ETV Bharat / state

ಮಾಧುಸ್ವಾಮಿಯನ್ನ ಸಚಿವ ಸಂಪುಟದಿಂದ ಕೈಬಿಡಬೇಕು : ರೈತ ಸಂಘದಿಂದ ಪ್ರತಿಭಟನೆ

author img

By

Published : May 21, 2020, 8:00 PM IST

ಇಂತಹ ಸಚಿವರನ್ನು ಸಂಪುಟದಿಂದ ಕೈಬಿಡಬೇಕು, ಇಲ್ಲದಿದ್ದರೆ ಅವರು ಭಾಗವಹಿಸುವ ಎಲ್ಲ ಕಾರ್ಯಕ್ರಮಗಳಲ್ಲೂ ರೈತ ಸಂಘದಿಂದ ಪ್ರತಿಭಟನೆ ಮಾಡಲಾಗುತ್ತದೆ ಎಂದು ತಾಲೂಕು ರೈತ ಸಂಘದ ಮುಖಂಡ ವಿದ್ಯಾಸಾಗರ್ ಆಗ್ರಹಿಸಿದರು.

Madhuswamy should be dropped from the Cabinet: Protests by Farmers' Union
ರೈತ ಸಂಘದಿಂದ ಪ್ರತಿಭಟನೆ

ಮೈಸೂರು: ರೈತ ಸಂಘದ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿ ರೈತ ಸಂಘದ ನಂಜನಗೂಡು ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ರೈತ ಸಂಘದಿಂದ ಪ್ರತಿಭಟನೆ..
ನಿನ್ನೆ ಕೋಲಾರದಲ್ಲಿ ಸಚಿವ ಮಾಧುಸ್ವಾಮಿಗೆ ಮನವಿ ಸಲ್ಲಿಸಲು ಬಂದ ರೈತ ಸಂಘದ ಮಹಿಳೆ ನಳಿನಿ ಗೌಡ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಮಾಧುಸ್ವಾಮಿ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿ ನಂಜನಗೂಡಿನ ರಾಜ್ಯ ರೈತ ಸಂಘದ ಹಸಿರುಸೇನೆಯ ಪದಾಧಿಕಾರಿಗಳು ಪ್ರತಿಭಟಿಸಿದರು.

ಅಲ್ಲದೇ ಕೂಡಲೇ ಇಂತಹ ಸಚಿವರನ್ನು ಸಂಪುಟದಿಂದ ಕೈಬಿಡಬೇಕು, ಇಲ್ಲದಿದ್ದರೆ ಸಚಿವರು ಭಾಗವಹಿಸುವ ಎಲ್ಲ ಕಾರ್ಯಕ್ರಮಗಳಲ್ಲೂ ರೈತ ಸಂಘದಿಂದ ಪ್ರತಿಭಟನೆ ಮಾಡಲಾಗುತ್ತದೆ ಎಂದು ತಾಲೂಕು ರೈತ ಸಂಘದ ಮುಖಂಡ ವಿದ್ಯಾಸಾಗರ್ ಆಗ್ರಹಿಸಿದರು.

ಮೈಸೂರು: ರೈತ ಸಂಘದ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿ ರೈತ ಸಂಘದ ನಂಜನಗೂಡು ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ರೈತ ಸಂಘದಿಂದ ಪ್ರತಿಭಟನೆ..
ನಿನ್ನೆ ಕೋಲಾರದಲ್ಲಿ ಸಚಿವ ಮಾಧುಸ್ವಾಮಿಗೆ ಮನವಿ ಸಲ್ಲಿಸಲು ಬಂದ ರೈತ ಸಂಘದ ಮಹಿಳೆ ನಳಿನಿ ಗೌಡ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಮಾಧುಸ್ವಾಮಿ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿ ನಂಜನಗೂಡಿನ ರಾಜ್ಯ ರೈತ ಸಂಘದ ಹಸಿರುಸೇನೆಯ ಪದಾಧಿಕಾರಿಗಳು ಪ್ರತಿಭಟಿಸಿದರು.

ಅಲ್ಲದೇ ಕೂಡಲೇ ಇಂತಹ ಸಚಿವರನ್ನು ಸಂಪುಟದಿಂದ ಕೈಬಿಡಬೇಕು, ಇಲ್ಲದಿದ್ದರೆ ಸಚಿವರು ಭಾಗವಹಿಸುವ ಎಲ್ಲ ಕಾರ್ಯಕ್ರಮಗಳಲ್ಲೂ ರೈತ ಸಂಘದಿಂದ ಪ್ರತಿಭಟನೆ ಮಾಡಲಾಗುತ್ತದೆ ಎಂದು ತಾಲೂಕು ರೈತ ಸಂಘದ ಮುಖಂಡ ವಿದ್ಯಾಸಾಗರ್ ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.