ETV Bharat / state

ಮೊಮ್ಮಗನ ಹುಟ್ಟುಹಬ್ಬಕ್ಕೆ ಹುಲಿ  ದತ್ತು ಪಡೆದ ಜಿ.ಟಿ ದೇವೇಗೌಡ - undefined

ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರು ತಮ್ಮ ಮೊಮ್ಮಗ ಜಿ.ಎಚ್.ಸಂವೇದ್‌ ಗೌಡರ ಹುಟ್ಟುಹಬ್ಬಕ್ಕೆ ಶ್ರೀಚಾಮರಾಜೇಂದ್ರ ಮೃಗಾಲಯದಲ್ಲಿ 'ಚಾಮುಂಡಿ' ಎಂಬ ಹುಲಿಯನ್ನು ದತ್ತು ಸ್ವೀಕರಿಸಿದ್ದಾರೆ.

ಮೈಸೂರು
author img

By

Published : Jul 13, 2019, 8:50 PM IST

ಮೈಸೂರು: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ತಮ್ಮ ಮೊಮ್ಮಗ ಜಿ.ಎಚ್.ಸಂವೇದ್‌ಗೌಡರ ಹುಟ್ಟುಹಬ್ಬಕ್ಕೆ ಶ್ರೀಚಾಮರಾಜೇಂದ್ರ ಮೃಗಾಲಯದಲ್ಲಿ 'ಚಾಮುಂಡಿ' ಎಂಬ ಹೆಸರಿನ ಹುಲಿಯನ್ನು ದತ್ತು ಸ್ವೀಕರಿಸಿದ್ದಾರೆ.

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಟಿ.ಹರೀಶ್‌ಗೌಡ ಅವರ ಪುತ್ರ ಜಿ.ಎಚ್.ಸಂವೇದ್ ಗೌಡ ಹುಟ್ಟುಹಬ್ಬದ ಪ್ರಯುಕ್ತ ಒಂದು ಲಕ್ಷ ರೂ.ಗಳನ್ನು ಪಾವತಿಸಿ 12/07/2019ರಿಂದ 11/07/2020ರವರೆಗೆ ಅಂದರೆ ಒಂದು ವರ್ಷದ ವರೆಗೆ ಹುಲಿಯನ್ನು ದತ್ತು ಸ್ವೀಕರಿಸಿ ಪ್ರಾಣಿಪ್ರೀತಿ ಮೆರೆದಿದ್ದಾರೆ.

ಮೈಸೂರು
ಸಚಿವ ಜಿ.ಟಿ.ದೇವೇಗೌಡ

ಮೈಸೂರು ಮೃಗಾಲಯದ ಮುಖ್ಯ ಧ್ಯೇಯೋದ್ದೇಶ ಪ್ರಾಣಿ ಸಂರಕ್ಷಣೆ. ಇಂಥ ಮಹತ್ಕಾರ್ಯದಲ್ಲಿ ಜಿಟಿಡಿ ಕೈ ಜೋಡಿಸಿದ್ದಕ್ಕೆ ಶ್ರೀಚಾಮರಾಜೇಂದ್ರ ಮೃಗಾಲಯ ಧನ್ಯವಾದ ತಿಳಿಸಿದೆ.

ಮೈಸೂರು: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ತಮ್ಮ ಮೊಮ್ಮಗ ಜಿ.ಎಚ್.ಸಂವೇದ್‌ಗೌಡರ ಹುಟ್ಟುಹಬ್ಬಕ್ಕೆ ಶ್ರೀಚಾಮರಾಜೇಂದ್ರ ಮೃಗಾಲಯದಲ್ಲಿ 'ಚಾಮುಂಡಿ' ಎಂಬ ಹೆಸರಿನ ಹುಲಿಯನ್ನು ದತ್ತು ಸ್ವೀಕರಿಸಿದ್ದಾರೆ.

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಟಿ.ಹರೀಶ್‌ಗೌಡ ಅವರ ಪುತ್ರ ಜಿ.ಎಚ್.ಸಂವೇದ್ ಗೌಡ ಹುಟ್ಟುಹಬ್ಬದ ಪ್ರಯುಕ್ತ ಒಂದು ಲಕ್ಷ ರೂ.ಗಳನ್ನು ಪಾವತಿಸಿ 12/07/2019ರಿಂದ 11/07/2020ರವರೆಗೆ ಅಂದರೆ ಒಂದು ವರ್ಷದ ವರೆಗೆ ಹುಲಿಯನ್ನು ದತ್ತು ಸ್ವೀಕರಿಸಿ ಪ್ರಾಣಿಪ್ರೀತಿ ಮೆರೆದಿದ್ದಾರೆ.

ಮೈಸೂರು
ಸಚಿವ ಜಿ.ಟಿ.ದೇವೇಗೌಡ

ಮೈಸೂರು ಮೃಗಾಲಯದ ಮುಖ್ಯ ಧ್ಯೇಯೋದ್ದೇಶ ಪ್ರಾಣಿ ಸಂರಕ್ಷಣೆ. ಇಂಥ ಮಹತ್ಕಾರ್ಯದಲ್ಲಿ ಜಿಟಿಡಿ ಕೈ ಜೋಡಿಸಿದ್ದಕ್ಕೆ ಶ್ರೀಚಾಮರಾಜೇಂದ್ರ ಮೃಗಾಲಯ ಧನ್ಯವಾದ ತಿಳಿಸಿದೆ.

Intro:ಹುಟ್ಟುಹಬ್ಬBody:ಮೈಸೂರು: ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರಾದ ಜಿ.ಟಿ.ದೇವೇಗೌಡ ಅವರು ತಮ್ಮ ಮೊಮ್ಮಗ ಜಿ.ಎಚ್.ಸಂವೇದ್‌ಗೌಡನ ಹುಟ್ಟುಹಬ್ಬಕ್ಕೆ ಶ್ರೀಚಾಮರಾಜೇಂದ್ರದಲ್ಲಿ ಚಾಮುಂಡಿ ಎಂಬ ಹುಲಿಯನ್ನು ದತ್ತು ಸ್ವೀಕಾರಿಸಿದ್ದಾರೆ.
ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಟಿ.ಹರೀಶ್‌ಗೌಡ ಅವರ ಪುತ್ರ ಜಿ.ಎಚ್.ಸಂವೇದ್ ಗೌಡ ಹುಟ್ಟುಹಬ್ಬ ಪ್ರಯುಕ್ತ ೧ ಲಕ್ಷ ರೂ.ಗಳನ್ನು ಪಾವತಿಸಿ ೧೨/೭/೨೦೧೯ರಿಂದ ೧೧/೭/೨೦೨೦ರ ಒಂದು ವರ್ಷದ ವರೆಗೆ ದತ್ತು ಸ್ವೀಕರಿಸಿದ್ದಾರೆ. ಮೊಮ್ಮಗನ ಹುಟ್ಟುಹಬ್ಬಕ್ಕೆ ದುಂದುವೆಚ್ಚ ಖರ್ಚು ಮಾಡುವ ಬದಲು ಪ್ರಾಣಿಗಳ ದತ್ತು ಸ್ವೀಕಾರ ಮಾಡಿ ಪ್ರಾಣಿಗಳ ಮೇಲಿನ ಪ್ರೀತಿ ಮೆರೆದಿದ್ದಾರೆ.
ಮೈಸೂರು ಮೃಗಾಲಯದ ಮುಖ್ಯ ಧ್ಯೇಯೋದ್ದೇಶವಾದ ಪ್ರಾಣಿ ಸಂರಕ್ಷಣೆಯಂತಹ ಒಂದು ಮಹತ್ಕಾರ್ಯದಲ್ಲಿ ತಮ್ಮ ಕೈಜೋಡಿಸುವ ಮೂಲಕ ಉನ್ನತ ಮಟ್ಟದ ಕೊಡಗೆಯನ್ನು ನೀಡಿರುವ ಜಿ.ಟಿ.ದೇವೇಗೌಡ ಮತ್ತು ಕುಟುಂಬದವರಿಗೆ ಶ್ರೀಚಾಮರಾಜೇಂದ್ರ ಮೃಗಾಲಯವು ವಂದಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.Conclusion:ಹುಟ್ಟುಹಬ್ಬ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.