ETV Bharat / state

ಸಾಲಗಾರರ ಕಾಟಕ್ಕೆ ಮನನೊಂದು ಲಾಡ್ಜ್​ನಲ್ಲೇ ವ್ಯಕ್ತಿ ನೇಣಿಗೆ ಶರಣು

author img

By

Published : Nov 23, 2019, 12:29 PM IST

ಸಾಲಗಾರರ ಕಾಟ ತಾಳಲಾರದೆ ಪ್ರೇಮ್ ಕುಮಾರ್ ಎಂಬಾತ ತಾನು ಕೆಲಸ ಮಾಡುತ್ತಿದ್ದ ಲಾಡ್ಜ್​ನಲ್ಲಿಯೇ ನೇಣಿಗೆ ಶರಣಾಗಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ.

ಸಾಲಗಾರರ ಕಾಟ : ಮನನೊಂದು ಲಾಡ್ಜ್​ನಲ್ಲೇ ವ್ಯಕ್ತಿ ನೇಣಿಗೆ ಶರಣು

ಮೈಸೂರು: ಸಾಲಗಾರರ ಕಾಟ ತಾಳಲಾರದೆ ತಾನು ಕೆಲಸ ಮಾಡುತ್ತಿದ್ದ ಲಾಡ್ಜ್​ನಲ್ಲಿಯೇ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ.

ಸಾಲಗಾರರ ಕಾಟಕ್ಕೆ ಮನನೊಂದು ಲಾಡ್ಜ್​ನಲ್ಲೇ ವ್ಯಕ್ತಿ ನೇಣಿಗೆ ಶರಣು

ಮೂಲತಃ ನಂಜನಗೂಡು ಪಟ್ಟಣದ ಕುರುಬಗೇರಿ ನಿವಾಸಿಯಾದ ಪ್ರೇಮ್ ಕುಮಾರ್ (55) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ನಂಜನಗೂಡು ಪಟ್ಟಣದ ಲಾಡ್ಜ್​ನಲ್ಲಿ ಕೆಲಸ ಮಾಡುತ್ತಿದ್ದ ಈತ ಮೈಸೂರಿನ ಖಾಸಗಿ ಬ್ಯಾಂಕ್ ಹಾಗೂ ನಂಜನಗೂಡು ಪಟ್ಟಣದ ಕೆಲವು ಸ್ವಸಹಾಯ ಸಂಘಗಳಿಂದ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದ ಎನ್ನಲಾಗಿದೆ. ಸಾಲಗಾರರು ಲಾಡ್ಜ್​ಗೆ ಬಂದು ಗಲಾಟೆ ಮಾಡುತ್ತಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಇನ್ನು ಈತ ನಂಜನಗೂಡಿನಲ್ಲಿ ಮನೆ ಕಟ್ಟಲು ಸಾಲ ಮಾಡಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಈ ಸಂಬಂಧ ನಂಜನಗೂಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮೈಸೂರು: ಸಾಲಗಾರರ ಕಾಟ ತಾಳಲಾರದೆ ತಾನು ಕೆಲಸ ಮಾಡುತ್ತಿದ್ದ ಲಾಡ್ಜ್​ನಲ್ಲಿಯೇ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ.

ಸಾಲಗಾರರ ಕಾಟಕ್ಕೆ ಮನನೊಂದು ಲಾಡ್ಜ್​ನಲ್ಲೇ ವ್ಯಕ್ತಿ ನೇಣಿಗೆ ಶರಣು

ಮೂಲತಃ ನಂಜನಗೂಡು ಪಟ್ಟಣದ ಕುರುಬಗೇರಿ ನಿವಾಸಿಯಾದ ಪ್ರೇಮ್ ಕುಮಾರ್ (55) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ನಂಜನಗೂಡು ಪಟ್ಟಣದ ಲಾಡ್ಜ್​ನಲ್ಲಿ ಕೆಲಸ ಮಾಡುತ್ತಿದ್ದ ಈತ ಮೈಸೂರಿನ ಖಾಸಗಿ ಬ್ಯಾಂಕ್ ಹಾಗೂ ನಂಜನಗೂಡು ಪಟ್ಟಣದ ಕೆಲವು ಸ್ವಸಹಾಯ ಸಂಘಗಳಿಂದ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದ ಎನ್ನಲಾಗಿದೆ. ಸಾಲಗಾರರು ಲಾಡ್ಜ್​ಗೆ ಬಂದು ಗಲಾಟೆ ಮಾಡುತ್ತಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಇನ್ನು ಈತ ನಂಜನಗೂಡಿನಲ್ಲಿ ಮನೆ ಕಟ್ಟಲು ಸಾಲ ಮಾಡಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಈ ಸಂಬಂಧ ನಂಜನಗೂಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Intro:ಮೈಸೂರು: ಸಾಲಗಾರರ ಕಾಟ ತಾಳಲಾರದೆ ತಾನು ಕೆಲಸ ಮಾಡುತ್ತಿದ್ದ ಲಾಡ್ಜ್ ನಲ್ಲಿ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ.Body:




ಹೀಗೆ ಸಾಲಗಾರರ ಕಾಟದಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಪ್ರೇಮ್ ಕುಮಾರ್ (೫೫) ವರ್ಷ. ಈತ ಮೂಲತಃ ನಂಜನಗೂಡು ಪಟ್ಟಣದ ಕುರುಬಗೇರಿ ನಿವಾಸಿ. ನಂಜನಗೂಡು ಪಟ್ಟಣದ ಲಾಡ್ಜ್ ನಲ್ಲಿ ಕೆಲಸ ಮಾಡುತ್ತಿದ್ದ ಈತ ಮೈಸೂರಿನ ಖಾಸಗಿ ಬ್ಯಾಂಕ್ ಹಾಗೂ ನಂಜನಗೂಡು ಪಟ್ಟಣದ ಕೆಲವು ಸ್ವಸಹಾಯ ಸಂಘಗಳಿಂದ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದ ಎನ್ನಲಾಗಿದೆ. ಸಾಲಗಾರರು ಲಾಡ್ಜ್ ಗೆ ಬಂದು ಗಲಾಟೆ ಮಾಡುತ್ತಿದ್ದರು ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಈತ ನಂಜನಗೂಡಿನಲ್ಲಿ ಮನೆ ಕಟ್ಟಲು ಈ ರೀತಿ ಸಾಲ ಮಾಡಿದ್ದ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದ್ದು ಈ ಸಂಬಂಧ ನಂಜನಗೂಡು ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.