ETV Bharat / state

ಬದುಕನ್ನೇ ಜಜ್ಜಿದ ಶುಂಠಿ, ಮೂರು ಬೋರ್​​ಗಳು ಫೇಲ್​... ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ - ಹೆಚ್.ಡಿ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಸಾಲಬಾಧೆಯಿಂದ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಹೆಚ್.ಡಿ. ಕೋಟೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಕಣಿಯನಹುಂಡಿಯ ರೈತ ದೇವರಾಜು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ
author img

By

Published : Nov 5, 2019, 8:18 PM IST

ಮೈಸೂರು: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಹೆಚ್.ಡಿ. ಕೋಟೆ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಕಣಿಯನಹುಂಡಿಯ ರೈತ ದೇವರಾಜು (60),ಮೃತ. ತನ್ನ ಮೂರು ಎಕರೆ ಜಮೀನಿನಲ್ಲಿ ಶುಂಠಿ ಬೆಳೆ ಬೆಳೆಯಲು, ದೇವರಾಜು 6 ಹಣವನ್ನು ಸಾಲದ ರೂಪದಲ್ಲಿ ಪಡೆದುಕೊಂಡಿದ್ದ. ಬೆಳೆಗಾಗಿ ಜಮೀನಿನಲ್ಲಿ ಕೊರೆಸಿದ್ದ ಮೂರು ಬಾವಿಗಳಲ್ಲಿ ನೀರು ಬಾರದ ಕಾರಣ, ಶುಂಠಿ ಬೆಳೆಯು ಒಣಗಿ ಹೋಗಿ ಅಪಾರ ನಷ್ಟ ಉಂಟಾಗಿತ್ತು.

ಒಂದು ಕಡೆ ಕೈಗೆ ಬಂದ ತುತ್ತು ಬಾಯಿಗೆ ಬಾರದ ಹಾಗೆ ಆಗಿತ್ತು. ಇನ್ನೊಂದೆಡೆ ಸಾಲ ನೀಡಿದವರು ಸಾಲ ವಾಪಸ್ ನೀಡುವಂತೆ ಒತ್ತಡ ಹೇರ ತೊಡಗಿದ್ದರು. ಇದರಿಂದಾಗಿ ಮನನೊಂದ ದೇವರಾಜು, ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಈ ಕುರಿತು ಹೆಚ್.ಡಿ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಹೆಚ್.ಡಿ. ಕೋಟೆ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಕಣಿಯನಹುಂಡಿಯ ರೈತ ದೇವರಾಜು (60),ಮೃತ. ತನ್ನ ಮೂರು ಎಕರೆ ಜಮೀನಿನಲ್ಲಿ ಶುಂಠಿ ಬೆಳೆ ಬೆಳೆಯಲು, ದೇವರಾಜು 6 ಹಣವನ್ನು ಸಾಲದ ರೂಪದಲ್ಲಿ ಪಡೆದುಕೊಂಡಿದ್ದ. ಬೆಳೆಗಾಗಿ ಜಮೀನಿನಲ್ಲಿ ಕೊರೆಸಿದ್ದ ಮೂರು ಬಾವಿಗಳಲ್ಲಿ ನೀರು ಬಾರದ ಕಾರಣ, ಶುಂಠಿ ಬೆಳೆಯು ಒಣಗಿ ಹೋಗಿ ಅಪಾರ ನಷ್ಟ ಉಂಟಾಗಿತ್ತು.

ಒಂದು ಕಡೆ ಕೈಗೆ ಬಂದ ತುತ್ತು ಬಾಯಿಗೆ ಬಾರದ ಹಾಗೆ ಆಗಿತ್ತು. ಇನ್ನೊಂದೆಡೆ ಸಾಲ ನೀಡಿದವರು ಸಾಲ ವಾಪಸ್ ನೀಡುವಂತೆ ಒತ್ತಡ ಹೇರ ತೊಡಗಿದ್ದರು. ಇದರಿಂದಾಗಿ ಮನನೊಂದ ದೇವರಾಜು, ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಈ ಕುರಿತು ಹೆಚ್.ಡಿ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಆತ್ಮಹತ್ಯೆBody:ಮೈಸೂರು: ಕೈಕೊಟ್ಟ ಬೆಳೆ ಒಂದೆಡೆಯಾದರೆ, ಬೆಳೆಗಾಗಿ ಸಾಲ ಕೊಟ್ಟವರ ಕಿರುಕುಳ ತಾಳಲಾರದೇ ಮನನೊಂದ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ನಡೆದಿದೆ.
ತಾಲ್ಲೂಕಿನ ಕಣಿಯನಹುಂಡಿ ನಿವಾಸಿ ರೈತ ದೇವರಾಜು(೬೦) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು. ತಮ್ಮ ಮೂರು ಎಕರೆ ಜಮೀನಲ್ಲಿ ಶುಂಠಿ ಬೆಳೆ ಬೆಳೆಯಲು ಕೈಸಾಲವಾಗಿ ೬ ಲಕ್ಷ ಸಾಲ ಪಡೆದುಕೊಂಡಿದ್ದರು. ಬೆಳೆಗಾಗಿ ಜಮೀನನಲ್ಲಿ ಕೊರೆಸಿದ್ದ ಮೂರು ಬಾವಿಗಳಲ್ಲಿ ನೀರು ಬಾರದೇ, ಶುಂಠಿ ಬೆಳೆ ಒಣಗಿದ ಹಿನ್ನೆಲೆಯಲ್ಲಿ ಅಪಾರ ನಷ್ಟ ಉಂಟಾಯಿತು.
ಅಲ್ಲದೇ ಸಾಲ ನೀಡಿದವರು ಸಾಲ ವಾಪಸ್ ನೀಡುವಂತೆ ಕಿರುಕುಳ ನೀಡಿ ಒತ್ತಡ ಹೇರ ತೊಡಗಿದ್ದರು, ಇದರಿಂದ ದೇವರಾಜು ತಮ್ಮ ಜಮೀನನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Conclusion:ಆತ್ಮಹತ್ಯೆ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.