ETV Bharat / state

ಡೆತ್​ ನೋಟ್ ಬರೆದಿಟ್ಟು ಗೃಹಣಿ ಆತ್ಯಹತ್ಯೆ: ಪತಿ ಬಂಧನ

author img

By

Published : Feb 8, 2020, 8:17 PM IST

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲೂಕಿನ ಕೊರೆಹುಂಡಿ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಪತಿ ಹಾಗೂ ಕುಟುಂಬದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

housewife committed suicide in mysore
ರ ದಕ್ಷಿಣೆ ಕಿರುಕುಳಕ್ಕೆ ಗೃಹಣಿ ಆತ್ಯಹತ್ಯೆ

ಮೈಸೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನೇಣು ಹಾಕಿಕೊಂಡು ಗೃಹಿಣಿಯೊಬ್ಬಳು ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ಕೊರೆಹುಂಡಿ ಗ್ರಾಮದಲ್ಲಿ ನಡೆದಿದೆ.

housewife committed suicide in mysore
ವರದಕ್ಷಿಣೆ ಕಿರುಕುಳಕ್ಕೆ ಗೃಹಣಿ ಆತ್ಯಹತ್ಯೆ

ತಾಲೂಕಿನ ಕೊರೆಹುಂಡಿ ಗ್ರಾಮದ ನಿವಾಸಿ ದೀಪಾ(22) ಮೃತ ಮಹಿಳೆ. ಇವರು ಕೊರೆಹುಂಡಿ ಗ್ರಾಮದ ರವಿಕುಮಾರ್ ಎಂಬುವರನ್ನು ಮದುವೆಯಾಗಿ 5 ವರ್ಷವಾಗಿತ್ತು. ಗಂಡ ಹಾಗೂ ಕುಟುಂಬದವರ ವರದಕ್ಷಿಣೆ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್​ನೋಟ್​ ಬರೆದಿದ್ದಾರೆ.

ಗೃಹಣಿಯ ಡೆತ್ ನೋಟ್ ಆಧಾರಿಸಿ ರವಿಕುಮಾರ್ ಹಾಗೂ ಕುಟುಂಬದವರ ಮೇಲೆ ಪ್ರಕರಣ ದಾಖಲಿಸಿ, ವಶಕ್ಕೆ ಪಡೆಯಲಾಗಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನೇಣು ಹಾಕಿಕೊಂಡು ಗೃಹಿಣಿಯೊಬ್ಬಳು ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ಕೊರೆಹುಂಡಿ ಗ್ರಾಮದಲ್ಲಿ ನಡೆದಿದೆ.

housewife committed suicide in mysore
ವರದಕ್ಷಿಣೆ ಕಿರುಕುಳಕ್ಕೆ ಗೃಹಣಿ ಆತ್ಯಹತ್ಯೆ

ತಾಲೂಕಿನ ಕೊರೆಹುಂಡಿ ಗ್ರಾಮದ ನಿವಾಸಿ ದೀಪಾ(22) ಮೃತ ಮಹಿಳೆ. ಇವರು ಕೊರೆಹುಂಡಿ ಗ್ರಾಮದ ರವಿಕುಮಾರ್ ಎಂಬುವರನ್ನು ಮದುವೆಯಾಗಿ 5 ವರ್ಷವಾಗಿತ್ತು. ಗಂಡ ಹಾಗೂ ಕುಟುಂಬದವರ ವರದಕ್ಷಿಣೆ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್​ನೋಟ್​ ಬರೆದಿದ್ದಾರೆ.

ಗೃಹಣಿಯ ಡೆತ್ ನೋಟ್ ಆಧಾರಿಸಿ ರವಿಕುಮಾರ್ ಹಾಗೂ ಕುಟುಂಬದವರ ಮೇಲೆ ಪ್ರಕರಣ ದಾಖಲಿಸಿ, ವಶಕ್ಕೆ ಪಡೆಯಲಾಗಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.