ETV Bharat / state

ಆಪರೇಷನ್ ಕಮಲದ ಬಗ್ಗೆಯೂ ಸಿಬಿಐ, ಇಡಿ ತನಿಖೆ ಮಾಡಲಿ: ಶಾಸಕ ಸಾ.ರಾ. ಮಹೇಶ್

author img

By

Published : Sep 4, 2019, 6:58 PM IST

ಭ್ರಷ್ಟಾಚಾರ ರಹಿತ ಆಡಳಿತ ನಡೆಸುತ್ತಿದ್ದೇವೆ ಎಂದು ಬೀಗುತ್ತಿರುವ ಮೋದಿ ಹಾಗೂ ಅಮಿತ್ ಶಾ, ರಾಷ್ಟ್ರದಲ್ಲಿ ಕುದುವೆ ವ್ಯಾಪಾರ ಮಾಡುತ್ತಿದ್ದಾರೆ. ಆಪರೇಶನ್ ಕಮಲದ ಮೂಲಕ ಕೋಟ್ಯಂತರ ರೂಪಾಯಿ ಹಣದ ಹೊಳೆ ಹರಿದಿದೆ. ಅದರ ಬಗ್ಗೆಯೂ ಇಡಿ, ಐಟಿ ತನಿಖೆ ಮಾಡಲಿ ಎಂದು ಶಾಸಕ ಸಾ.ರಾ. ಮಹೇಶ್ ಆಗ್ರಹಿಸಿದ್ದಾರೆ.

ಶಾಸಕ ಸಾ.ರಾ.ಮಹೇಶ್

ಮೈಸೂರು: ಆಪರೇಷನ್ ಕಮಲದ ಮೂಲಕ ಬಿಜೆಪಿಯವರು ಸಮ್ಮಿಶ್ರ ಸರ್ಕಾರವನ್ನು ಕೆಡವಿದ್ದಾರೆ. ಈ ಮೂಲಕ ಸಾವಿರಾರು ಕೋಟಿ ರೂ.ಹಣದ ಹೊಳೆ ಹರಿಸಿದ್ದು, ಇದರ ಬಗ್ಗೆಯೂ ಸಿಬಿಐ ಹಾಗೂ ಇಡಿ ನಡೆಸಲಿ ಎಂದು ಶಾಸಕ ಸಾ.ರಾ. ಮಹೇಶ್ ಆಗ್ರಹಿಸಿದ್ದಾರೆ.

ಮೈಸೂರಿನ ಕಚೇರಿಯಲ್ಲಿ ಮಾತನಾಡಿ, ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಬಂಧನದ ಮೂಲಕ ಬಿಜೆಪಿಯವರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಭ್ರಷ್ಟಾಚಾರ ರಹಿತ ಆಡಳಿತ ನಡೆಸುತ್ತಿದ್ದೇವೆ ಎಂದು ಬೀಗುತ್ತಿರುವ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ದೇಶದಲ್ಲಿ ಕುದುವೆ ವ್ಯಾಪಾರ ಮಾಡುತ್ತಿದ್ದಾರೆ. ಇದರ ಬಗ್ಗೆ ಇಡಿ, ಐಟಿ, ಸಿಬಿಐ ದಾಳಿ ನಡೆಸುತ್ತಿಲ್ಲ. ಮುಂಬೈಗೆ ಹೋಗಿದ್ದ ಅತೃಪ್ತ ಶಾಸಕರಿಗೆ ಬಿಜೆಪಿ ಹಣದ ಹೊಳೆ ಹರಿಸಿರುವ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ ಎಂದು ಆರೋಪಿಸಿದ್ರು.

ಶಾಸಕ ಸಾ.ರಾ.ಮಹೇಶ್

ದಸರಾದಲ್ಲಿ ಭಾಗಿಯಾಗುವುದಿಲ್ಲ: ಸಮ್ಮಿಶ್ರ ಸರ್ಕಾರ ಕೆಡವಿ ಬಿಜೆಪಿ ಅನೈತಿಕ ಮಾರ್ಗದಲ್ಲಿ ಅಧಿಕಾರ ಹಿಡಿದಿದೆ. ಬಿಜೆಪಿ ಸಚಿವರಿಗೆ ಸಹಕಾರ ನೀಡುತ್ತೇವೆ, ಆದರೆ, ದಸರಾ ಚಟುವಟಿಕೆಗಳಲ್ಲಿ ಭಾಗಿಯಾಗುವುದಿಲ್ಲ ಎಂದು ಸಾ. ರಾ. ಮಹೇಶ್​ ಖಡಕ್ ಆಗಿ ಹೇಳಿದ್ರು.

ವಿಶ್ವನಾಥ್ ಆಣೆ ಮಾಡಲಿ: ಜೆಡಿಎಸ್ ಪಕ್ಷದಿಂದ ಗೆದ್ದು ಶಾಸಕರಿಗೆ, ಪಕ್ಷಕ್ಕೆ ಮೋಸ ಮಾಡಿ, ಅನರ್ಹಗೊಂಡಿರುವ ಹೆಚ್‌ .ವಿಶ್ವನಾಥ್ ಯಾವುದೇ ಆಮಿಷಕ್ಕೆ ಒಳಗಾಗಿಲ್ಲ ಎಂದು ದೇವಸ್ಥಾನದ ಮುಂದೆ ಆಣೆ ಮಾಡಲಿ. ನಾನು ಅಂದು ನನ್ನ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಸಾ. ರಾ. ಮಹೇಶ್​ ಸವಾಲು ಹಾಕಿದ್ದಾರೆ.

ಮೈಸೂರು: ಆಪರೇಷನ್ ಕಮಲದ ಮೂಲಕ ಬಿಜೆಪಿಯವರು ಸಮ್ಮಿಶ್ರ ಸರ್ಕಾರವನ್ನು ಕೆಡವಿದ್ದಾರೆ. ಈ ಮೂಲಕ ಸಾವಿರಾರು ಕೋಟಿ ರೂ.ಹಣದ ಹೊಳೆ ಹರಿಸಿದ್ದು, ಇದರ ಬಗ್ಗೆಯೂ ಸಿಬಿಐ ಹಾಗೂ ಇಡಿ ನಡೆಸಲಿ ಎಂದು ಶಾಸಕ ಸಾ.ರಾ. ಮಹೇಶ್ ಆಗ್ರಹಿಸಿದ್ದಾರೆ.

ಮೈಸೂರಿನ ಕಚೇರಿಯಲ್ಲಿ ಮಾತನಾಡಿ, ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಬಂಧನದ ಮೂಲಕ ಬಿಜೆಪಿಯವರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಭ್ರಷ್ಟಾಚಾರ ರಹಿತ ಆಡಳಿತ ನಡೆಸುತ್ತಿದ್ದೇವೆ ಎಂದು ಬೀಗುತ್ತಿರುವ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ದೇಶದಲ್ಲಿ ಕುದುವೆ ವ್ಯಾಪಾರ ಮಾಡುತ್ತಿದ್ದಾರೆ. ಇದರ ಬಗ್ಗೆ ಇಡಿ, ಐಟಿ, ಸಿಬಿಐ ದಾಳಿ ನಡೆಸುತ್ತಿಲ್ಲ. ಮುಂಬೈಗೆ ಹೋಗಿದ್ದ ಅತೃಪ್ತ ಶಾಸಕರಿಗೆ ಬಿಜೆಪಿ ಹಣದ ಹೊಳೆ ಹರಿಸಿರುವ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ ಎಂದು ಆರೋಪಿಸಿದ್ರು.

ಶಾಸಕ ಸಾ.ರಾ.ಮಹೇಶ್

ದಸರಾದಲ್ಲಿ ಭಾಗಿಯಾಗುವುದಿಲ್ಲ: ಸಮ್ಮಿಶ್ರ ಸರ್ಕಾರ ಕೆಡವಿ ಬಿಜೆಪಿ ಅನೈತಿಕ ಮಾರ್ಗದಲ್ಲಿ ಅಧಿಕಾರ ಹಿಡಿದಿದೆ. ಬಿಜೆಪಿ ಸಚಿವರಿಗೆ ಸಹಕಾರ ನೀಡುತ್ತೇವೆ, ಆದರೆ, ದಸರಾ ಚಟುವಟಿಕೆಗಳಲ್ಲಿ ಭಾಗಿಯಾಗುವುದಿಲ್ಲ ಎಂದು ಸಾ. ರಾ. ಮಹೇಶ್​ ಖಡಕ್ ಆಗಿ ಹೇಳಿದ್ರು.

ವಿಶ್ವನಾಥ್ ಆಣೆ ಮಾಡಲಿ: ಜೆಡಿಎಸ್ ಪಕ್ಷದಿಂದ ಗೆದ್ದು ಶಾಸಕರಿಗೆ, ಪಕ್ಷಕ್ಕೆ ಮೋಸ ಮಾಡಿ, ಅನರ್ಹಗೊಂಡಿರುವ ಹೆಚ್‌ .ವಿಶ್ವನಾಥ್ ಯಾವುದೇ ಆಮಿಷಕ್ಕೆ ಒಳಗಾಗಿಲ್ಲ ಎಂದು ದೇವಸ್ಥಾನದ ಮುಂದೆ ಆಣೆ ಮಾಡಲಿ. ನಾನು ಅಂದು ನನ್ನ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಸಾ. ರಾ. ಮಹೇಶ್​ ಸವಾಲು ಹಾಕಿದ್ದಾರೆ.

Intro:ಸಾ.ರಾ.ಮಹೇಶ್


Body:ಸಾ.ರಾ.ಮಹೇಶ್


Conclusion:ಆಪರೇಷನ್ ಕಮಲ ಬಗ್ಗೆಯೂ ಸಿಬಿಐ, ಇಡಿ ತನಿಖೆ ಮಾಡಲಿ:ಶಾಸಕ ಸಾ.ರಾ.ಮಹೇಶ್
ಮೈಸೂರು: ಸಮ್ಮಿಶ್ರ ಸರ್ಕಾರ ಕೆಡವಲು ಬಿಜೆಪಿ ಆಪರೇಷನ್ ಕಮಲ ಮಾಡಿದ್ದಾರೆ. ಇದರಿಂದ ಸಾವಿರಾರು ಕೋಟಿ ರೂ.ಹಣದ ಹೊಳೆ ಹರಿಸಿದ್ದಾರೆ ಇದರ ಬಗ್ಗೆ ಸಿಬಿಐ ಹಾಗೂ ಇಡಿ ಇಲಾಖೆ ನಡೆಸಲಿ ಎಂದು ಶಾಸಕ ಸಾ.ರಾ.ಮಹೇಶ್ ಆಗ್ರಹಿಸಿದರು.
ಮೈಸೂರಿನ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ಬಂಧನದ ಮೂಲಕ ಬಿಜೆಪಿ ರಾಷ್ಟ್ರೀಯ ಮುಖಂಡರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಭ್ರಷ್ಟಾಚಾರ ರಹಿತ ಆಡಳಿತ ನಡೆಸುತ್ತ ಎಂದು ಬೀಗುತ್ತಿರುವ ಮೋದಿ ಹಾಗೂ ಅಮಿತ್ ಶಾ , ರಾಷ್ಟ್ರದಲ್ಲಿ ಬಿಜೆಪಿಯಿಂದ ಕುದುವೆ ವ್ಯಾಪಾರ ಮಾಡುತ್ತಿದ್ದ ಇದರ ಬಗ್ಗೆ ಇಡಿ,ಐಟಿ,ಸಿಬಿಐ ದಾಳಿ ನಡೆಸುತ್ತಿಲ್ಲ. ಮುಂಬೈಗೆ ಹೋಗಿದ್ದ ಅತೃಪ್ತ ಶಾಸಕರಿಗೆ ಬಿಜೆಪಿ ಹಣದ ಹೊಳೆ ಹರಿಸಿದೆ ಇದರ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ. ದೇಶದಲ್ಲಿ ಬಿಜೆಪಿ ಬ್ಲಾಕ್ ಮಾಡುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ನಡೆಸುತ್ತಿರುವ ನಮ್ಮ ಪಕ್ಷ ಬೆಂಬಲ ನೀಡುತ್ತಿದೆ. ಆದರೆ ಜಿಡಿಎಸ್ ಶಾಸಕ ಜಿ.ಟಿ.ದೇವೇಗೌಡರು ಅವರೊಂದಿಗೆ ಅಭಿವೃದ್ಧಿ ಕೆಲಸಕ್ಕಾಗಿ ಓಡಾಡ ಮಾಡುತ್ತಿದ್ದಾರೆ.ಅವರೊಂದಿಗೆ ಮಾತನಾಡುತ್ತಿನಿ ಎಂದರು.
ದಸರಾದಲ್ಲಿ ಭಾಗಿಯಾಗುವುದಿಲ್ಲ: ಸಮ್ಮಿಶ್ರ ಸರ್ಕಾರವನ್ನು ಕೆಡವಿ ಬಿಜೆಪಿ ಅನೈತಿಕ ಮಾರ್ಗದಲ್ಲಿ ಅಧಿಕಾರ ಹಿಡಿದಿದೆ.ಬಿಜೆಪಿ ಸಚಿವರಿಗ ಸಹಕಾರ ನೀಡುತ್ತಿವಿ.ಆದರೆ, ದಸರಾ ಚಟುವಟಿಕೆಗಳಲ್ಲಿ ಭಾಗಿಯಾಗುವುದಿಲ್ಲ ಎಂದು ಖಡಕ್ ಆಗಿ ಹೇಳಿದರು.
ವಿಶ್ವನಾಥ್ ಆಣೆ ಮಾಡಲಿ: ಜೆಡಿಎಸ್ ಪಕ್ಷ ದಿಂದ ಗೆದ್ದು ಶಾಸಕರಿಗೆ, ಪಕ್ಷಕ್ಕೆ ಮೋಸ ಮಾಡಿ ಅನರ್ಹಗೊಂಡಿರುವ ಎಚ್‌.ವಿಶ್ವನಾಥ್ ಅವರು ಯಾವುದೇ ಆಮಿಷಕ್ಕೆ ಒಳಗಾಗಿಲ್ಲ ಎಂದು ಯಾವುದೇ ದೇವಸ್ಥಾನದ ಮುಂದೆ ಮಾಡಲಿ ನಾನು ಅಂದು ನನ್ನ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತಿನಿ ಎಂದು ಸವಾಲು ಹಾಕಿದರು.
( ವಿಡಿಯೋ ಮೊಜೊ ನಲ್ಲಿ ಸೆಂಡ್ ಆಗ್ತಿದೆ.








ETV Bharat Logo

Copyright © 2024 Ushodaya Enterprises Pvt. Ltd., All Rights Reserved.