ETV Bharat / state

ಸಿಎಂ ಭಾವಚಿತ್ರಕ್ಕೆ ರೈತನಿಂದ ಅವಮಾನ: ಬಂಧನ

author img

By

Published : Feb 18, 2021, 3:26 PM IST

Updated : Feb 18, 2021, 3:47 PM IST

ಮೈಸೂರಿನಲ್ಲಿ ರೈಲ್ವೆ ನಿಲ್ದಾಣದ ಮುಂದೆ ಪ್ರತಿಭಟನೆ ವೇಳೆ ಸಾರಿಗೆ ಬಸ್​ನಲ್ಲಿದ್ದ ಸಿಎಂ ಯಡಿಯೂರಪ್ಪ ಅವರ ಭಾವಚಿತ್ರಕ್ಕೆ ಅವಮಾನ ಮಾಡಿದ ರೈತನನ್ನು ಪೊಲೀಸರು ಬಂಧಿಸಿದ್ದಾರೆ.

Farmers protest
ರೈತನ ಬಂಧನ

ಮೈಸೂರು: ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ಸಾರಿಗೆ ಬಸ್​ನಲ್ಲಿದ್ದ ಸಿಎಂ ಭಾವಚಿತ್ರಕ್ಕೆ ರೈತನೊಬ್ಬರು ಅವಮಾನ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಇಂದು ದೇಶದಾದ್ಯಂತ ರೈತರು ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಸಿಎಂ ಭಾವಚಿತ್ರಕ್ಕೆ ರೈತರೊಬ್ಬರು ಅವಮಾನ ಮಾಡಿದ್ದಾರೆ

ಮೈಸೂರಿನ ರೈಲ್ವೆ ನಿಲ್ದಾಣದ ಮುಂಭಾಗ ರೈತರು ಪ್ರತಿಭಟನೆ ನಡೆಸಿ, ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಆ ಸಂದರ್ಭದಲ್ಲಿ ರೈತರನ್ನು ಪೊಲೀಸರು ಬಂಧಿಸಲು ಮುಂದಾದಾಗ ರೈತನೊಬ್ಬ ಪೊಲೀಸ್ ಕಣ್ಣು ತಪ್ಪಿಸಿ ಸಾರಿಗೆ ಬಸ್​ನಲ್ಲಿದ್ದ ಸಿಎಂ ಯಡಿಯೂರಪ್ಪ ಅವರ ಭಾವಚಿತ್ರಕ್ಕೆ ಅವಮಾನ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾನೆ. ತಕ್ಷಣ ಪೊಲೀಸರು ಆತನನ್ನು ಬಂಧಿಸಿದರು.

ಮೈಸೂರು: ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ಸಾರಿಗೆ ಬಸ್​ನಲ್ಲಿದ್ದ ಸಿಎಂ ಭಾವಚಿತ್ರಕ್ಕೆ ರೈತನೊಬ್ಬರು ಅವಮಾನ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಇಂದು ದೇಶದಾದ್ಯಂತ ರೈತರು ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಸಿಎಂ ಭಾವಚಿತ್ರಕ್ಕೆ ರೈತರೊಬ್ಬರು ಅವಮಾನ ಮಾಡಿದ್ದಾರೆ

ಮೈಸೂರಿನ ರೈಲ್ವೆ ನಿಲ್ದಾಣದ ಮುಂಭಾಗ ರೈತರು ಪ್ರತಿಭಟನೆ ನಡೆಸಿ, ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಆ ಸಂದರ್ಭದಲ್ಲಿ ರೈತರನ್ನು ಪೊಲೀಸರು ಬಂಧಿಸಲು ಮುಂದಾದಾಗ ರೈತನೊಬ್ಬ ಪೊಲೀಸ್ ಕಣ್ಣು ತಪ್ಪಿಸಿ ಸಾರಿಗೆ ಬಸ್​ನಲ್ಲಿದ್ದ ಸಿಎಂ ಯಡಿಯೂರಪ್ಪ ಅವರ ಭಾವಚಿತ್ರಕ್ಕೆ ಅವಮಾನ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾನೆ. ತಕ್ಷಣ ಪೊಲೀಸರು ಆತನನ್ನು ಬಂಧಿಸಿದರು.

Last Updated : Feb 18, 2021, 3:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.