ETV Bharat / state

ರೈಲ್ವೆ ಕಂಬಿಗೆ ಸಿಲುಕಿದ ಆನೆ: ಅರಣ್ಯ ಇಲಾಖೆ ಸಿಬ್ಬಂದಿಯಿಂದ ರಕ್ಷಣೆ - mysore elephant news

ಸರಗೂರು ತಾಲೂಕಿನ ಎನ್. ಬೇಗೂರು ಅರಣ್ಯ ವ್ಯಾಪ್ತಿಯಲ್ಲಿ ಗಂಡಾನೆಯೊಂದು ರೈಲ್ವೆ ಕಂಬಿಯ ಅಡಿಯಲ್ಲಿ ಸಿಲುಕಿಕೊಂಡಿತ್ತು. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಬಿರುಸಿನ ಕಾರ್ಯಾಚರಣೆ ನಡೆಸಿ ಆನೆಯನ್ನು ರಕ್ಷಣೆ ಮಾಡಿದ್ದಾರೆ.

Elephant stranded on a railway bar
ರೈಲ್ವೆ ಕಂಬಿಗೆ ಸಿಲುಕಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಕಾಡಾನೆ
author img

By

Published : Jan 21, 2021, 10:15 PM IST

ಮೈಸೂರು: ರೈಲ್ವೆ ಕಂಬಿಗೆ ಸಿಲುಕಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

Elephant stranded on a railway bar
ರೈಲ್ವೆ ಕಂಬಿಗೆ ಸಿಲುಕಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಕಾಡಾನೆ

ಸರಗೂರು ತಾಲೂಕಿನ ಎನ್. ಬೇಗೂರು ಅರಣ್ಯ ವ್ಯಾಪ್ತಿಯಲ್ಲಿ ಗಂಡಾನೆಯೊಂದು ಕಾಡಿನಿಂದ ಹೊರ ಬಂದು ಮರಳಿ ಕಾಡಿನತ್ತ ತೆರಳುವ ಸಂದರ್ಭದಲ್ಲಿ ರೈಲ್ವೆ ಕಂಬಿಯ ಅಡಿಯಲ್ಲಿ ಸಿಲುಕಿಕೊಂಡಿದೆ. ಕೂಡಲೇ ಆನೆ ಸಿಲುಕಿದ ವಿಷಯ ತಿಳಿದ ಎನ್. ಬೇಗೂರು ವ್ಯಾಪ್ತಿಯ ಅರಣ್ಯ ಇಲಾಖೆಯ ಸಿಬ್ಬಂದಿ, ಸ್ಥಳಕ್ಕೆ ಆಗಮಿಸಿ ಬಿರುಸಿನ ಕಾರ್ಯಾಚರಣೆ ಮಾಡಿ ರೈಲ್ವೆ ಕಂಬಿಯನ್ನು ಕಿತ್ತುಹಾಕಿ ಆನೆಯನ್ನು ರಕ್ಷಣೆ ಮಾಡಿದ್ದಾರೆ.

ಓದಿ:ಚಾಮುಂಡಿ ಬೆಟ್ಟದಲ್ಲಿ ಅಪರೂಪದ ಪುನುಗು ಬೆಕ್ಕು ರಕ್ಷಣೆ: ವಿಡಿಯೋ

ಅರಣ್ಯ ಇಲಾಖೆಯ ಸಮಯ ಪ್ರಜ್ಞೆಗೆ ಪರಿಸರ ಪ್ರೇಮಿಗಳು ಹಾಗೂ ವನ್ಯಜೀವಿ ಪ್ರಿಯರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಮೈಸೂರು: ರೈಲ್ವೆ ಕಂಬಿಗೆ ಸಿಲುಕಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

Elephant stranded on a railway bar
ರೈಲ್ವೆ ಕಂಬಿಗೆ ಸಿಲುಕಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಕಾಡಾನೆ

ಸರಗೂರು ತಾಲೂಕಿನ ಎನ್. ಬೇಗೂರು ಅರಣ್ಯ ವ್ಯಾಪ್ತಿಯಲ್ಲಿ ಗಂಡಾನೆಯೊಂದು ಕಾಡಿನಿಂದ ಹೊರ ಬಂದು ಮರಳಿ ಕಾಡಿನತ್ತ ತೆರಳುವ ಸಂದರ್ಭದಲ್ಲಿ ರೈಲ್ವೆ ಕಂಬಿಯ ಅಡಿಯಲ್ಲಿ ಸಿಲುಕಿಕೊಂಡಿದೆ. ಕೂಡಲೇ ಆನೆ ಸಿಲುಕಿದ ವಿಷಯ ತಿಳಿದ ಎನ್. ಬೇಗೂರು ವ್ಯಾಪ್ತಿಯ ಅರಣ್ಯ ಇಲಾಖೆಯ ಸಿಬ್ಬಂದಿ, ಸ್ಥಳಕ್ಕೆ ಆಗಮಿಸಿ ಬಿರುಸಿನ ಕಾರ್ಯಾಚರಣೆ ಮಾಡಿ ರೈಲ್ವೆ ಕಂಬಿಯನ್ನು ಕಿತ್ತುಹಾಕಿ ಆನೆಯನ್ನು ರಕ್ಷಣೆ ಮಾಡಿದ್ದಾರೆ.

ಓದಿ:ಚಾಮುಂಡಿ ಬೆಟ್ಟದಲ್ಲಿ ಅಪರೂಪದ ಪುನುಗು ಬೆಕ್ಕು ರಕ್ಷಣೆ: ವಿಡಿಯೋ

ಅರಣ್ಯ ಇಲಾಖೆಯ ಸಮಯ ಪ್ರಜ್ಞೆಗೆ ಪರಿಸರ ಪ್ರೇಮಿಗಳು ಹಾಗೂ ವನ್ಯಜೀವಿ ಪ್ರಿಯರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.