ETV Bharat / state

ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ನೇಣಿಗೆ ಶರಣಾದ ಪ್ರೇಮಿಗಳು: ಕಾರಣ ನಿಗೂಢ! - ಮೈಸೂರು ಕ್ರೈಮ್ ನ್ಯೂಸ್

ನಾಗಮಂಗಲದ ನಿವಾಸಿಗಳಾದ ಲೋಕೇಶ್, ಅಮೂಲ್ಯ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಬುಧವಾರ ಬೆಳಿಗ್ಗೆ ಖಾಸಗಿ ಹೋಟೆಲ್​ನಲ್ಲಿ ರೂಮ್ ಪಡೆದು ವಾಸ್ತವ್ಯ ಹೂಡಿದ್ದ ಇಬ್ಬರು, ಸಂಜೆ ಎಷ್ಟೊತ್ತಾದರೂ ರೂಮಿನಿಂದ ಹೊರಗೆ ಬಾರದೇ ಇದ್ದಾಗ, ಅನುಮಾನಗೊಂಡ ರೂಮ್ ಬಾಯ್ ಹೋಟೆಲ್ ಮ್ಯಾನೇಜರ್​ಗೆ ವಿಷಯ ತಿಳಿಸಿದ್ದಾರೆ.

ನೇಣಿಗೆ ಶರಣಾದ ಪ್ರೇಮಿಗಳು
ನೇಣಿಗೆ ಶರಣಾದ ಪ್ರೇಮಿಗಳು
author img

By

Published : Feb 4, 2021, 1:12 AM IST

ಮೈಸೂರು: ನಗರದ ಖಾಸಗಿ ಹೋಟೆಲ್​ನಲ್ಲಿ ಪ್ರೇಮಿಗಳಿಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಬುಧವಾರ ನಡೆದಿದೆ.

ನಾಗಮಂಗಲದ ನಿವಾಸಿಗಳಾದ ಲೋಕೇಶ್, ಅಮೂಲ್ಯ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಬುಧವಾರ ಬೆಳಿಗ್ಗೆ ಖಾಸಗಿ ಹೋಟೆಲ್​ನಲ್ಲಿ ರೂಮ್ ಪಡೆದು ವಾಸ್ತವ್ಯ ಹೂಡಿದ್ದ ಇಬ್ಬರು, ಸಂಜೆ ಎಷ್ಟೊತ್ತಾದರೂ ರೂಮಿನಿಂದ ಹೊರಗೆ ಬಾರದೇ ಇದ್ದಾಗ, ಅನುಮಾನಗೊಂಡ ರೂಮ್ ಬಾಯ್ ಹೋಟೆಲ್ ಮ್ಯಾನೇಜರ್​ಗೆ ವಿಷಯ ತಿಳಿಸಿದ್ದಾರೆ. ಬಾಗಿಲು ತೆರೆದು ನೋಡಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಪೊಲೀಸರಿಂದ ಹೋಟೆಲ್​ನಲ್ಲಿ ತಪಾಸಣೆ

ಡಿಸಿಪಿ‌ ಡಾ.ಎ‌.ಎನ್. ಪ್ರಕಾಶಗೌಡ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ರವಾನಿಸಲಾಗಿದೆ.

ಇದನ್ನು ಓದಿ:ಪತ್ನಿ-ಪ್ರಿಯಕರನನ್ನು ಕೊಂದ ಪ್ರಕರಣ: ಕೂಡ್ಲಿಗಿ ಠಾಣೆಗೆ ಬಂದು ಶರಣಾದ ಆರೋಪಿ

ಮೈಸೂರು: ನಗರದ ಖಾಸಗಿ ಹೋಟೆಲ್​ನಲ್ಲಿ ಪ್ರೇಮಿಗಳಿಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಬುಧವಾರ ನಡೆದಿದೆ.

ನಾಗಮಂಗಲದ ನಿವಾಸಿಗಳಾದ ಲೋಕೇಶ್, ಅಮೂಲ್ಯ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಬುಧವಾರ ಬೆಳಿಗ್ಗೆ ಖಾಸಗಿ ಹೋಟೆಲ್​ನಲ್ಲಿ ರೂಮ್ ಪಡೆದು ವಾಸ್ತವ್ಯ ಹೂಡಿದ್ದ ಇಬ್ಬರು, ಸಂಜೆ ಎಷ್ಟೊತ್ತಾದರೂ ರೂಮಿನಿಂದ ಹೊರಗೆ ಬಾರದೇ ಇದ್ದಾಗ, ಅನುಮಾನಗೊಂಡ ರೂಮ್ ಬಾಯ್ ಹೋಟೆಲ್ ಮ್ಯಾನೇಜರ್​ಗೆ ವಿಷಯ ತಿಳಿಸಿದ್ದಾರೆ. ಬಾಗಿಲು ತೆರೆದು ನೋಡಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಪೊಲೀಸರಿಂದ ಹೋಟೆಲ್​ನಲ್ಲಿ ತಪಾಸಣೆ

ಡಿಸಿಪಿ‌ ಡಾ.ಎ‌.ಎನ್. ಪ್ರಕಾಶಗೌಡ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ರವಾನಿಸಲಾಗಿದೆ.

ಇದನ್ನು ಓದಿ:ಪತ್ನಿ-ಪ್ರಿಯಕರನನ್ನು ಕೊಂದ ಪ್ರಕರಣ: ಕೂಡ್ಲಿಗಿ ಠಾಣೆಗೆ ಬಂದು ಶರಣಾದ ಆರೋಪಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.