ETV Bharat / state

ಮೈಸೂರು-ಮಂಗಳೂರು ವಿಮಾನ ಸೇವೆಗೆ ಸಂಸದ ಪ್ರತಾಪ್ ಸಿಂಹ ಚಾಲನೆ

author img

By

Published : Dec 11, 2020, 1:48 PM IST

ಮೈಸೂರು-ಮಂಗಳೂರು ನಡುವೆ ವಿಮಾನಯಾನ ಸೇವೆ ಪ್ರಾರಂಭಕ್ಕೆ ಕೊನೆಗೂ ಕಾಲ ಕೂಡಿ ಬಂದಿದೆ. ಇಂದು ಮೊದಲ ವಿಮಾನ ಟೇಕ್ ಆಫ್ ಆಗಿದೆ. ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಜಿ.ಟಿ. ದೇವೇಗೌಡ ಈ ಸೇವೆಗೆ ಚಾಲನೆ ನೀಡಿದ್ದಾರೆ.

ಸಂಸದ ಪ್ರತಾಪ್ ಸಿಂಹ ಚಾ
ಸಂಸದ ಪ್ರತಾಪ್ ಸಿಂಹ ಚಾ

ಮೈಸೂರು: ಮೈಸೂರು-ಮಂಗಳೂರು ನಡುವೆ ವಿಮಾನ ಸೇವೆಗೆ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಿದರು.

ಮೈಸೂರು-ಮಂಗಳೂರು ವಿಮಾನ ಸೇವೆ ಆರಂಭ
ಮೈಸೂರು-ಮಂಗಳೂರು ವಿಮಾನ ಸೇವೆ ಆರಂಭ

ಓದಿ: ಇಂದಿನಿಂದ ಮಂಗಳೂರು-ಮೈಸೂರು ವಿಮಾನ ಸೇವೆ ಶುರು

ಮೈಸೂರಿನಿಂದ ಬೆಳಗ್ಗೆ 11.20ಕ್ಕೆ ಹೊರಡುವ ವಿಮಾನ ಮಧ್ಯಾಹ್ನ 12.30ಕ್ಕೆ ಮಂಗಳೂರು ತಲುಪಿದೆ. ಮಧ್ಯಾಹ್ನ12.55ಕ್ಕೆ ಮಂಗಳೂರಿನಿಂದ ಹೊರಡುವ ವಿಮಾನ 1.55ಕ್ಕೆ ಮೈಸೂರಿಗೆ ಆಗಮಿಸಲಿದೆ. ಪ್ರತಿ ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರ ವಿಮಾನ ಸೇವೆ ಲಭ್ಯವಿದ್ದು, ಉಡಾನ್ ಯೋಜನೆಯಡಿ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾದ ಅಂಗ ಸಂಸ್ಥೆಯಾದ ಅಲಯನ್ಸ್ ಏರ್ ವಿಮಾನ ವಾರದಲ್ಲಿ 4 ದಿನ ಸಂಚರಿಸಲಿದೆ.

ಮೈಸೂರು: ಮೈಸೂರು-ಮಂಗಳೂರು ನಡುವೆ ವಿಮಾನ ಸೇವೆಗೆ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಿದರು.

ಮೈಸೂರು-ಮಂಗಳೂರು ವಿಮಾನ ಸೇವೆ ಆರಂಭ
ಮೈಸೂರು-ಮಂಗಳೂರು ವಿಮಾನ ಸೇವೆ ಆರಂಭ

ಓದಿ: ಇಂದಿನಿಂದ ಮಂಗಳೂರು-ಮೈಸೂರು ವಿಮಾನ ಸೇವೆ ಶುರು

ಮೈಸೂರಿನಿಂದ ಬೆಳಗ್ಗೆ 11.20ಕ್ಕೆ ಹೊರಡುವ ವಿಮಾನ ಮಧ್ಯಾಹ್ನ 12.30ಕ್ಕೆ ಮಂಗಳೂರು ತಲುಪಿದೆ. ಮಧ್ಯಾಹ್ನ12.55ಕ್ಕೆ ಮಂಗಳೂರಿನಿಂದ ಹೊರಡುವ ವಿಮಾನ 1.55ಕ್ಕೆ ಮೈಸೂರಿಗೆ ಆಗಮಿಸಲಿದೆ. ಪ್ರತಿ ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರ ವಿಮಾನ ಸೇವೆ ಲಭ್ಯವಿದ್ದು, ಉಡಾನ್ ಯೋಜನೆಯಡಿ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾದ ಅಂಗ ಸಂಸ್ಥೆಯಾದ ಅಲಯನ್ಸ್ ಏರ್ ವಿಮಾನ ವಾರದಲ್ಲಿ 4 ದಿನ ಸಂಚರಿಸಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.