ETV Bharat / state

ಆನೆ ದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರ ಬಂಧನ - Four arrested in mysore

ಬನ್ನಿ ಮಂಟಪದ ಬ್ರಿಡ್ಜ್ ಬಳಿ ಆನೆ ದಂತ ಮಾರಲು ನಿಂತಿದ್ದ ನಾಲ್ವರನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

Four arrested who trying to sell elephant ivory
ಆನೆ ದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರ ಬಂಧನ
author img

By

Published : Nov 2, 2020, 8:54 PM IST

ಮೈಸೂರು: ಆನೆ ದಂತ ಮಾರಾಟ ಮಾಡಲು ಯತ್ನಿಸಿದ ನಾಲ್ವರನ್ನು ಅರಣ್ಯ ಸಂಚಾರಿ ದಳ ಬಂಧಿಸಿದೆ.

ಕೇರಳದ ತ್ರಿವೆಂಡ್ರಮ್​ನ ಪ್ರೆಸ್ಟಿನ್ ಸಿಲ್ವ, ಜಯಪ್ರಕಾಶ, ಮೈಸೂರಿನ ಉದಯಗಿರಿಯ ಮೋಹನ್, ರಮೇಶ್ ಬಂಧಿತರು. 25 ಕೆಜಿ ತೂಕವಿರುವ ಅಂದಾಜು 5 ಲಕ್ಷ ರೂ. ಮೌಲ್ಯದ 8 ದಂತಗಳನ್ನು ಮಾರಾಟ ಮಾಡಲು ಆರೋಪಿಗಳು ಮುಂದಾಗಿದ್ದರು.

ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬನ್ನಿ ಮಂಟಪದ ಬ್ರಿಡ್ಜ್ ಬಳಿ ಸಂಚಾರಿ ದಳದ ಡಿಸಿಎಫ್ ಎ.ಟಿ.ಪೂವಯ್ಯ ನೇತೃತ್ವದಲ್ಲಿ ದಾಳಿ‌ ನಡೆಸಿ, ಆನೆ ದಂತ ಹಾಗೂ ಸ್ಕೂಟರ್ ವಶಕ್ಕೆ ಪಡೆದು ‌ನಾಲ್ವರನ್ನು ಬಂಧಿಸಲಾಗಿದೆ.

ಮೈಸೂರು: ಆನೆ ದಂತ ಮಾರಾಟ ಮಾಡಲು ಯತ್ನಿಸಿದ ನಾಲ್ವರನ್ನು ಅರಣ್ಯ ಸಂಚಾರಿ ದಳ ಬಂಧಿಸಿದೆ.

ಕೇರಳದ ತ್ರಿವೆಂಡ್ರಮ್​ನ ಪ್ರೆಸ್ಟಿನ್ ಸಿಲ್ವ, ಜಯಪ್ರಕಾಶ, ಮೈಸೂರಿನ ಉದಯಗಿರಿಯ ಮೋಹನ್, ರಮೇಶ್ ಬಂಧಿತರು. 25 ಕೆಜಿ ತೂಕವಿರುವ ಅಂದಾಜು 5 ಲಕ್ಷ ರೂ. ಮೌಲ್ಯದ 8 ದಂತಗಳನ್ನು ಮಾರಾಟ ಮಾಡಲು ಆರೋಪಿಗಳು ಮುಂದಾಗಿದ್ದರು.

ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬನ್ನಿ ಮಂಟಪದ ಬ್ರಿಡ್ಜ್ ಬಳಿ ಸಂಚಾರಿ ದಳದ ಡಿಸಿಎಫ್ ಎ.ಟಿ.ಪೂವಯ್ಯ ನೇತೃತ್ವದಲ್ಲಿ ದಾಳಿ‌ ನಡೆಸಿ, ಆನೆ ದಂತ ಹಾಗೂ ಸ್ಕೂಟರ್ ವಶಕ್ಕೆ ಪಡೆದು ‌ನಾಲ್ವರನ್ನು ಬಂಧಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.