ಮೈಸೂರು: ಮನೆ ಬಿಟ್ಟು ಪರ ಸ್ತ್ರೀಯೊಂದಿಗೆ ವಾಸವಿದ್ದ ವ್ಯಕ್ತಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ಪಟ್ಟಣದ ಕೆಂಪೇಗೌಡ ಲೇಔಟ್ನ ಮಂಗಳ ಮಂಟಪದ ಬಳಿ ನಡೆದಿದೆ.
ರವಿ (36) ಎಂಬಾತ ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ. ನಂಜನಗೂಡು ಪಟ್ಟಣದ ಚಾಮಲಾಪುರ ಬೀದಿಯ ನಿವಾಸಿಯಾಗಿದ್ದು, ಈತ ಮನೆ ಬಿಟ್ಟು ಪರ ಸ್ತ್ರೀಯೊಂದಿಗೆ ಹಲವಾರು ವರ್ಷಗಳಿಂದ ವಾಸವಿದ್ದರು ಎನ್ನಲಾಗಿದೆ. ಇಂದು ಅವರು ವಾಸವಿದ್ದ ಕೆಂಪೇಗೌಡ ಲೇಔಟ್ ನ ಮನೆಯಲ್ಲಿ ನೇಣು ಬಿಗಿದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಕುಟುಂಬಸ್ಥರು ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಆರೋಪಿಸಿದ್ದು , ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಸಾವು: ಕೊಲೆ ಶಂಕೆ - mysore latest crime news
ಮನೆ ಬಿಟ್ಟು ಬಂದು ಪರಸ್ತ್ರೀಯೊಂದಿಗೆ ವಾಸವಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಮೈಸೂರಿನ ಕೆಂಪೇಗೌಡ ಲೇಔಟ್ನಲ್ಲಿ ನಡೆದಿದೆ. ಆದರೆ, ಈತನ ಪಾಲಕರು ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಆರೋಪಿಸಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಸಾವು: ಕೊಲೆ ಶಂಕೆ man-suicide-in-mysore](https://etvbharatimages.akamaized.net/etvbharat/prod-images/768-512-7719924-thumbnail-3x2-new.jpg?imwidth=3840)
ಮೈಸೂರು: ಮನೆ ಬಿಟ್ಟು ಪರ ಸ್ತ್ರೀಯೊಂದಿಗೆ ವಾಸವಿದ್ದ ವ್ಯಕ್ತಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ಪಟ್ಟಣದ ಕೆಂಪೇಗೌಡ ಲೇಔಟ್ನ ಮಂಗಳ ಮಂಟಪದ ಬಳಿ ನಡೆದಿದೆ.
ರವಿ (36) ಎಂಬಾತ ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ. ನಂಜನಗೂಡು ಪಟ್ಟಣದ ಚಾಮಲಾಪುರ ಬೀದಿಯ ನಿವಾಸಿಯಾಗಿದ್ದು, ಈತ ಮನೆ ಬಿಟ್ಟು ಪರ ಸ್ತ್ರೀಯೊಂದಿಗೆ ಹಲವಾರು ವರ್ಷಗಳಿಂದ ವಾಸವಿದ್ದರು ಎನ್ನಲಾಗಿದೆ. ಇಂದು ಅವರು ವಾಸವಿದ್ದ ಕೆಂಪೇಗೌಡ ಲೇಔಟ್ ನ ಮನೆಯಲ್ಲಿ ನೇಣು ಬಿಗಿದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಕುಟುಂಬಸ್ಥರು ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಆರೋಪಿಸಿದ್ದು , ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.