ಮೈಸೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ರಸ್ತೆ ಗುಂಡಿಗಳಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ರಸ್ತೆ ಗುಂಡಿಗಳ ಮೇಲೆ ಕಲಾವಿದ ತನ್ನ ಕಲೆಯ ಮೂಲಕ ಎಚ್ಚರಿಸಿದ್ದಾನೆ.
ರಸ್ತೆ ಗುಂಡಿಗಳ ಮೇಲೆ ಚಿತ್ರ ಬರೆದು ವಾಹನ ಸವಾರರಿಗೆ ಎಚ್ಚರಿಸಿದ ವಿದ್ಯಾರ್ಥಿ
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜನರು ತಮ್ಮ ವಾಹನಗಳಲ್ಲಿ ಗಣೇಶ ಮೂರ್ತಿ ತರುವಾಗ ರಸ್ತೆಯಲ್ಲಿರುವ ಗುಂಡಿಗಳಿಂದ ಎಚ್ಚರಿಕೆ ವಹಿಸಬೇಕೆಂದು ರಸ್ತೆಯ ಗುಂಡಿಗಳ ಹತ್ತಿರ ಕಾವಾ ವಿದ್ಯಾರ್ಥಿ ಶಿವರಂಜನ್ ಚಿತ್ರ ಬರೆದು ಸಾರ್ವಜನಿಕರನ್ನು ಎಚ್ಚರಿಸಿದ್ದಾನೆ.
![ರಸ್ತೆ ಗುಂಡಿಗಳ ಮೇಲೆ ಚಿತ್ರ ಬರೆದು ವಾಹನ ಸವಾರರಿಗೆ ಎಚ್ಚರಿಸಿದ ವಿದ್ಯಾರ್ಥಿ](https://etvbharatimages.akamaized.net/etvbharat/prod-images/768-512-4313478-thumbnail-3x2-chai.jpg?imwidth=3840)
ಇಂದು ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜನರು ತಮ್ಮ ವಾಹನಗಳಲ್ಲಿ ಗಣೇಶ ಮೂರ್ತಿ ತರುವಾಗ ರಸ್ತೆಯಲ್ಲಿರುವ ಗುಂಡಿಗಳಿಂದ ಎಚ್ಚರಿಕೆ ವಹಿಸಬೇಕೆಂದು ರಸ್ತೆ ಗುಂಡಿಗಳ ಹತ್ತಿರ ಕಾವಾ ವಿದ್ಯಾರ್ಥಿ ಶಿವರಂಜನ್ ಚಿತ್ರ ಬರೆದು ಸಾರ್ವಜನಿಕರನ್ನು ಎಚ್ಚರಿಸುವ ಮೂಲಕ ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳನ್ನು ಸಹ ಎಚ್ಚರಿಸುವ ಕಾರ್ಯ ಮಾಡಿದ್ದಾನೆ.
ನಾಡ ಹಬ್ಬ ದಸರಾ ಮಹೋತ್ಸವ ಸಮೀಪಿಸುತ್ತಿದ್ದು, ಮೈಸೂರಿನ ರಸ್ತೆಗಳು ಮಳೆಯಿಂದ ಹಾನಿಗೊಳಗಾಗಿವೆ. ಶೀಘ್ರವೇ ಸರಿಪಡಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಮೈಸೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ರಸ್ತೆ ಗುಂಡಿಗಳಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ರಸ್ತೆ ಗುಂಡಿಗಳ ಮೇಲೆ ಕಲಾವಿದ ತನ್ನ ಕಲೆಯ ಮೂಲಕ ಎಚ್ಚರಿಸಿದ್ದಾನೆ.
ಇಂದು ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜನರು ತಮ್ಮ ವಾಹನಗಳಲ್ಲಿ ಗಣೇಶ ಮೂರ್ತಿ ತರುವಾಗ ರಸ್ತೆಯಲ್ಲಿರುವ ಗುಂಡಿಗಳಿಂದ ಎಚ್ಚರಿಕೆ ವಹಿಸಬೇಕೆಂದು ರಸ್ತೆ ಗುಂಡಿಗಳ ಹತ್ತಿರ ಕಾವಾ ವಿದ್ಯಾರ್ಥಿ ಶಿವರಂಜನ್ ಚಿತ್ರ ಬರೆದು ಸಾರ್ವಜನಿಕರನ್ನು ಎಚ್ಚರಿಸುವ ಮೂಲಕ ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳನ್ನು ಸಹ ಎಚ್ಚರಿಸುವ ಕಾರ್ಯ ಮಾಡಿದ್ದಾನೆ.
ನಾಡ ಹಬ್ಬ ದಸರಾ ಮಹೋತ್ಸವ ಸಮೀಪಿಸುತ್ತಿದ್ದು, ಮೈಸೂರಿನ ರಸ್ತೆಗಳು ಮಳೆಯಿಂದ ಹಾನಿಗೊಳಗಾಗಿವೆ. ಶೀಘ್ರವೇ ಸರಿಪಡಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಇಂದು ಗೌರಿ ಗಣೇಶ ಹಬ್ಬ ಜನರು ತಮ್ಮ ವಾಹನಗಳಲ್ಲಿ ಗಣೇಶವನ್ನು ತರುವಾಗ ರಸ್ತೆಯಲ್ಲಿರುವ ಗುಂಡಿಗಳಿಂದ ಎಚ್ಚರಿಕೆ ವಹಿಸಬೇಕೆಂದು ರಸ್ತೆಯ ಗುಂಡಿಗಳ ಹತ್ತಿರ ಚಿತ್ರ ಬರೆದ ಕಾವಾ ವಿದ್ಯಾರ್ಥಿ ರಾತ್ರೋರಾತ್ರಿ ಇಂತಹ ಗುಂಡಿಗಳ ಬಳಿ ಚಿತ್ರ ಬರೆದ ಶಿವರಂಜನ್ ಎಂಬ ಕಾವಾ ವಿದ್ಯಾರ್ಥಿ, ಸಾರ್ವಜನಿಕರನ್ನು ಎಚ್ಚರಿಸುವ ಮೂಲಕ ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೂ ಸಹ ಎಚ್ಚರಿಕೆ ನೀಡುತ್ತಾನೆ.
ದಸರ ಮಹೋತ್ಸವ ಸಮೀಪಿಸುತ್ತಿದ್ದು ಮೈಸೂರಿನ ರಸ್ತೆಗಳು ಮಳೆಯಿಂದ ಹಾನಿಗೊಳಗಾಗಿದ್ದು, ಶೀಘ್ರವೇ ಸರಿಪಡಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.Conclusion: