ETV Bharat / state

ಆನೆ ದಂತ ಮಾರಾಟಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ, ಒಬ್ಬ ಎಸ್ಕೇಪ್​

author img

By

Published : Oct 26, 2019, 2:19 PM IST

ಆನೆ ದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರ ದಳದ ಅಧಿಕಾರಿಗಳು ಪಿರಿಯಾಪಟ್ಟಣ ತಾಲೂಕಿನ ಆನೆಚೌಕೂರು ಬಳಿ ಬಂಧಿಸಿ, ದಂತ ವಶಪಡಿಸಿಕೊಂಡಿದ್ದಾರೆ.

ಆನೆ ದಂತ ಮಾರಾಟಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ!

ಮೈಸೂರು: ಆನೆ ದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರ ದಳದ ಅಧಿಕಾರಿಗಳು ಪಿರಿಯಾಪಟ್ಟಣ ತಾಲೂಕಿನ ಆನೆಚೌಕೂರು ಬಳಿ ಬಂಧಿಸಿ, ದಂತ ವಶಪಡಿಸಿಕೊಂಡಿದ್ದಾರೆ.

mysore
ಆನೆ ದಂತ ಮಾರಾಟಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಆನೆ ದಂತವನ್ನು ಕದ್ದು, ಅದನ್ನು ಮಾರಾಲು ಯತ್ನಿಸಿದ ಸುರೇಶ್ ಹಾಗೂ ಚೇತನ್ ಎಂಬುವವರನ್ನು ಪಿರಿಯಾಪಟ್ಟಣ ತಾಲೂಕಿನ ಆನೆಚೌಕೂರು ಬಳಿ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರ ದಳದ ಸಿಬ್ಬಂದಿ ಬಂಧಿಸಿದ್ದು , ಬಂಧಿತರಿಂದ 20 ಕೆಜಿ ತೂಕದ ಒಂದು ಆನೆ ದಂತ ವಶಪಡಿಸಿಕೊಂಡಿದ್ದಾರೆ. ಬಂಧಿತರು ಬಳಸುತ್ತಿದ್ದ ಕಾರ​ನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಈ ಕೃತ್ಯದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಸಂಚಾರ ದಳದ ಪೊಲೀಸರು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮೈಸೂರು: ಆನೆ ದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರ ದಳದ ಅಧಿಕಾರಿಗಳು ಪಿರಿಯಾಪಟ್ಟಣ ತಾಲೂಕಿನ ಆನೆಚೌಕೂರು ಬಳಿ ಬಂಧಿಸಿ, ದಂತ ವಶಪಡಿಸಿಕೊಂಡಿದ್ದಾರೆ.

mysore
ಆನೆ ದಂತ ಮಾರಾಟಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಆನೆ ದಂತವನ್ನು ಕದ್ದು, ಅದನ್ನು ಮಾರಾಲು ಯತ್ನಿಸಿದ ಸುರೇಶ್ ಹಾಗೂ ಚೇತನ್ ಎಂಬುವವರನ್ನು ಪಿರಿಯಾಪಟ್ಟಣ ತಾಲೂಕಿನ ಆನೆಚೌಕೂರು ಬಳಿ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರ ದಳದ ಸಿಬ್ಬಂದಿ ಬಂಧಿಸಿದ್ದು , ಬಂಧಿತರಿಂದ 20 ಕೆಜಿ ತೂಕದ ಒಂದು ಆನೆ ದಂತ ವಶಪಡಿಸಿಕೊಂಡಿದ್ದಾರೆ. ಬಂಧಿತರು ಬಳಸುತ್ತಿದ್ದ ಕಾರ​ನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಈ ಕೃತ್ಯದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಸಂಚಾರ ದಳದ ಪೊಲೀಸರು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Intro:ಮೈಸೂರು: ಆನೆ ದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರಿ ದಳ ಪಿರಿಯಾಪಟ್ಟಣ ತಾಲೂಕಿನ ಆನೆಚೌಕೂರು ಬಳಿ ಬಂಧಿಸಿ ಅವರಿಂದ ಒಂದು ಆನೆ ದಂತ ವಶಪಡಿಸಿಕೊಂಡಿದ್ದಾರೆBody:


ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಆನೆ ದಂತವನ್ನು ಕದ್ದು ಅದನ್ನು ಮಾರಾಲು ಯತ್ನಿಸಿದ ಸುರೇಶ್ ಹಾಗೂ ಚೇತನ್ ಎಂಬುವವರನ್ನು ಪಿರಿಯಾಪಟ್ಟಣ ತಾಲೂಕಿನ ಆನೆಚೌಕೂರು ಬಳಿ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಬಂಧಿಸಿದ್ದು , ಬಂಧಿತರಿಂದ ೨೦ ಕೆಜಿ ತೂಕದ ಒಂದು ಆನೆ ದಂತ ವಶಪಡಿಸಿಕೊಂಡಿದ್ದು ಬಂಧಿತರು ಬಳಸುತ್ತಿದ್ದ ಕಾರ್ ನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು ಈ ಕೃತ್ಯದಲ್ಲಿ ಭಾಗಿಯಾಗಿದ್ದ ಮತೋಬ್ಬ ಆರೋಪಿ ಪರಾರಿಯಾಗಿದ್ದಾನೆ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಸಂಚಾರಿ ದಳದ ಪೋಲಿಸರು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.