ETV Bharat / state

ಮೈಸೂರು ಮಹಾನಗರ ಪಾಲಿಕೆಯಲ್ಲಿ ವಾಟರ್​ ಮಾಫಿಯಾ: ಸಂಸದ ಪ್ರತಾಪ್​ ಸಿಂಹ ಆರೋಪ

ಮೈಸೂರು ನಗರ ಪಾಲಿಕೆಯಲ್ಲಿ ಕೌನ್ಸಿಲ್ ಮೀಟಿಂಗ್ ಕೇವಲ ನಾಮಕಾವಸ್ತೆಗೆ ಮಾತ್ರ ನಡೆಯುತ್ತಿದೆ. ಇಲ್ಲಿ ಕೇವಲ ಸೀನಿಯರ್​ ಕಾರ್ಪೊರೇಟರ್​ಗಳದ್ದೇ ಕಾರುಬಾರು ನಡೆಯುತ್ತಿದೆ ಎಂದು ಸಂಸದ ಪ್ರತಾಪ್​​ಸಿಂಹ ಆರೋಪಿಸಿದ್ದಾರೆ.

author img

By

Published : Jun 12, 2019, 4:39 PM IST

ಮೈಸೂರು ನಗರ ಪಾಲಿಕೆ ವಿರುದ್ಧ ಪ್ರತಾಪ್​ಸಿಂಹ ಘರ್ಜನೆ

ಮೈಸೂರು: ಮೈಸೂರು ಮಹಾನಗರ ಪಾಲಿಕೆಯಲ್ಲಿ ವಾಟರ್​ ಮಾಫಿಯಾ ನಡೆಯುತ್ತಿದೆ ಎಂದು ಸಂಸದ ಪ್ರತಾಪ್​ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.

ವಿಜಯ ನಗರದ ವಾಟರ್ ಟ್ಯಾಂಕ್ ಸ್ಥಳ ಪರಿಶೀಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿ ವರ್ಷ ಕೇಂದ್ರ ಸರ್ಕಾರದ 14ನೇ ಹಣಕಾಸು ಆಯೋಗದಿಂದ ಪಾಲಿಕೆಗೆ ಅನುದಾನವನ್ನ ಕೊಡ್ತೇವೆ. ಈ ಬಾರಿಯೂ ಸಹ 68 ಕೋಟಿ ರೂಪಾಯಿ ಹಣವನ್ನ ನೀಡಿದ್ದೇವೆ. ಆದ್ರೆ, ಪಾಲಿಕೆಯಲ್ಲಿ ಕೌನ್ಸಿಲ್ ಮೀಟಿಂಗ್ ಎಂದು ನಾಮಕಾವಸ್ತೆಗೆ ಮಾಡಿ ಕೆಲವು ಸೀನಿಯರ್ ಕಾರ್ಪೊರೇಟರ್​​ಗಳು ತಮಗೆ ಬೇಕಾದ ಹಾಗೆ ಹೆಚ್ಚಿನ ಪಾಲನ್ನು ತೆಗೆದುಕೊಂಡು, ಅದನ್ನು ವಾರ್ಡಗಳಿಗೆ ಸಮನಾಗಿ ಹಂಚುತ್ತಿಲ್ಲವೆಂದು ದೂರಿದರು.

ಮೈಸೂರು ನಗರ ಪಾಲಿಕೆ ವಿರುದ್ಧ ಪ್ರತಾಪ್​ಸಿಂಹ ಘರ್ಜನೆ

ಈ ಬಗ್ಗೆ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರ ಗಮನಕ್ಕೂ ತಂದಿದ್ದು, ಕೂಡಲೇ ಡಿಸಿ ಅವರಿಗೂ ಪತ್ರ ಬರೆಯುತ್ತೇನೆ. ಕೇಂದ್ರದ 14ನೇ ಹಣಕಾಸು ನಿಧಿಯನ್ನು ಬಳಸಿಕೊಂಡು ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಮಾಫಿಯಾ ಮಾಡ್ಕೊಂಡು ನನಗಿಷ್ಟು-ತನಗಿಷ್ಟು ಎಂದು ಹಂಚಿಕೊಂಡು ಅದಕ್ಕೆ ಕೌನ್ಸಿಲ್ ಮೀಟಿಂಗ್​ನಲ್ಲಿ ಅನುಮತಿ ಪಡೆದುಕೊಂಡು ಕೆಲಸ ಮಾಡುವ ವ್ಯವಹಾರ ನಡೆಯುತ್ತಿದೆ ಎಂದು ಸಂಸದ ಪ್ರತಾಪ್​ ಸಿಂಹ ಆರೋಪಿಸಿದ್ರು.

ಮೈಸೂರು: ಮೈಸೂರು ಮಹಾನಗರ ಪಾಲಿಕೆಯಲ್ಲಿ ವಾಟರ್​ ಮಾಫಿಯಾ ನಡೆಯುತ್ತಿದೆ ಎಂದು ಸಂಸದ ಪ್ರತಾಪ್​ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.

ವಿಜಯ ನಗರದ ವಾಟರ್ ಟ್ಯಾಂಕ್ ಸ್ಥಳ ಪರಿಶೀಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿ ವರ್ಷ ಕೇಂದ್ರ ಸರ್ಕಾರದ 14ನೇ ಹಣಕಾಸು ಆಯೋಗದಿಂದ ಪಾಲಿಕೆಗೆ ಅನುದಾನವನ್ನ ಕೊಡ್ತೇವೆ. ಈ ಬಾರಿಯೂ ಸಹ 68 ಕೋಟಿ ರೂಪಾಯಿ ಹಣವನ್ನ ನೀಡಿದ್ದೇವೆ. ಆದ್ರೆ, ಪಾಲಿಕೆಯಲ್ಲಿ ಕೌನ್ಸಿಲ್ ಮೀಟಿಂಗ್ ಎಂದು ನಾಮಕಾವಸ್ತೆಗೆ ಮಾಡಿ ಕೆಲವು ಸೀನಿಯರ್ ಕಾರ್ಪೊರೇಟರ್​​ಗಳು ತಮಗೆ ಬೇಕಾದ ಹಾಗೆ ಹೆಚ್ಚಿನ ಪಾಲನ್ನು ತೆಗೆದುಕೊಂಡು, ಅದನ್ನು ವಾರ್ಡಗಳಿಗೆ ಸಮನಾಗಿ ಹಂಚುತ್ತಿಲ್ಲವೆಂದು ದೂರಿದರು.

ಮೈಸೂರು ನಗರ ಪಾಲಿಕೆ ವಿರುದ್ಧ ಪ್ರತಾಪ್​ಸಿಂಹ ಘರ್ಜನೆ

ಈ ಬಗ್ಗೆ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರ ಗಮನಕ್ಕೂ ತಂದಿದ್ದು, ಕೂಡಲೇ ಡಿಸಿ ಅವರಿಗೂ ಪತ್ರ ಬರೆಯುತ್ತೇನೆ. ಕೇಂದ್ರದ 14ನೇ ಹಣಕಾಸು ನಿಧಿಯನ್ನು ಬಳಸಿಕೊಂಡು ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಮಾಫಿಯಾ ಮಾಡ್ಕೊಂಡು ನನಗಿಷ್ಟು-ತನಗಿಷ್ಟು ಎಂದು ಹಂಚಿಕೊಂಡು ಅದಕ್ಕೆ ಕೌನ್ಸಿಲ್ ಮೀಟಿಂಗ್​ನಲ್ಲಿ ಅನುಮತಿ ಪಡೆದುಕೊಂಡು ಕೆಲಸ ಮಾಡುವ ವ್ಯವಹಾರ ನಡೆಯುತ್ತಿದೆ ಎಂದು ಸಂಸದ ಪ್ರತಾಪ್​ ಸಿಂಹ ಆರೋಪಿಸಿದ್ರು.

Intro:ಸಂಸದBody:ನಗರ ಪಾಲಿಕೆಯಲ್ಲಿ ಮಾಫಿಯಾ ನಡೆಯುತ್ತಿದೆ: ಸಂಸದ ಪ್ರತಾಪಸಿಂಹ ಆರೋಪ
ಮೈಸೂರು: ಮೈಸೂರು ನಗರ ಪಾಲಿಕೆಯಲ್ಲಿ ಮಾಫಿಯಾ ನಡೆಯುತ್ತಿದೆ ಸೀನಿಯರ್ ಕಾಪೆರ್Çರೇಟರ್ ಗಳದ್ದೇ ಖಾರುಬಾರು . ಕೌನ್ಸಿಲ್ ಮೀಟಿಂಗ್ ಕೇವಲ ನಾಮಕಾವಸ್ಥೆಗೆ ಮಾತ್ರ ನಡೆಯುತ್ತಿದೆ  ಎಂದು ಸಂಸದ ಪ್ರತಾಪಸಿಂಹ ಆರೋಪಿಸಿದರು.
ಮೈಸೂರಿನ ವಿಜಯ ನಗರದ ವಾಟರ್ ಟ್ಯಾಂಕ್ ಸ್ಥಳ ಪರಿಶೀಲನೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿ ವರ್ಷ ಕೇಂದ್ರ ಸರ್ಕಾರದಿಂದ 14ನೇ ಹಣಕಾಸು ಆಯೋಗದಿಂದ ಪಾಲಿಕೆಗೆ ಅನುದಾನವನ್ನ ಕೊಡ್ತೇವೆ, ಈ ಬಾರಿಯೂ ಸಹ 68ಕೋಟಿ ರೂ ಹಣವನ್ನ ನೀಡಿದ್ದೇವೆ ಪಾಲಿಕೆಯಲ್ಲಿ ಕೌನ್ಸಿಲ್ ಮೀಟಿಂಗ್ ಎಂದು ನಾಮಕಾವಸ್ಥೆಗೆ ಮಾಡಿ ಕೆಲವು ಸೀನಿಯರ್ ಕಾಪೆರ್Çರೇಟರ್ ಗಳು ಇದ್ದಾರೆ , ಅವರೆಲ್ಲ ತಮಗೆ ಬೇಕಾದ ಹಾಗೆ ಹೆಚ್ಚಿನ ಪಾಲನ್ನ ತಗೆದುಕೊಂಡು, ಕೆಲವು ವಾರ್ಡ್ ಗಳಿಗೆ ಅದನ್ನ ಸಮನಾಗಿ ಹಂಚದೆ ದೋರಣೆ ಮಾಡ್ತಿದ್ದಾರೆ ಎಂದು ದೂರಿದರು.

ಈ ಬಗ್ಗೆ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಅವರ ಗಮನಕ್ಕೂ ತಂದಿದ್ದೇನೆ, ಕೂಡಲೇ ಡಿಸಿ ಅವರಿಗೂ ಪತ್ರವನ್ನು ಬರೆಯುತ್ತೇನೆ.ಕೇಂದ್ರದ 14ನೇ ಹಣಕಾಸು ನಿಧಿಯನ್ನ ಕುಡಿಯುವ ನೀರಿನ ಸಮಸ್ಯೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಮಾಫಿಯಾ ಮಾಡ್ಕೊಂಡು ನನಗಿಷ್ಟು - ತನಗಿಷ್ಟು ಎಂದು ಹಂಚಿಕೊಂಡು ಅದಕ್ಕೆ ಕೌನ್ಸಿಲ್ ಮೀಟಿಂಗ್ ನಲ್ಲಿ ಅನುಮತಿ ಪಡೆದುಕೊಂಡು ಕೆಲಸ ಮಾಡುವ ವ್ಯವಹಾರ ಮಾಡುತ್ತಿದ್ದಾರೆ.ಕುಡಿಯುವ ನೀರಿನ ಪೂರೈಕೆಗೆ ಹೆಚ್ಚು ಒತ್ತು ನೀಡಬೇಕು ಆದರೆ ಕೇವಲ 8ಕೋಟಿ ರೂ ಹಣವನ್ನ ಮಾತ್ರ ನೀಡಿದ್ದಾರೆ ಎಂದರು. Conclusion:ಸಂಸದ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.