ETV Bharat / state

ಹೆಚ್​ಡಿಕೆ-ಸುಮಲತಾ ಬಳಸುತ್ತಿರುವ ಭಾಷೆ ಸರಿಯಿಲ್ಲ, ನೋಡಿ ಮಾತನಾಡಿ: ಕೆ.ಎಸ್.ಈಶ್ವರಪ್ಪ

ಕೆಆರ್​ಎಸ್ ಬಿರುಕು ವಿಚಾರವಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯೆ ನೀಡಿದ್ದಾರೆ‌‌.

author img

By

Published : Jul 9, 2021, 4:36 PM IST

Minister KS Eshwarappa
ಕೆ.ಎಸ್.ಈಶ್ವರಪ್ಪ

ಮೈಸೂರು: ಕೆಆರ್‌ಎಸ್‌ ಬಿರುಕು ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಭಾಷೆ ಬಳಕೆ ಸರಿಯಿಲ್ಲ, ನೋಡಿ ಮಾತನಾಡಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಜಿ.ಪಂ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ‌.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಇಬ್ಬರ ಮೇಲೂ ಗೌರವವಿದೆ. ಆದರೆ ಇಬ್ಬರೂ ನೋಡಿ ಮಾತನಾಡಿ ಎಂದು ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ

ಚುನಾವಣಾ ಮೀಸಲಾತಿ‌ ಇಷ್ಟು ಬೇಗ ಪ್ರಕಟಿಸಬಾರದಿತ್ತು: ಜಿ.ಪಂ ಹಾಗೂ ತಾ.ಪಂ ಚುನಾವಣೆಗೆ ಇನ್ನೂ ಆರು ತಿಂಗಳು ಇದೆ. ಮೀಸಲಾತಿ ಪ್ರಕಟಿಸುವ ಮುನ್ನ ರಾಜ್ಯ ಸರ್ಕಾರದೊಂದಿಗೆ ಚುನಾವಣಾ ಆಯೋಗ ಸೌಜನ್ಯಕ್ಕಾದರೂ ಮಾತನಾಡಬೇಕಿತ್ತು. ಆದರೆ ಸರ್ಕಾರ ಮೀಸಲಾತಿ ಪ್ರಕಟಿಸಿದೆ ಎಂದು ಕೆಲವರು ಭಾವಿಸಿದ್ದಾರೆ. ಮೀಸಲಾತಿ ಬಗ್ಗೆ ನಾವು ಕೂಡ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದರು‌.

ಮೈಸೂರು: ಕೆಆರ್‌ಎಸ್‌ ಬಿರುಕು ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಭಾಷೆ ಬಳಕೆ ಸರಿಯಿಲ್ಲ, ನೋಡಿ ಮಾತನಾಡಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಜಿ.ಪಂ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ‌.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಇಬ್ಬರ ಮೇಲೂ ಗೌರವವಿದೆ. ಆದರೆ ಇಬ್ಬರೂ ನೋಡಿ ಮಾತನಾಡಿ ಎಂದು ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ

ಚುನಾವಣಾ ಮೀಸಲಾತಿ‌ ಇಷ್ಟು ಬೇಗ ಪ್ರಕಟಿಸಬಾರದಿತ್ತು: ಜಿ.ಪಂ ಹಾಗೂ ತಾ.ಪಂ ಚುನಾವಣೆಗೆ ಇನ್ನೂ ಆರು ತಿಂಗಳು ಇದೆ. ಮೀಸಲಾತಿ ಪ್ರಕಟಿಸುವ ಮುನ್ನ ರಾಜ್ಯ ಸರ್ಕಾರದೊಂದಿಗೆ ಚುನಾವಣಾ ಆಯೋಗ ಸೌಜನ್ಯಕ್ಕಾದರೂ ಮಾತನಾಡಬೇಕಿತ್ತು. ಆದರೆ ಸರ್ಕಾರ ಮೀಸಲಾತಿ ಪ್ರಕಟಿಸಿದೆ ಎಂದು ಕೆಲವರು ಭಾವಿಸಿದ್ದಾರೆ. ಮೀಸಲಾತಿ ಬಗ್ಗೆ ನಾವು ಕೂಡ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದರು‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.