ETV Bharat / state

ಸುಸಜ್ಜಿತ ಆಸ್ಪತ್ರೆಗಾಗಿ ಕೊಡವರ ಟ್ವೀಟ್​ ಅಭಿಯಾನ... ಸ್ಪಂದಿಸ್ತಾರಾ ಸಿಎಂ?

author img

By

Published : Jun 9, 2019, 4:12 AM IST

ಕೊಡಗು ಜಿಲ್ಲೆಗೂ ಸುಸಜ್ಜಿತ ಆಸ್ಪತ್ರೆಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುಮಾಡಿದ ಕೊಡವರು

ಎಚ್.ಡಿ.ಕುಮಾರಸ್ವಾಮಿ

ಮೈಸೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಗಾಗಿ ಶುರುಮಾಡಿದ್ದ ಅಭಿಯಾನ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಉಂಟಾದ ಬೆನ್ನಲ್ಲೇ, ಕೊಡಗು ಜಿಲ್ಲೆಯಲ್ಲೂ ಆಸ್ಪತ್ರೆಗಾಗಿ ಅಭಿಯಾನ ಶುರುವಿಟ್ಟಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ‘ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಆಸ್ಪತ್ರೆಯ ಅಗತ್ಯಕ್ಕಾಗಿ ಅಭಿಯಾನ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ.
ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದರು.

  • ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಆಸ್ಪತ್ರೆಯ ಅಗತ್ಯಕ್ಕಾಗಿ ಅಭಿಯಾನ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ.
    ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.#weneedEmergencyhospitalinuttarkannada #WeNeedEmergencyHospitalInUK

    — CM of Karnataka (@CMofKarnataka) June 8, 2019 " class="align-text-top noRightClick twitterSection" data=" ">

ಇದಕ್ಕೆ ರೀಟ್ವೀಟ್ ಮಾಡಿರುವ ಟ್ವೀಟ್ಟಿಗರು ತಮ್ಮ ಜಿಲ್ಲೆಗೂ ಸುಸಜ್ಜಿತ ಆಸ್ಪತ್ರೆ ನೀಡುವಂತೆ ಕೇಳಿಕೊಳ್ಳುತ್ತಿರುವ ಬೆನ್ನಲೇ, ಕೊಡಗಿನ ಬ್ರಾಗಿನ್ ಬೋಪಣ್ಣ ಎನ್ನುವವವರು ತಮ್ಮ ಟ್ವೀಟರ್ ಖಾತೆಯಲ್ಲಿ ‘ಮುಖ್ಯಮಂತ್ರಿಗಳೇ ನಿಮ್ಮ ತಕ್ಷಣದ ಪ್ರತಿಕ್ರಿಯೆ ಸ್ವಾಗತಾರ್ಹ.

  • ಮುಖ್ಯಮಂತ್ರಿಗಳೇ ನಿಮ್ಮ ತಕ್ಷಣದ ಪ್ರತಿಕ್ರಿಯೆ ಸ್ವಾಗತಾರ್ಹ...
    ಹಾಗೆನೇ ಕೊಡಗು ಜಿಲ್ಲೆಯಲ್ಲಿ ಕೂಡ ತುರ್ತು ಚಿಕಿತ್ಸೆಗೆ ಒಂದು ಸುಸರ್ಜಿತ ಆಸ್ಪತ್ರೆ ಇಲ್ಲ. ಮಂಗಳೂರು, ಮೈಸೂರಿಗೆ ಓಡುವ ಪರಿಸ್ಥಿತಿ ಇದೆ.
    ಕೊಡಗು ಜಿಲ್ಲೆಯ ಬಗ್ಗೆಗೂ ಸ್ವಲ್ಪ ಗಮನ ಕೊಡಿ, ನಮ್ಮ ಜಿಲ್ಲೆಯನ್ನು ನಿರ್ಲಕ್ಷಿಸಬೇಡಿ.#WeNeedEmergencyHospitalInKodagu

    — Bragin Bopanna (@BopannaBragin) June 8, 2019 " class="align-text-top noRightClick twitterSection" data=" ">
ಹಾಗೆನೇ ಕೊಡಗು ಜಿಲ್ಲೆಗೂ ಕೂಡ ತುರ್ತು ಚಿಕಿತ್ಸೆಗೆ ಒಂದು ಸುಸಜ್ಜಿತ ಆಸ್ಪತ್ರೆ ಇಲ್ಲ. ಚಿಕಿತ್ಸೆಗಾಗಿ ಮಂಗಳೂರು, ಮೈಸೂರಿಗೆ ಓಡುವ ಪರಿಸ್ಥಿತಿ ಇದೆ ಹಾಗಾಗಿ ಕೊಡಗು ಜಿಲ್ಲೆಯ ಬಗೆಗೂ ಸ್ವಲ್ಪ ಗಮನ ಕೊಡಿ, ನಮ್ಮ ಜಿಲ್ಲೆಯನ್ನು ನಿರ್ಲಕ್ಷಿಸಬೇಡಿ ಎಂದು ಟ್ವೀಟ್ ಮಾಡಿದ್ದು ಭಾರಿ ಸಂಚಲನ ಉಂಟು ಮಾಡಿದೆ. ಕೊಡವರಿಗೆ ಆಸ್ಪತ್ರೆ ಭಾಗ್ಯವನ್ನು ಸಿಎಂ ಕರುಣಿಸುತ್ತಾರಾ ಎಂದು ಕಾದು ನೋಡಬೇಕಿದೆ.

ಮೈಸೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಗಾಗಿ ಶುರುಮಾಡಿದ್ದ ಅಭಿಯಾನ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಉಂಟಾದ ಬೆನ್ನಲ್ಲೇ, ಕೊಡಗು ಜಿಲ್ಲೆಯಲ್ಲೂ ಆಸ್ಪತ್ರೆಗಾಗಿ ಅಭಿಯಾನ ಶುರುವಿಟ್ಟಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ‘ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಆಸ್ಪತ್ರೆಯ ಅಗತ್ಯಕ್ಕಾಗಿ ಅಭಿಯಾನ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ.
ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದರು.

  • ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಆಸ್ಪತ್ರೆಯ ಅಗತ್ಯಕ್ಕಾಗಿ ಅಭಿಯಾನ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ.
    ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.#weneedEmergencyhospitalinuttarkannada #WeNeedEmergencyHospitalInUK

    — CM of Karnataka (@CMofKarnataka) June 8, 2019 " class="align-text-top noRightClick twitterSection" data=" ">

ಇದಕ್ಕೆ ರೀಟ್ವೀಟ್ ಮಾಡಿರುವ ಟ್ವೀಟ್ಟಿಗರು ತಮ್ಮ ಜಿಲ್ಲೆಗೂ ಸುಸಜ್ಜಿತ ಆಸ್ಪತ್ರೆ ನೀಡುವಂತೆ ಕೇಳಿಕೊಳ್ಳುತ್ತಿರುವ ಬೆನ್ನಲೇ, ಕೊಡಗಿನ ಬ್ರಾಗಿನ್ ಬೋಪಣ್ಣ ಎನ್ನುವವವರು ತಮ್ಮ ಟ್ವೀಟರ್ ಖಾತೆಯಲ್ಲಿ ‘ಮುಖ್ಯಮಂತ್ರಿಗಳೇ ನಿಮ್ಮ ತಕ್ಷಣದ ಪ್ರತಿಕ್ರಿಯೆ ಸ್ವಾಗತಾರ್ಹ.

  • ಮುಖ್ಯಮಂತ್ರಿಗಳೇ ನಿಮ್ಮ ತಕ್ಷಣದ ಪ್ರತಿಕ್ರಿಯೆ ಸ್ವಾಗತಾರ್ಹ...
    ಹಾಗೆನೇ ಕೊಡಗು ಜಿಲ್ಲೆಯಲ್ಲಿ ಕೂಡ ತುರ್ತು ಚಿಕಿತ್ಸೆಗೆ ಒಂದು ಸುಸರ್ಜಿತ ಆಸ್ಪತ್ರೆ ಇಲ್ಲ. ಮಂಗಳೂರು, ಮೈಸೂರಿಗೆ ಓಡುವ ಪರಿಸ್ಥಿತಿ ಇದೆ.
    ಕೊಡಗು ಜಿಲ್ಲೆಯ ಬಗ್ಗೆಗೂ ಸ್ವಲ್ಪ ಗಮನ ಕೊಡಿ, ನಮ್ಮ ಜಿಲ್ಲೆಯನ್ನು ನಿರ್ಲಕ್ಷಿಸಬೇಡಿ.#WeNeedEmergencyHospitalInKodagu

    — Bragin Bopanna (@BopannaBragin) June 8, 2019 " class="align-text-top noRightClick twitterSection" data=" ">
ಹಾಗೆನೇ ಕೊಡಗು ಜಿಲ್ಲೆಗೂ ಕೂಡ ತುರ್ತು ಚಿಕಿತ್ಸೆಗೆ ಒಂದು ಸುಸಜ್ಜಿತ ಆಸ್ಪತ್ರೆ ಇಲ್ಲ. ಚಿಕಿತ್ಸೆಗಾಗಿ ಮಂಗಳೂರು, ಮೈಸೂರಿಗೆ ಓಡುವ ಪರಿಸ್ಥಿತಿ ಇದೆ ಹಾಗಾಗಿ ಕೊಡಗು ಜಿಲ್ಲೆಯ ಬಗೆಗೂ ಸ್ವಲ್ಪ ಗಮನ ಕೊಡಿ, ನಮ್ಮ ಜಿಲ್ಲೆಯನ್ನು ನಿರ್ಲಕ್ಷಿಸಬೇಡಿ ಎಂದು ಟ್ವೀಟ್ ಮಾಡಿದ್ದು ಭಾರಿ ಸಂಚಲನ ಉಂಟು ಮಾಡಿದೆ. ಕೊಡವರಿಗೆ ಆಸ್ಪತ್ರೆ ಭಾಗ್ಯವನ್ನು ಸಿಎಂ ಕರುಣಿಸುತ್ತಾರಾ ಎಂದು ಕಾದು ನೋಡಬೇಕಿದೆ.
Intro:ಟ್ವೀಟ್Body:ಕೊಡಗು ಜಿಲ್ಲೆಗೂ ಸುಸಜ್ಜಿತ ಆಸ್ಪತ್ರೆಗಾಗಿ ಅಭಿಯಾನ ಶುರು
ಮೈಸೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಯ ಬಗ್ಗೆ ಅಭಿಯಾನದ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಉಂಟಾದ ಬೆನ್ನಲೆ, ಕೊಡಗು ಜಿಲ್ಲೆಯಲ್ಲಿ ಅಭಿಯಾನ ಶುರುವಾಗಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ‘ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಆಸ್ಪತ್ರೆಯ ಅಗತ್ಯಕ್ಕಾಗಿ ಅಭಿಯಾನ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ.
ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.
ಇದಕ್ಕೆ ರೀಟ್ವೀಟ್ ಮಾಡಿರುವ ಟ್ವೀಟಗರು, ತಮ್ಮ ಜಿಲ್ಲೆಗೂ ಸುಸಜ್ಜಿತ ಆಸ್ಪತ್ರೆ ನೀಡುವಂತೆ ಕೇಳಿಕೊಳ್ಳುತ್ತಿರುವ ಬೆನ್ನಲೇ, ಬ್ರಾಗಿನ್ ಬೋಪಣ್ಣ ಎನ್ನುವವವರ ತಮ್ಮ ಟ್ವೀಟರ್ ಖಾತೆಯಲ್ಲಿ ‘ಮುಖ್ಯಮಂತ್ರಿಗಳೇ ನಿಮ್ಮ ತಕ್ಷಣದ ಪ್ರತಿಕ್ರಿಯೆ ಸ್ವಾಗತಾರ್ಹ.
ಹಾಗೆನೇ ಕೊಡಗು ಜಿಲ್ಲೆಯಲ್ಲಿ ಕೂಡ ತುರ್ತು ಚಿಕಿತ್ಸೆಗೆ ಒಂದು ಸುಸರ್ಜಿತ ಆಸ್ಪತ್ರೆ ಇಲ್ಲ. ಮಂಗಳೂರು, ಮೈಸೂರಿಗೆ ಓಡುವ ಪರಿಸ್ಥಿತಿ ಇದೆ.ಕೊಡಗು ಜಿಲ್ಲೆಯ ಬಗ್ಗೆಗೂ ಸ್ವಲ್ಪ ಗಮನ ಕೊಡಿ, ನಮ್ಮ ಜಿಲ್ಲೆಯನ್ನು ನಿರ್ಲಕ್ಷಿಸಬೇಡಿ ಎಂದು ಟ್ವೀಟ್ ಮಾಡಿದ್ದು ಭಾರಿ ಸಂಚಲನ ಉಂಟು ಮಾಡಿದೆ. Conclusion:ಟ್ವೀಟ್

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.