ETV Bharat / state

ಮದುವೆಗೆ ಮನೆಯವರ ವಿರೋಧ: ನದಿಗೆ ಹಾರಿ ಪ್ರಾಣ ಬಿಟ್ಟ ಪ್ರೇಮಿಗಳು

author img

By

Published : Sep 10, 2019, 3:36 PM IST

ಮದುವೆಗೆ ಮನೆಯವರ ವಿರೋಧ ಹಿನ್ನೆಲೆ ನದಿಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೇಮಿಗಳಿಬ್ಬರ ಮದುವೆಗೆ ಕುಟುಂಬದವರು ಒಪ್ಪಿಗೆ ಸೂಚಿಸಲಿಲ್ಲವೆಂದು ಮನನೊಂದ ಪ್ರೇಮಿಗಳು ಸಾಗರಕಟ್ಟೆ ಬಳಿ‌ ಹರಿಯುವ ಲಕ್ಷ್ಮಣತೀರ್ಥ ನದಿಗೆ ಸೋಮವಾರ ಸಂಜೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಲವಾಲ ಪೋಲಿಸ್ ಠಾಣೆ

ಮೈಸೂರು: ಮದುವೆಗೆ ಮನೆಯವರ ವಿರೋಧ ಹಿನ್ನೆಲೆ ನದಿಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೇಮಿಗಳಿಬ್ಬರ ಮದುವೆಗೆ ಕುಟುಂಬದವರು ಒಪ್ಪಿಗೆ ಸೂಚಿಸಲಿಲ್ಲವೆಂದು ಮನನೊಂದ ಪ್ರೇಮಿಗಳು ಸಾಗರಕಟ್ಟೆ ಬಳಿ‌ ಹರಿಯುವ ಲಕ್ಷ್ಮಣತೀರ್ಥ ನದಿಗೆ ಸೋಮವಾರ ಸಂಜೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಶರಣಾದ ಪ್ರೇಮಿಗಳನ್ನು ಕೆ.ಆರ್.ನಗರ ತಾಲೂಕಿನ ಗ್ರಾಮವೊಂದರ ರಂಜಿತಾ (19), ಹಾಗೂ ವಿಜಯನಗರ ನಿವಾಸಿ ಶಿವು (21) ಎಂದು ಗರುತಿಸಲಾಗಿದೆ. ಇವರಿಬ್ಬರೂ ಕಳೆದ ಮೂರ್ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದು, ಬೇರೆ ಬೇರೆ ಜಾತಿಯವರಾಗಿದ್ದರಿಂದ ಇವರ ಮದುವೆಗೆ ಕುಟುಂಬದವರ ಸಹಮತ ಇರಲಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದ ಪ್ರೇಮಿಗಳು ಸಾಗರಕಟ್ಟೆ ಬಳಿ‌ ಹರಿಯುವ ಲಕ್ಷ್ಮಣತೀರ್ಥ ನದಿಗೆ ಸೋಮವಾರ ಸಂಜೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಇಲವಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಇಲವಾಲ ಪೊಲೀಸರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಳದಲ್ಲಿ ಆಗ್ನಿಶಾಮಕ ದಳ ಹಾಗೂ ನುರಿತ ಈಜು ತಜ್ಞರಿಂದ ಶವಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಮೈಸೂರು: ಮದುವೆಗೆ ಮನೆಯವರ ವಿರೋಧ ಹಿನ್ನೆಲೆ ನದಿಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೇಮಿಗಳಿಬ್ಬರ ಮದುವೆಗೆ ಕುಟುಂಬದವರು ಒಪ್ಪಿಗೆ ಸೂಚಿಸಲಿಲ್ಲವೆಂದು ಮನನೊಂದ ಪ್ರೇಮಿಗಳು ಸಾಗರಕಟ್ಟೆ ಬಳಿ‌ ಹರಿಯುವ ಲಕ್ಷ್ಮಣತೀರ್ಥ ನದಿಗೆ ಸೋಮವಾರ ಸಂಜೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಶರಣಾದ ಪ್ರೇಮಿಗಳನ್ನು ಕೆ.ಆರ್.ನಗರ ತಾಲೂಕಿನ ಗ್ರಾಮವೊಂದರ ರಂಜಿತಾ (19), ಹಾಗೂ ವಿಜಯನಗರ ನಿವಾಸಿ ಶಿವು (21) ಎಂದು ಗರುತಿಸಲಾಗಿದೆ. ಇವರಿಬ್ಬರೂ ಕಳೆದ ಮೂರ್ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದು, ಬೇರೆ ಬೇರೆ ಜಾತಿಯವರಾಗಿದ್ದರಿಂದ ಇವರ ಮದುವೆಗೆ ಕುಟುಂಬದವರ ಸಹಮತ ಇರಲಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದ ಪ್ರೇಮಿಗಳು ಸಾಗರಕಟ್ಟೆ ಬಳಿ‌ ಹರಿಯುವ ಲಕ್ಷ್ಮಣತೀರ್ಥ ನದಿಗೆ ಸೋಮವಾರ ಸಂಜೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಇಲವಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಇಲವಾಲ ಪೊಲೀಸರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಳದಲ್ಲಿ ಆಗ್ನಿಶಾಮಕ ದಳ ಹಾಗೂ ನುರಿತ ಈಜು ತಜ್ಞರಿಂದ ಶವಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Intro:
ಮೈಸೂರು: ಪ್ರೀತಿಗೆ ೨ ಕುಟುಂಬಗಳ ವಿರೋಧದಿಂದ ಮನನೊಂದ ಪ್ರೇಮಿಗಳು ಲಕ್ಷ್ಮಣತೀರ್ಥ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲವಾಲ ಪೋಲಿಸ್ ಠಾಣೆ ವ್ಯಾಪ್ತಿಯ ಸಾಗರಕಟ್ಟೆಯಲ್ಲಿ ನಡೆದಿದೆ.Body:
ಹೀಗೆ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು ರಂಜಿತಾ (೧೯), ಕೆ.ಆರ್.ನಗರ ತಾಲ್ಲೂಕಿನ ಹೊಸೂರು ಕಲ್ಲಹಳ್ಳಿ ಗ್ರಾಮದವರಾಗಿದ್ದು ಪ್ರೇಮಿ ನಗರದ ವಿಜಯನಗರ ನಿವಾಸಿ ಶಿವು (೨೧) ವರ್ಷ. ಇವರಿಬ್ಬರೂ ಕಳೆದ ಮೂರು ೪ ವರ್ಷಗಳಿಂದ ಪ್ರೀತಿಸುತ್ತಿದ್ದು, ಬೇರೆ ಬೇರೆ ಜಾತಿಯವರಾಗಿದ್ದರಿಂದ ಇವರ ಮದುವೆಗೆ ೨ ಕುಟುಂಬದವರ ಸಹಮತ ಇರಲಿಲ್ಲ. ಇದರಿಂದ ಮನನೊಂದ ಪ್ರೇಮಿಗಳು ಸಾಗರಕಟ್ಟೆ ಬಳಿ‌ ಹರಿಯುವ ಲಕ್ಷ್ಮಣತೀರ್ಥ ನದಿಗೆ ಸೋಮವಾರ ಸಂಜೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಇಲವಾಲ ಪೋಲಿಸ್ ಠಾಣೆಗೆ ದೂರು ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಇಲವಾಲ ಪೋಲಿಸರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಳದಲ್ಲಿ ಆಗ್ನಿಶಾಮಕ ದಳ ಹಾಗೂ ನುರುತ ಈಜು ತಜ್ಞರಿಂದ ಶವಗಳಿಗಾಗಿ ಹುಡುಕಾಟ ನಡೆಸುತ್ತಿದ್ದು ಮೃತದೇಹಗಳು ಇನ್ನೂ ಸಿಕ್ಕಿಲ್ಲ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.