ETV Bharat / state

ಕಾರ್ಖಾನೆ ಮಹಡಿಯಿಂದ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

ಕಾರ್ಖಾನೆಯ ಎರಡನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಕಾರ್ಮಿಕ ಆಯತಪ್ಪಿ ಕೆಳಗೆ ಬಿದ್ದ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

author img

By

Published : Jun 7, 2019, 11:15 PM IST

ಕೆಂಪಸಿದ್ದನಹುಂಡಿ ಗ್ರಾಮದ ಸಿದ್ದರಾಜು

ಮೈಸೂರು: ಕಾರ್ಖಾನೆಯಲ್ಲಿ ಕೆಲಸ ಮಾಡುವಾಗ ಮಹಡಿಯಿಂದ ಆಯತಪ್ಪಿ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಐಟಿಸಿ ಕಾರ್ಖಾನೆಯಲ್ಲಿ ಘಟನೆ ನಡೆದಿದ್ದು, ಕೆಂಪಸಿದ್ದನಹುಂಡಿ ಗ್ರಾಮದ ಸಿದ್ದರಾಜು (35) ಎಂಬಾತ ಕಾರ್ಖಾನೆಯ 2ನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಆಯ ತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ನಂಜನಗೂಡು ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಕಾರ್ಮಿಕ ಸಂಘಟನೆಗಳು ಆಗ್ರಹಿಸಿವೆ.

ಮೈಸೂರು: ಕಾರ್ಖಾನೆಯಲ್ಲಿ ಕೆಲಸ ಮಾಡುವಾಗ ಮಹಡಿಯಿಂದ ಆಯತಪ್ಪಿ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಐಟಿಸಿ ಕಾರ್ಖಾನೆಯಲ್ಲಿ ಘಟನೆ ನಡೆದಿದ್ದು, ಕೆಂಪಸಿದ್ದನಹುಂಡಿ ಗ್ರಾಮದ ಸಿದ್ದರಾಜು (35) ಎಂಬಾತ ಕಾರ್ಖಾನೆಯ 2ನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಆಯ ತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ನಂಜನಗೂಡು ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಕಾರ್ಮಿಕ ಸಂಘಟನೆಗಳು ಆಗ್ರಹಿಸಿವೆ.

Intro:ಮೈಸೂರು: ಕಾರ್ಖಾನೆಯಲ್ಲಿ ಕೆಲಸ ಮಾಡುವಾಗ ಮಹಡಿಯಿಂದ ಆಯ ತಪ್ಪಿ ಬಿದ್ದು ಕಾರ್ಮಿಕ ಸಾವನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
Body:

ಜಿಲ್ಲೆಯ ನಂಜನಗೂಡು ತಾಲ್ಲೂಕಿನ ತಾಂಡ್ಯ ಕೈಗಾರಿಕ ಪ್ರದೇಶದಲ್ಲಿರುವ ITC ಕಾರ್ಖಾನೆಯಲ್ಲಿ ಇಂದು ಬೆಳಿಗ್ಗೆ ಈ‌ ಘಟನೆ ನಡೆದಿದ್ದು ಇದೇ ತಾಲ್ಲೂಕಿನ ಕೆಂಪಸಿದ್ದನಹುಂಡಿ ಗ್ರಾಮದ ಸಿದ್ದರಾಜು (೩೫) ಎಂಬಾತ ಕಾರ್ಖಾನೆಯ ಎರಡನೆಯ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಆಯಾ ತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲೇ ಮೃತ ಪಟ್ಟ ದುರ್ದೈವಿಯಾಗಿದ್ದು ನಂಜನಗೂಡು ಗ್ರಾಮಾಂತರ ಠಾಣೆಯ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮೃತ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಕಾರ್ಮಿಕ ಸಂಘಟನೆಗಳು ಆಗ್ರಹಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.