾ. ವಿದ್ಯಾಶಂಕರ್ ಅಧಿಕಾರ ಸ್ವೀಕಾರ ಮಾಡಿದರು.
Body:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿ ಡಾ. ವಿದ್ಯಾಶಂಕರ್ ಅವರಿಗೆ ನಿರ್ಗಮಿತ ಕುಲಪತಿ ಪ್ರೊ.‌ಶಿವಲಿಂಗಯ್ಯ ಅವರು ಅಧಿಕಾರ ಹಸ್ತಾಂತರ ಮಾಡಿದರು.
ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಕುಲಪತಿ ಡಾ.ವಿದ್ಯಾಶಂಕರ್ ಕೆಎಸ್ಒಯು ಗೆ ಕುಲಪತಿಯಾಗಿ ಆಯ್ಕೆಯಾಗಿರುವುದು ತುಂಬಾ ಸಂತೋಷ ತಂದಿದೆ.
ಮುಂದೆ ಮೂರು ವರ್ಷಗಳಲ್ಲಿ ಏನೆಲ್ಲಾ ಒಳ್ಳೆಯ ಕೆಲಸ ಮಾಡಬೇಕು ಅವೆಲ್ಲವನ್ನೂ ಮಾಡುತ್ತೇನೆ. ಕೆಎಸ್ಒಯುನ ಸಮಸ್ಯೆಗಳೇನು ಎಂದು ತಿಳಿದು ಅವುಗಳನ್ನು ಬಗೆಹರಿಸುತ್ತೇನೆ ಎಂದು ವಿದ್ಯಾಶಂಕರ್ ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು.Conclusion:null

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.