ETV Bharat / state

ಹುಣಸೂರಿನಲ್ಲಿ ಜಿಟಿಡಿ ಸನ್ಮಾನಿಸಿದ ಹೆಚ್‌ಡಿಕೆ: ಜೆಡಿಎಸ್​ನಲ್ಲೇ ಉಳಿಯುವ ಮುನ್ಸೂಚನೆ

author img

By

Published : Aug 26, 2022, 8:02 PM IST

ಹುಣಸೂರಿನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಹೆಚ್ ಡಿ ಕುಮಾರಸ್ವಾಮಿ, ಶಾಸಕ ಜಿ ಟಿ ದೇವೇಗೌಡ ಹಾಗೂ ಸಾ ರಾ ಮಹೇಶ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.

ಕೆಂಪೇಗೌಡ ಜಯಂತಿ ಕಾರ್ಯಕ್ರಮ
ಕೆಂಪೇಗೌಡ ಜಯಂತಿ ಕಾರ್ಯಕ್ರಮ

ಮೈಸೂರು: ಹುಣಸೂರಿನಲ್ಲಿಂದು ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಜಿ ಟಿ ದೇವೇಗೌಡ ಅವರನ್ನು ಹೆಚ್ ಡಿ ಕುಮಾರಸ್ವಾಮಿ ಸನ್ಮಾನಿಸಿದರು. ಬಹಳ ದಿನಗಳ ನಂತರ ಒಂದೇ ವೇದಿಕೆಯಲ್ಲಿ ಇಬ್ಬರು ಕಾಣಿಸಿಕೊಂಡಿದ್ದು, ಜೆಡಿಎಸ್​ನಲ್ಲೇ ಉಳಿಯುವ ಮುನ್ಸೂಚನೆ ನೀಡಿದ್ದಾರೆ.

ಕಳೆದೆರಡು ವರ್ಷಗಳಿಂದಲೂ ಜೆಡಿಎಸ್ ಕಾರ್ಯಕ್ರಮಗಳಿಂದ ದೂರವೇ ಉಳಿದಿದ್ದು, ಕುಮಾರಸ್ವಾಮಿ ಜೊತೆಗೂ ಮುನಿಸಿಕೊಂಡಿದ್ದ ಚಾಮುಂಡೇಶ್ವರಿಯ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಮೊದಲ ಬಾರಿಗೆ ಹೆಚ್​ಡಿಕೆ ಹಾಗೂ ಸಾ ರಾ ಮಹೇಶ್ ಜೊತೆ ವೇದಿಕೆ ಹಂಚಿಕೊಂಡಿದ್ದರು. ಈ ಸಂದರ್ಭದಲ್ಲಿ ಕುಮಾರಸ್ವಾಮಿ ಹಾಗೂ ದೇವೇಗೌಡರನ್ನು ವೇದಿಕೆಯ ಭಾಷಣದಲ್ಲೇ ಹೊಗಳಿದ್ದು ಜಿಟಿಡಿ ಜೆಡಿಎಸ್​ನಲ್ಲೇ ಉಳಿಯುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ.

ಮೈಸೂರು: ಹುಣಸೂರಿನಲ್ಲಿಂದು ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಜಿ ಟಿ ದೇವೇಗೌಡ ಅವರನ್ನು ಹೆಚ್ ಡಿ ಕುಮಾರಸ್ವಾಮಿ ಸನ್ಮಾನಿಸಿದರು. ಬಹಳ ದಿನಗಳ ನಂತರ ಒಂದೇ ವೇದಿಕೆಯಲ್ಲಿ ಇಬ್ಬರು ಕಾಣಿಸಿಕೊಂಡಿದ್ದು, ಜೆಡಿಎಸ್​ನಲ್ಲೇ ಉಳಿಯುವ ಮುನ್ಸೂಚನೆ ನೀಡಿದ್ದಾರೆ.

ಕಳೆದೆರಡು ವರ್ಷಗಳಿಂದಲೂ ಜೆಡಿಎಸ್ ಕಾರ್ಯಕ್ರಮಗಳಿಂದ ದೂರವೇ ಉಳಿದಿದ್ದು, ಕುಮಾರಸ್ವಾಮಿ ಜೊತೆಗೂ ಮುನಿಸಿಕೊಂಡಿದ್ದ ಚಾಮುಂಡೇಶ್ವರಿಯ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಮೊದಲ ಬಾರಿಗೆ ಹೆಚ್​ಡಿಕೆ ಹಾಗೂ ಸಾ ರಾ ಮಹೇಶ್ ಜೊತೆ ವೇದಿಕೆ ಹಂಚಿಕೊಂಡಿದ್ದರು. ಈ ಸಂದರ್ಭದಲ್ಲಿ ಕುಮಾರಸ್ವಾಮಿ ಹಾಗೂ ದೇವೇಗೌಡರನ್ನು ವೇದಿಕೆಯ ಭಾಷಣದಲ್ಲೇ ಹೊಗಳಿದ್ದು ಜಿಟಿಡಿ ಜೆಡಿಎಸ್​ನಲ್ಲೇ ಉಳಿಯುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ.

ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಅವಕಾಶ ಕೊಡದಿದ್ರೆ ಬಿಜೆಪಿ ವಿರುದ್ಧ ಮನೆ ಮನೆ ಪ್ರಚಾರ: ಮುತಾಲಿಕ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.