ETV Bharat / state

ಆದಿಚುಂಚನಗಿರಿ ಸಂಸ್ಥಾನದ ಕೆ.ಆರ್.ನಗರ ಶಾಖಾ ಮಠದ ಸ್ವಾಮೀಜಿ ಕೋವಿಡ್​​ನಿಂದ ನಿಧನ - ಕೆ.ಆರ್.ನಗರ ಶಾಖಾ ಮಠದ ಶಿವಾನಂದ ಸ್ವಾಮೀಜಿ ನಿಧನ

ಕೋವಿಡ್​ ಸೋಂಕಿನಿಂದ ಚಿಕಿತ್ಸೆ ಫಲಿಸದೆ ಆದಿಚುಂಚನಗಿರಿ ಸಂಸ್ಥಾನದ ಕೆ.ಆರ್.ನಗರ ಶಾಖಾ ಮಠದ ಶಿವಾನಂದ ಸ್ವಾಮೀಜಿ ನಿಧನರಾಗಿದ್ದಾರೆ.

k-r-nagar-mutt-swamiji-passed-away-due-to-corona
ಆದಿಚುಂಚನಗಿರಿ ಸಂಸ್ಥಾನದ ಕೆ.ಆರ್.ನಗರ ಶಾಖಾ ಮಠದ ಸ್ವಾಮೀಜಿ ಕೋವಿಡ್​​ನಿಂದ ನಿಧನ
author img

By

Published : May 13, 2021, 9:20 AM IST

ಮೈಸೂರು: ಆದಿಚುಂಚನಗಿರಿ ಸಂಸ್ಥಾನದ ಕೆ.ಆರ್.ನಗರ ಶಾಖಾ ಮಠದ ಶಿವಾನಂದ ಸ್ವಾಮೀಜಿ (63) ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.

ಕೆ.ಆರ್‌.ನಗರ ಚುಂಚನಕಟ್ಟೆ ಬಳಿ‌ ಇರುವ ಆದಿಚುಂಚನಗಿರಿ ಶಾಖಾ ಮಠದ ಶಿವಾನಂದ ಸ್ವಾಮೀಜಿ ಅವರಿಗೆ ವಾರದ ಹಿಂದೆ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆದರೆ ಸ್ವಾಮೀಜಿಯವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ಇದನ್ನೂ ಓದಿ: WATCH: ಕಣ್ಣ ಮುಂದೆ ಬಾಂಬ್‌ ದಾಳಿ ನಡೆಯುತ್ತಿದ್ದಂತೆ ವರದಿ ಮಾಡಿದ ಪತ್ರಕರ್ತೆ

ಮೈಸೂರು: ಆದಿಚುಂಚನಗಿರಿ ಸಂಸ್ಥಾನದ ಕೆ.ಆರ್.ನಗರ ಶಾಖಾ ಮಠದ ಶಿವಾನಂದ ಸ್ವಾಮೀಜಿ (63) ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.

ಕೆ.ಆರ್‌.ನಗರ ಚುಂಚನಕಟ್ಟೆ ಬಳಿ‌ ಇರುವ ಆದಿಚುಂಚನಗಿರಿ ಶಾಖಾ ಮಠದ ಶಿವಾನಂದ ಸ್ವಾಮೀಜಿ ಅವರಿಗೆ ವಾರದ ಹಿಂದೆ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆದರೆ ಸ್ವಾಮೀಜಿಯವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ಇದನ್ನೂ ಓದಿ: WATCH: ಕಣ್ಣ ಮುಂದೆ ಬಾಂಬ್‌ ದಾಳಿ ನಡೆಯುತ್ತಿದ್ದಂತೆ ವರದಿ ಮಾಡಿದ ಪತ್ರಕರ್ತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.