ETV Bharat / state

ಸಾಂಸ್ಕೃತಿಕ ನಗರಿ ಮೈಸೂರಿಗೆ ವರ್ಷದ ಮೊದಲ ಭರಣಿ ಮಳೆ ಸಿಂಚನ

author img

By

Published : May 13, 2021, 7:22 PM IST

ಮೈಸೂರು ನಗರ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದ್ದು, ಇಷ್ಟು ದಿನ ಬಿಸಿಲಿನಿಂದ ಕಾದ ಕೆಂಡದಂತಾಗಿದ್ದ ಭೂಮಿ ತಣ್ಣಗಾಗಿದೆ. ಅಲ್ಲದೆ ಕೃಷಿ ಚಟುವಟಿಕೆ ವೇಗ ಪಡೆಯುವ ಸೂಚನೆ ದೊರೆತಿದೆ.

heavy-rain-across-mysuru-district
ಸಾಂಸ್ಕೃತಿಕ ನಗರಿ ಮೈಸೂರಿಗೆ ವರ್ಷದ ಮೊದಲ ಭರಣಿ ಮಳೆ ಸಿಂಚನ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಇಂದು ಮಧ್ಯಾಹ್ನದ ವೇಳೆ ನಗರದ ಹಲವೆಡೆ ಭಾರೀ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನತೆ ತುಸು ನಿಟ್ಟುಸಿರು ಬಿಟ್ಟಿದ್ದಾರೆ.

ಜಿಲ್ಲೆಯ ಹುಣಸೂರು, ಪಿರಿಯಾಪಟ್ಟಣ, ಹೆಚ್.ಡಿ‌. ಕೋಟೆ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿದೆ.

ಸಾಂಸ್ಕೃತಿಕ ನಗರಿ ಮೈಸೂರಿಗೆ ವರ್ಷದ ಮೊದಲ ಭರಣಿ ಮಳೆ ಸಿಂಚನ

ಇತ್ತ ಲಾಕ್​ಡೌನ್ ಜಾರಿಯಾಗಿರುವ ಕಾರಣ ನಗರದ ರಸ್ತೆಯಲ್ಲಿ ಜನರ ಓಡಾಟವಿಲ್ಲದೆ ಮಳೆಯಿಂದ ಯಾರೊಬ್ಬರು ಸಮಸ್ಯೆ ಎದುರಿಸಲಿಲ್ಲ. ಇನ್ನು ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗೆ ಈ ಮಳೆ ದಾರಿ ಮಾಡಿಕೊಡಲಿದೆ.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಇಂದು ಮಧ್ಯಾಹ್ನದ ವೇಳೆ ನಗರದ ಹಲವೆಡೆ ಭಾರೀ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನತೆ ತುಸು ನಿಟ್ಟುಸಿರು ಬಿಟ್ಟಿದ್ದಾರೆ.

ಜಿಲ್ಲೆಯ ಹುಣಸೂರು, ಪಿರಿಯಾಪಟ್ಟಣ, ಹೆಚ್.ಡಿ‌. ಕೋಟೆ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿದೆ.

ಸಾಂಸ್ಕೃತಿಕ ನಗರಿ ಮೈಸೂರಿಗೆ ವರ್ಷದ ಮೊದಲ ಭರಣಿ ಮಳೆ ಸಿಂಚನ

ಇತ್ತ ಲಾಕ್​ಡೌನ್ ಜಾರಿಯಾಗಿರುವ ಕಾರಣ ನಗರದ ರಸ್ತೆಯಲ್ಲಿ ಜನರ ಓಡಾಟವಿಲ್ಲದೆ ಮಳೆಯಿಂದ ಯಾರೊಬ್ಬರು ಸಮಸ್ಯೆ ಎದುರಿಸಲಿಲ್ಲ. ಇನ್ನು ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗೆ ಈ ಮಳೆ ದಾರಿ ಮಾಡಿಕೊಡಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.