ETV Bharat / state

ಕಬಿನಿ ಜಲಾಶಯ ಭರ್ತಿ: ಬಾಗಿನ ಅರ್ಪಿಸಿದ ಸಿಎಂ ಬಿಎಸ್​ವೈ - myskabininews

ಕಬಿನಿ ಜಲಾಶಯ ತುಂಬಿದ ಹಿನ್ನೆಲೆ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ 2ನೇ ಬಾರಿಗೆ ಸಚಿವರ ಜೊತೆ ಬಾಗಿನ ಅರ್ಪಿಸಿದರು.

ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ
author img

By

Published : Sep 7, 2019, 6:42 PM IST

ಮೈಸೂರು: ಕಬಿನಿ ಜಲಾಶಯ ತುಂಬಿದ ಹಿನ್ನೆಲೆ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ 2ನೇ ಬಾರಿಗೆ ಸಚಿವರ ಜೊತೆ ಬಾಗಿನ ಅರ್ಪಿಸಿದರು.

ಸಿಎಂ ಬಿ.ಎಸ್.ಯಡಿಯೂರಪ್ಪ ಹೆಚ್.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಬಳಿಯ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಬಾಗಿನ ಅರ್ಪಣೆಗೂ ಮುನ್ನ ಜಲಾಶಯಕ್ಕೆ ಪೂಜೆ ಸಲ್ಲಿಸುವ ಹಿನ್ನೆಲೆಯಲ್ಲಿ ನಡೆದ‌ ಪೂಜಾ ವಿಧಿ ವಿಧಾನಗಳಲ್ಲಿ ಸಿಎಂ‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ, ಸಂಸದ ವಿ.ಶ್ರೀನಿವಾಸ್ ಪ್ರಸಾದ್, ಶಾಸಕ ಅನಿಲ್ ಚಿಕ್ಕಮಾದು ಪಾಲ್ಗೊಂಡಿದ್ದರು. ಪೂಜೆ ಮುಗಿದ ನಂತರ ಕಬಿನಿ ಜಲಾಶಯಕ್ಕೆ ಸಿಎಂ ಬಿಎಸ್​ವೈ ಸಚಿವರೊಂದಿಗೆ ಬಾಗಿನ ಅರ್ಪಿಸಿದ್ರು.

ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ

ಇದೇ ವೇಳೆ ಮಾತನಾಡಿದ ಅವರು, ಶೀಘ್ರವೇ ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲೂಕಿನಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ರಸ್ತೆ ಹಾಗೂ ಸೇತುವೆಗಳನ್ನು ರಿಪೇರಿ ಮಾಡಿಸುವುದಾಗಿ ಹೇಳಿದರು.

ಮೈಸೂರು: ಕಬಿನಿ ಜಲಾಶಯ ತುಂಬಿದ ಹಿನ್ನೆಲೆ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ 2ನೇ ಬಾರಿಗೆ ಸಚಿವರ ಜೊತೆ ಬಾಗಿನ ಅರ್ಪಿಸಿದರು.

ಸಿಎಂ ಬಿ.ಎಸ್.ಯಡಿಯೂರಪ್ಪ ಹೆಚ್.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಬಳಿಯ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಬಾಗಿನ ಅರ್ಪಣೆಗೂ ಮುನ್ನ ಜಲಾಶಯಕ್ಕೆ ಪೂಜೆ ಸಲ್ಲಿಸುವ ಹಿನ್ನೆಲೆಯಲ್ಲಿ ನಡೆದ‌ ಪೂಜಾ ವಿಧಿ ವಿಧಾನಗಳಲ್ಲಿ ಸಿಎಂ‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ, ಸಂಸದ ವಿ.ಶ್ರೀನಿವಾಸ್ ಪ್ರಸಾದ್, ಶಾಸಕ ಅನಿಲ್ ಚಿಕ್ಕಮಾದು ಪಾಲ್ಗೊಂಡಿದ್ದರು. ಪೂಜೆ ಮುಗಿದ ನಂತರ ಕಬಿನಿ ಜಲಾಶಯಕ್ಕೆ ಸಿಎಂ ಬಿಎಸ್​ವೈ ಸಚಿವರೊಂದಿಗೆ ಬಾಗಿನ ಅರ್ಪಿಸಿದ್ರು.

ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ

ಇದೇ ವೇಳೆ ಮಾತನಾಡಿದ ಅವರು, ಶೀಘ್ರವೇ ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲೂಕಿನಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ರಸ್ತೆ ಹಾಗೂ ಸೇತುವೆಗಳನ್ನು ರಿಪೇರಿ ಮಾಡಿಸುವುದಾಗಿ ಹೇಳಿದರು.

Intro:ಮೈಸೂರು: ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿಯಾಗಿ ಸಿಎಂ ಯಡಿಯೂರಪ್ಪ ೨ನೇ ಬಾರಿಗೆ ಸಚಿವರ ಜೊತೆ ಬಾಗಿನ ಅರ್ಪಿಸಿದರು.Body:.




ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೆಚ್.ಡಿ. ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿಯಾಗಿ ಇಂದು ೨ನೇ ಬಾರಿ ಬಾಗಿನ ಅರ್ಪಿಸಿದರು.
ಬಾಗಿನ ಅರ್ಪಣೆಗೂ ಮುನ್ನ ಜಲಾಶಯಕ್ಕೆ ಪೂಜೆ ಸಲ್ಲಿಸುವ ಹಿನ್ನಲೆಯಲ್ಲಿ ನಡೆದ‌ ಪೂಜಾ ವಿಧಿವಿಧಾನಗಳಲ್ಲಿ ಪಾಲ್ಗೊಂಡ ಸಿಎಂ‌ ಹಾಗೂ ಉಸ್ತುವಾರಿ ಸಚಿವ ಸೋಮಣ್ಣ, ಸಂಸದ ವಿ.ಶ್ರೀನಿವಾಸ್ ಪ್ರಸಾದ್, ಶಾಸಕ ಅನಿಲ್ ಚಿಕ್ಕಮಾದು ಸೇರಿದಂತೆ ಎಲ್ಲರೂ ಬಾಗಿನ ಅರ್ಪಿಸಿದರು,
ಶೀಘ್ರವೇ ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ರಸ್ತೆ ಹಾಗೂ ಸೇತುವೆಗಳನ್ಮು ರಿಪೇರಿ ಮಾಡಿಸುವುದಾಗಿ ಹೇಳಿದರು.
ಮುಖ್ಯಮಂತ್ರಿಯಾಗಿ ಸಿಎಂ ೨ ನೇ ಬಾರಿ ಬಾಗಿನವನ್ನು ಅರ್ಪಿಸಿದ್ದು ವಿಶೇಷವಾಗಿತ್ತು.

ಕಬಿನಿ ಜಲಾಶಯದ ಬಗ್ಗೆ ಮಾಹಿತಿ: ರಾಜ್ಯದಲ್ಲೇ ಮೊದಲು ತುಂಬುವ ಜಲಾಶಯ ಎಂದು ಕಬಿನಿ ಜಲಾಶಯ ಖ್ಯಾತಿ ಹೊಂದಿದೆ.
ಕಬಿನಿ ಜಲಾಶಯ ಪ್ರತಿವರ್ಷ ಜುಲೈ -ಆಗಸ್ಟ್ ತಿಂಗಳಲ್ಲೇ ಭರ್ತಿಯಾಗುತ್ತಿತ್ತು.
ಭರ್ತಿಯಾದ ಜಲಾಶಯದ ಹೆಚ್ಚುವರಿಯಾದ ನೀರನ್ನು ನದಿ ಪಾತ್ರಕ್ಕೆ ಬಿಟ್ಟ ಪರಿಣಾಮ‌ ಕಪಿಲಾ ನದಿಯಲ್ಲಿ ಪ್ರವಾಹವೇ ಉಂಟಾಗಿದ್ದು‌ ಇದರಿಂದ ತಾಲ್ಲೂಕಿನ ಸರಗೂರು, ನಂಜನಗೂಡು‌ ಪ್ರದೇಶಗಳಲ್ಲಿ ನಷ್ಟವನ್ನು ಉಂಟುಮಾಡಿದೆ.
ಆಗಸ್ಟ್ ತಿಂಗಳಿಂದ ಇಲ್ಲಿಯವರೆಗೆ ೫೩ ಟಿಎಂಸಿಗಿಂತಲೂ ಹೆಚ್ಚಿನ ನೀರನ್ನು ನದಿ ಪಾತ್ರಕ್ಕೆ ಬಿಡಲಾಗಿದೆ.
೧೯೭೪ ರಲ್ಲಿ ಡಿ.ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ ಕಬಿನಿ‌
ಜಲಾಶಯ ಪೂರ್ಣಗೊಂಡಿದ್ದು ೨೨೮೪ ಅಡಿ ಗರಿಷ್ಠ ನೀರು ಸಂಗ್ರಹವಾಗಿದೆ.
೧೯.೫೨ ಟಿ.ಎಂಸಿ‌.‌ ನೀರನ್ನು ತುಂಬುವ ಸಾಮರ್ಥ್ಯವನ್ನು ಹೊಂದಿದೆ. ಈ ಜಲಾಶಯದಿಂದ ಬೇಸಾಯ ಹಾಗೂ ಕೆಲವು ಭಾಗಗಳಿಗೆ ಕುಡಿಯುವ ನೀರನ್ನು ಸರಬರಾಜು ಮಾಡಲು ಉಪಯೋಗಿಸಲಾಗುತ್ತದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.