ETV Bharat / state

ಮೈಸೂರು ಅರಮನೆಗೆ ತೆರಿಗೆಯಲ್ಲಿ ಡಿಸ್ಕೌಂಟ್​... ಆಡಳಿತ ಮಂಡಳಿ ಮನವಿಗೆ ಓಕೆ ಎಂದು ಐಟಿ ಇಲಾಖೆ

author img

By

Published : Apr 25, 2019, 4:41 PM IST

ಯಾವುದೇ ವಾಣಿಜ್ಯ ‌ಚಟುವಟಿಕೆಗಳನ್ನು ನಡೆಸದ ಕಾರಣ ಮೈಸೂರು ಅರಮನೆಯ ಆಡಳಿತ ಮಂಡಳಿಗೆ ಪತ್ರ ಬರೆದಿರುವ ಕೇಂದ್ರ ಸರ್ಕಾರದ ಆದಾಯ ಇಲಾಖೆಯು 2023-24 ವರಗೆ ತೆರಿಗೆ ವಿನಾಯಿತಿ ನೀಡಿದೆ.

ಮೈಸೂರು ಅರಮನೆ

ಮೈಸೂರು: ಅರಮನೆಯ ಆಡಳಿತ ಮಂಡಳಿಗೆ ತೆರಿಗೆ ವಿನಾಯಿತಿ ನೀಡಬೇಕೆಂಬ ಕೋರಿಕೆಗೆ ಸರ್ಕಾರ ಸ್ಪಂಧಿಸಿದ್ದು, ಓಕೆ ಎಂದು ಹೇಳಿದೆ.

ವಿಶ್ವವಿಖ್ಯಾತ ಮೈಸೂರು ಅರಮನೆಯ ಆಡಳಿತ ಮಂಡಳಿ ತೆರಿಗೆ ಪಾವತಿಸಬೇಕೆಂದು ಆದಾಯ ತೆರಿಗೆ ಇಲಾಖೆ ಕಳೆದ ಜುಲೈನಲ್ಲಿ ನೋಟಿಸ್​ ನೀಡಿತ್ತು. ಆದರೆ, ಈ ನೋಟಿಸ್​ಗೆ ಉತ್ತರ ನೀಡಿದ ಅರಮನೆಯ ಆಡಳಿತ ಮಂಡಳಿಯ ಅಧ್ಯಕ್ಷರು ಆಗಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್​ ಅರಮನೆ ಆಡಳಿತ ಮಂಡಳಿ ಯಾವುದೇ ವಾಣಿಜ್ಯ ಚಟುವಟಿಕೆಗಳನ್ನು ನಡೆಸುತ್ತಿಲ್ಲ, ಜೊತೆಗೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಂಜೆ ಸಮಯದಲ್ಲಿ ಇರುವ ದೀಪಾಲಂಕಾರ ವೀಕ್ಷಣೆ ಮಾಡಲು ಯಾವುದೇ ಪ್ರವೇಶ ಶುಲ್ಕವನ್ನು ವಿಧಿಸುವುದಿಲ್ಲ.

ವಿಶ್ವವಿಖ್ಯಾತ ಮೈಸೂರು ಅರಮನೆ

ಆದ್ದರಿಂದ ಆದಾಯ ತೆರಿಗೆ ಇಲಾಖೆ ಕಾಯ್ದೆ 1961ರ ಪ್ರಕಾರ, 10(46)ರ ಅನ್ವಯ ತೆರಿಗೆ ವಿನಾಯಿತಿ ನೀಡುವಂತೆ ಕೇಳಿದ್ದರು. ಇದರನ್ವಯ 2023-24 ವರಗೆ ತೆರಿಗೆ ವಿನಾಯಿತಿ ನೀಡಿ ಕೇಂದ್ರ ಸರ್ಕಾರದ ಆದಾಯ ಇಲಾಖೆಯು ಅರಮನೆ ಆಡಳಿತ ಮಂಡಳಿಗೆ ಪತ್ರ ಬರೆದು ತಿಳಿಸಿದೆ.

ಮೈಸೂರು: ಅರಮನೆಯ ಆಡಳಿತ ಮಂಡಳಿಗೆ ತೆರಿಗೆ ವಿನಾಯಿತಿ ನೀಡಬೇಕೆಂಬ ಕೋರಿಕೆಗೆ ಸರ್ಕಾರ ಸ್ಪಂಧಿಸಿದ್ದು, ಓಕೆ ಎಂದು ಹೇಳಿದೆ.

ವಿಶ್ವವಿಖ್ಯಾತ ಮೈಸೂರು ಅರಮನೆಯ ಆಡಳಿತ ಮಂಡಳಿ ತೆರಿಗೆ ಪಾವತಿಸಬೇಕೆಂದು ಆದಾಯ ತೆರಿಗೆ ಇಲಾಖೆ ಕಳೆದ ಜುಲೈನಲ್ಲಿ ನೋಟಿಸ್​ ನೀಡಿತ್ತು. ಆದರೆ, ಈ ನೋಟಿಸ್​ಗೆ ಉತ್ತರ ನೀಡಿದ ಅರಮನೆಯ ಆಡಳಿತ ಮಂಡಳಿಯ ಅಧ್ಯಕ್ಷರು ಆಗಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್​ ಅರಮನೆ ಆಡಳಿತ ಮಂಡಳಿ ಯಾವುದೇ ವಾಣಿಜ್ಯ ಚಟುವಟಿಕೆಗಳನ್ನು ನಡೆಸುತ್ತಿಲ್ಲ, ಜೊತೆಗೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಂಜೆ ಸಮಯದಲ್ಲಿ ಇರುವ ದೀಪಾಲಂಕಾರ ವೀಕ್ಷಣೆ ಮಾಡಲು ಯಾವುದೇ ಪ್ರವೇಶ ಶುಲ್ಕವನ್ನು ವಿಧಿಸುವುದಿಲ್ಲ.

ವಿಶ್ವವಿಖ್ಯಾತ ಮೈಸೂರು ಅರಮನೆ

ಆದ್ದರಿಂದ ಆದಾಯ ತೆರಿಗೆ ಇಲಾಖೆ ಕಾಯ್ದೆ 1961ರ ಪ್ರಕಾರ, 10(46)ರ ಅನ್ವಯ ತೆರಿಗೆ ವಿನಾಯಿತಿ ನೀಡುವಂತೆ ಕೇಳಿದ್ದರು. ಇದರನ್ವಯ 2023-24 ವರಗೆ ತೆರಿಗೆ ವಿನಾಯಿತಿ ನೀಡಿ ಕೇಂದ್ರ ಸರ್ಕಾರದ ಆದಾಯ ಇಲಾಖೆಯು ಅರಮನೆ ಆಡಳಿತ ಮಂಡಳಿಗೆ ಪತ್ರ ಬರೆದು ತಿಳಿಸಿದೆ.

Intro:ಮೈಸೂರು: ಅರಮನೆಯ ಆಡಳಿತ ಮಂಡಳಿ ಯಾವುದೇ ವಾಣಿಜ್ಯ ‌ಚಟುವಟಿಕೆಗಳನ್ನು ನಡೆಸುತ್ತಿಲ್ಲ ಆದ್ದರಿಂದ ಆದಾಯ ತರಿಗೆಯಲ್ಲಿ ವಿನಾಯಿತಿ ನೀಡಬೇಕೆಂದು ಕೋರಿದ್ದ ಪತ್ರಕ್ಕೆ ತೆರಿಗೆ ವಿನಾಯಿತಿ ದೊರೆತಿದೆ.


Body:ವಿಶ್ವ ವಿಖ್ಯಾತ ಮೈಸೂರು ಅರಮನೆಯ ಆಡಳಿತ ಮಂಡಳಿ ತರಿಗೆ ಪಾವತಿಸಬೇಕೆಂದು ಕೇಂದ್ರ ಸರ್ಕಾರದ ಆದಾಯ ತರಿಗೆ ಇಲಾಖೆ ಕಳೆದ ಜುಲೈ ನಲ್ಲಿ ತೆರಿಗೆ ಪಾವತಿಸುವಂತೆ ನೋಟೀಸ್ ನೀಡಿತ್ತು ಆದರೆ ಈ ನೋಟೀಸ್ ಗೆ ಉತ್ತರ ನೀಡಿದ ಅರಮನೆಯ ಆಡಳಿತ ಮಂಡಳಿಯ ಅಧ್ಯಕ್ಷರು ಆಗಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್ ಅರಮನೆ ಆಡಳಿತ ಮಂಡಳಿ ಯಾವುದೇ ವಾಣಿಜ್ಯ ಚಟುವಟಿಕೆಗಳನ್ನು ನಡಸುತ್ತಿಲ್ಲ ಜೊತೆಗೆ ದಸರ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಂಜೆ ಸಮಯದಲ್ಲಿ ಇರುವ ದೀಪಾಲಂಕಾರ ವೀಕ್ಷಣೆ ಮಾಡಲು ಯಾವುದೇ ಪ್ರವೇಶ ಶುಲ್ಕವನ್ನು ವಿಧಿಸುವುದಿಲ್ಲ‌ ಆದ್ದರಿಂದ ಆದಾಯ ತೆರಿಗೆ ಇಲಾಖೆ ಕಾಯ್ದೆ ೧೯೬೧ ರ ಪ್ರಕಾರ ೧೦(೪೬)ರ ಅನ್ವಯ ತೆರಿಗೆ ವಿನಾಯಿತಿ ನೀಡುವಂತೆ ಕೇಳಿದರು ಇದರನ್ವಯ ೨೦೨೩-೨೪ ವರಗೆ ತೆರಿಗೆ ವಿನಾಯಿತಿ ನೀಡಿ ಕೇಂದ್ರ ಸರ್ಕಾರದ ಆದಾಯ ಇಲಾಖೆ ಅರಮನೆ ಆಡಳಿತ ಮಂಡಳಿಗೆ ಪತ್ರ ಬರೆದು ತಿಳಿಸಿದೆ.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.