ETV Bharat / state

ನಾನೂ ಸಚಿವ ಸ್ಥಾನದ ಆಕಾಂಕ್ಷಿಯೇ : ಮನದಿಂಗಿತ ಹೊರ ಹಾಕಿದ ರೇಣುಕಾಚಾರ್ಯ - ಶಾಸಕ ರೇಣುಕಾಚಾರ್ಯ ಲೆಟೆಸ್ಟ್ ನ್ಯೂಸ್​

ನಾನೂ ಸಚಿವನಾಗಬೇಕು ಎನ್ನುವುದು ಕಾರ್ಯಕರ್ತರ ಹಾಗೂ ಅಭಿಮಾನಿಗಳ ಒತ್ತಾಯವಾಗಿದೆ. ಸಚಿವನಾದರೆ ಒಳ್ಳೆಯ ಕೆಲಸ ಮಾಡ್ತೇನಿ ಎಂಬ ವಿಶ್ವಾಸ ಇದೆ ಎನ್ನುವ ಮೂಲಕ ತಾವೂ ಕೂಡ ಸಚಿವ ಆಕಾಂಕ್ಷಿ ಎಂದು ತಮ್ಮ ಇಂಗಿತವನ್ನು ಶಾಸಕ ರೇಣುಕಚಾರ್ಯ ಹೊರ ಹಾಕಿದ್ದಾರೆ.

Renukacharya
ಶಾಸಕ ರೇಣುಕಾಚಾರ್ಯ
author img

By

Published : Jan 23, 2020, 6:47 PM IST

ಮೈಸೂರು: ನಾನೂ ಕೂಡಾ ಸಚಿವ ಸ್ಥಾನದ ಆಕಾಂಕ್ಷಿ ಎಂದು ಶಾಸಕ ರೇಣುಕಾಚಾರ್ಯ ತಮ್ಮ ಮನದ ಇಂಗಿತವನ್ನು ಹೊರ ಹಾಕಿದ್ದಾರೆ.

ಸುತ್ತೂರು ಶ್ರೀಕ್ಷೇತ್ರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲುವ ವ್ಯಕ್ತಿಗೆ ಅಧ್ಯಕ್ಷನಾಗಬೇಕು ಎಂಬ ಆಸೆ ಇರುತ್ತದೆ. ನಾನು ಅಬಕಾರಿ ಸಚಿವನಾಗಿದ್ದಾಗ ವಿಧಾನಸೌಧ ಮೂರನೇ ಮಹಡಿಯಲ್ಲಿದ್ದ ಅಬಕಾರಿ ಇಲಾಖೆಯ ಜನಸಾಮಾನ್ಯರ ಬಳಿ ತೆಗೆದುಕೊಂಡು ಹೋದೆ. ನಕಲಿ ಮದ್ಯ, ಕಳ್ಳಬಡ್ಡಿ ನಿಲ್ಲಿಸಿದೆ. ಅಲ್ಲದೇ ಅಬಕಾರಿ ಬೊಕ್ಕಸ ತುಂಬಿಸಿದೆ ಎಂದರು.

ಶಾಸಕ ರೇಣುಕಾಚಾರ್ಯ

ನಾನು ಸಚಿವನಾಗಬೇಕು ಎನ್ನುವುದು ಕಾರ್ಯಕರ್ತರ ಹಾಗೂ ಅಭಿಮಾನಿಗಳ ಒತ್ತಾಯವಾಗಿದೆ. ಸಚಿವನಾದರೆ ಒಳ್ಳೆಯ ಕೆಲಸ ಮಾಡ್ತೇನಿ ಎಂಬ ವಿಶ್ವಾಸ ಇದೆ. ಉಪಮುಖ್ಯಮಂತ್ರಿ ಸ್ಥಾನದ ಬೇಕೋ ಬೇಡವೋ ಎನ್ನುವ ಬಗ್ಗೆ ಯಾರ ಗಮನಕ್ಕೆ ತರಬೇಕು ತಂದಿದ್ದೀನಿ. ಪುನಃ ಆ ವಿಷಯ ಮಾತನಾಡುವುದಿಲ್ಲ ಎಂದರು.

ನನ್ನ ಕ್ಷೇತ್ರದ ಮುಸ್ಲಿಂರಿಗೆ ಮೂಲ ಸೌಕರ್ಯ ಕೊಡ್ತೇನಿ. ಆದರೆ, ವಿಶೇಷ ಪ್ಯಾಕೇಜ್ ನೀಡುವುದಿಲ್ಲ. ಮತವನ್ನು ಬೇರೆಯವರಿಗೆ ನೀಡಿ ಅಭಿವೃದ್ಧಿ ವಿಚಾರ ಬಂದಾಗ ನಮ್ಮ ಬಳಿ ಬರುತ್ತಾರೆ. ಅದಕ್ಕಾಗಿ ಮುಸ್ಲಿಮರಿಗೆ ನಾನು ಕೊಡುವುದಿಲ್ಲವೆಂದು ಹೇಳಿದ್ದೀನಿ ಎಂದು ತಮ್ಮ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡರು.

ಸಿಎಎ ವಿರೋಧಿಸುವವರು ದೇಶದ್ರೋಹಿಗಳು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೀಮಿತಿ ಕಳೆದುಕೊಂಡು ಮಾತನಾಡುತ್ತಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜನಗಣತಿ ಮಾಡಲು ಅನುದಾನ ನೀಡಲಿಲ್ಲವೇ, ಸಿಎಎಯಿಂದ ಯಾರಿಗೂ ಅಪಾಯವಾಗುವುದಿಲ್ಲ ಎಂದರು.

ಮೈಸೂರು: ನಾನೂ ಕೂಡಾ ಸಚಿವ ಸ್ಥಾನದ ಆಕಾಂಕ್ಷಿ ಎಂದು ಶಾಸಕ ರೇಣುಕಾಚಾರ್ಯ ತಮ್ಮ ಮನದ ಇಂಗಿತವನ್ನು ಹೊರ ಹಾಕಿದ್ದಾರೆ.

ಸುತ್ತೂರು ಶ್ರೀಕ್ಷೇತ್ರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲುವ ವ್ಯಕ್ತಿಗೆ ಅಧ್ಯಕ್ಷನಾಗಬೇಕು ಎಂಬ ಆಸೆ ಇರುತ್ತದೆ. ನಾನು ಅಬಕಾರಿ ಸಚಿವನಾಗಿದ್ದಾಗ ವಿಧಾನಸೌಧ ಮೂರನೇ ಮಹಡಿಯಲ್ಲಿದ್ದ ಅಬಕಾರಿ ಇಲಾಖೆಯ ಜನಸಾಮಾನ್ಯರ ಬಳಿ ತೆಗೆದುಕೊಂಡು ಹೋದೆ. ನಕಲಿ ಮದ್ಯ, ಕಳ್ಳಬಡ್ಡಿ ನಿಲ್ಲಿಸಿದೆ. ಅಲ್ಲದೇ ಅಬಕಾರಿ ಬೊಕ್ಕಸ ತುಂಬಿಸಿದೆ ಎಂದರು.

ಶಾಸಕ ರೇಣುಕಾಚಾರ್ಯ

ನಾನು ಸಚಿವನಾಗಬೇಕು ಎನ್ನುವುದು ಕಾರ್ಯಕರ್ತರ ಹಾಗೂ ಅಭಿಮಾನಿಗಳ ಒತ್ತಾಯವಾಗಿದೆ. ಸಚಿವನಾದರೆ ಒಳ್ಳೆಯ ಕೆಲಸ ಮಾಡ್ತೇನಿ ಎಂಬ ವಿಶ್ವಾಸ ಇದೆ. ಉಪಮುಖ್ಯಮಂತ್ರಿ ಸ್ಥಾನದ ಬೇಕೋ ಬೇಡವೋ ಎನ್ನುವ ಬಗ್ಗೆ ಯಾರ ಗಮನಕ್ಕೆ ತರಬೇಕು ತಂದಿದ್ದೀನಿ. ಪುನಃ ಆ ವಿಷಯ ಮಾತನಾಡುವುದಿಲ್ಲ ಎಂದರು.

ನನ್ನ ಕ್ಷೇತ್ರದ ಮುಸ್ಲಿಂರಿಗೆ ಮೂಲ ಸೌಕರ್ಯ ಕೊಡ್ತೇನಿ. ಆದರೆ, ವಿಶೇಷ ಪ್ಯಾಕೇಜ್ ನೀಡುವುದಿಲ್ಲ. ಮತವನ್ನು ಬೇರೆಯವರಿಗೆ ನೀಡಿ ಅಭಿವೃದ್ಧಿ ವಿಚಾರ ಬಂದಾಗ ನಮ್ಮ ಬಳಿ ಬರುತ್ತಾರೆ. ಅದಕ್ಕಾಗಿ ಮುಸ್ಲಿಮರಿಗೆ ನಾನು ಕೊಡುವುದಿಲ್ಲವೆಂದು ಹೇಳಿದ್ದೀನಿ ಎಂದು ತಮ್ಮ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡರು.

ಸಿಎಎ ವಿರೋಧಿಸುವವರು ದೇಶದ್ರೋಹಿಗಳು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೀಮಿತಿ ಕಳೆದುಕೊಂಡು ಮಾತನಾಡುತ್ತಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜನಗಣತಿ ಮಾಡಲು ಅನುದಾನ ನೀಡಲಿಲ್ಲವೇ, ಸಿಎಎಯಿಂದ ಯಾರಿಗೂ ಅಪಾಯವಾಗುವುದಿಲ್ಲ ಎಂದರು.

Intro:ರೇಣುಕಚಾರ್ಯ


Body:ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಶಾಸಕ ರೇಣುಕಚಾರ್ಯ
ಮೈಸೂರು: ನಾನು‌ ಕೂಡ ಸಚಿವ ಸ್ಥಾನದ ಆಕಾಂಕ್ಷಿಯೆಂದು ಶಾಸಕ ರೇಣುಕಚಾರ್ಯ ತಮ್ಮ ಮನದ ಇಂಗಿತವನ್ನು ಹೊರಹಾಕಿದ್ದಾರೆ.
ಸುತ್ತೂರು ಶ್ರೀಕ್ಷೇತ್ರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯತಿ ಚುನಾವಣೆ ಗೆಲ್ಲುವ ವ್ಯಕ್ತಿಗೆ ಅಧ್ಯಕ್ಷನಾಗಬೇಕು ಎಂಬ ಆಸೆ ಇರುತ್ತದೆ. ನಾನು ಮೂರು ಗೆದ್ದಿದ್ದಿನಿ.ನಾನು ಅಬಕಾರಿ ಸಚಿವನಾಗಿದ್ದಾಗ ವಿಧಾನಸೌಧ ಮೂರನೇ ಮಹಡಿಯಲ್ಲಿದ್ದ ಅಬಕಾರಿ ಇಲಾಖೆಯ ಜನಸಾಮಾನ್ಯರ ಬಳಿ ತೆಗೆದುಕೊಂಡು ಹೋದೆ, ನಕಲಿ ಮದ್ಯ, ಕಳ್ಳಬಡ್ಡಿ ನಿಲ್ಲಿಸಿದೆ.ಅಲ್ಲದೇ ಅಬಕಾರಿ ಬೊಕ್ಕಸ ತುಂಬಿಸಿದೇ ಎಂದರು.
ನಾನು ಸಚಿವನಾಗಬೇಕು ಎನ್ನುವುದು ಕಾರ್ಯಕರ್ತರ ಹಾಗೂ ಅಭಿಮಾನಿಗಳ ಒತ್ತಾಯವಾಗಿದೆ.ಸಚಿವನಾದರೆ ಒಳ್ಳೆಯ ಕೆಲಸ ಮಾಡುತ್ತೀನಿ ಎಂಬ ವಿಶ್ವಾಸ ಇದೆ.ಉಪಮುಖ್ಯಮಂತ್ರಿ ಸ್ಥಾನದ ಬೇಕೋ ಬೇಡವೋ ಎನ್ನುವ ಬಗ್ಗೆ ಯಾರ ಗಮನಕ್ಕೆ ತರಬೇಕು ತಂದಿದ್ದಿನಿ ಮತ್ತೆ ಆ ವಿಷಯ ಮಾತನಾಡುವುದಿಲ್ಲ ಎಂದು ಹೇಳಿದರು.
ನನ್ನ ಕ್ಷೇತ್ರದ ಮುಸ್ಲಿಂರಿಗೆ ಮೂಲಭೂತ ಸೌಕರ್ಯ ಕೊಡ್ತಿನಿ.ಆದರೆ, ವಿಶೇಷ ಪ್ಯಾಕೇಜ್ ನೀಡುವುದಿಲ್ಲ.ವೋಟು ಮಾಡಲು ಬೇರೆಯವರಿಗೆ ಮಾಡುತ್ತಾರೆ.ಅಭಿವೃದ್ಧಿ ವಿಚಾರ ಬಂದಾಗ ನಮ್ಮ ಬಳಿ ಬರುತ್ತಾರೆ.ಅದಕ್ಕಾಗಿ ಮುಸ್ಲಿಂರಿಗೆ ನಾನು ಕೊಡುವುದಿಲ್ಲವೆಂದು ಹೇಳಿದ್ದಿನಿ ಎಂದು ಸಮರ್ಥನೆ ಮಾಡಿಕೊಂಡರು.
ಸಿಎಎ ವಿರೋಧಿಸುವವರು ದೇಶದ್ರೋಹಿಗಳು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೀಮಿತಿ ಕಳೆದುಕೊಂಡು ಮಾತನಾಡುತ್ತಾರೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜನಗಣತಿ ಮಾಡಲು ಅನುದಾನ ನೀಡಲಿಲ್ಲವೇ? ಸಿಎಎಯಿಂದ ಯಾರಿಗೂ ಅಪಾಯವಾಗುವುದಿಲ್ಲ ಎಂದರು.


Conclusion:ರೇಣುಕಚಾರ್ಯ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.