ETV Bharat / state

ಬೆಂಗಳೂರಿನಲ್ಲಿ ಫೆ. 14ರಂದು ಜೆಡಿಎಸ್‌ ಸಮಾವೇಶ: ಕಾರ್ಯಕರ್ತರೊಂದಿಗೆ ಸಭೆ ನಡೆಸಿದ ಸಾ.ರಾ‌.ಮಹೇಶ್​

author img

By

Published : Feb 12, 2021, 9:30 PM IST

ಮೈಸೂರಿನ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಶಾಸಕ ಸಾ.ರಾ.ಮಹೇಶ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಬೆಂಗಳೂರಿನ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಕಾರ್ಯಕರ್ತರನ್ನು ಕರೆದೊಯ್ಯುವ ಕುರಿತಂತೆ ಚರ್ಚೆ ನಡೆಸಲಾಯಿತು.

jds-conference-in-bangalore-on-14th-news
ಬೆಂಗಳೂರಿನಲ್ಲಿ ಫೆ.14 ರಂದು ಜೆಡಿಎಸ್‌ ಸಮಾವೇಶ,

ಮೈಸೂರು: ಬೆಂಗಳೂರಿನಲ್ಲಿ ಫೆ. 14ರಂದು ನಡೆಯಲಿರುವ ಜೆಡಿಎಸ್ ಪಕ್ಷದ ಸಮಾವೇಶ ಹಿನ್ನೆಲೆ ಶಾಸಕ ಸಾ.ರಾ.ಮಹೇಶ್, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು.

ಬೆಂಗಳೂರಿನಲ್ಲಿ ಫೆ. 14 ರಂದು ಜೆಡಿಎಸ್‌ ಸಮಾವೇಶ

ಓದಿ: ಫೆ.14 ರಿಂದ 2ನೇ ಹಂತದ ಲಸಿಕೆ ನೀಡಿಕೆ ಆರಂಭ; ಕಡ್ಡಾಯವಾಗಲಿದೆಯಾ ಕೋವಿಡ್​ ಲಸಿಕೆ?

ಮೈಸೂರಿನ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಶಾಸಕ ಸಾ.ರಾ.ಮಹೇಶ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಬೆಂಗಳೂರಿನ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಕಾರ್ಯಕರ್ತರನ್ನು ಕರೆದೊಯ್ಯುವ ಕುರಿತಂತೆ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಜೆಡಿಎಸ್ ಮುಖಂಡರು, ಪಾಲಿಕೆ ಸದಸ್ಯರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು. ಬೆಂಗಳೂರಿನ ಕಾರ್ಯಕ್ರಮಕ್ಕೆ ಪ್ರತೀ ತಾಲೂಕಿನಿಂದ ಪ್ರಮುಖರು ಭಾಗಿಯಾಗಲಿದ್ದಾರೆ. ಜಿಪಂ, ತಾಪಂ ಸದಸ್ಯರು ಹಾಗೂ ಮಾಜಿ ಸದಸ್ಯರು ಸೇರಿದಂತೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಚರ್ಚೆ ಮಾಡಲಾಯಿತು.

ಮೈಸೂರು: ಬೆಂಗಳೂರಿನಲ್ಲಿ ಫೆ. 14ರಂದು ನಡೆಯಲಿರುವ ಜೆಡಿಎಸ್ ಪಕ್ಷದ ಸಮಾವೇಶ ಹಿನ್ನೆಲೆ ಶಾಸಕ ಸಾ.ರಾ.ಮಹೇಶ್, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು.

ಬೆಂಗಳೂರಿನಲ್ಲಿ ಫೆ. 14 ರಂದು ಜೆಡಿಎಸ್‌ ಸಮಾವೇಶ

ಓದಿ: ಫೆ.14 ರಿಂದ 2ನೇ ಹಂತದ ಲಸಿಕೆ ನೀಡಿಕೆ ಆರಂಭ; ಕಡ್ಡಾಯವಾಗಲಿದೆಯಾ ಕೋವಿಡ್​ ಲಸಿಕೆ?

ಮೈಸೂರಿನ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಶಾಸಕ ಸಾ.ರಾ.ಮಹೇಶ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಬೆಂಗಳೂರಿನ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಕಾರ್ಯಕರ್ತರನ್ನು ಕರೆದೊಯ್ಯುವ ಕುರಿತಂತೆ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಜೆಡಿಎಸ್ ಮುಖಂಡರು, ಪಾಲಿಕೆ ಸದಸ್ಯರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು. ಬೆಂಗಳೂರಿನ ಕಾರ್ಯಕ್ರಮಕ್ಕೆ ಪ್ರತೀ ತಾಲೂಕಿನಿಂದ ಪ್ರಮುಖರು ಭಾಗಿಯಾಗಲಿದ್ದಾರೆ. ಜಿಪಂ, ತಾಪಂ ಸದಸ್ಯರು ಹಾಗೂ ಮಾಜಿ ಸದಸ್ಯರು ಸೇರಿದಂತೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಚರ್ಚೆ ಮಾಡಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.