ETV Bharat / state

ಮೈಸೂರನ್ನು ಪ್ಯಾರೀಸ್ ಮಾಡಿದ್ರಾ ಮೋದಿ: ಲಕ್ಷ್ಮಣ್ ಪ್ರಶ್ನೆ

author img

By

Published : Mar 28, 2019, 10:28 AM IST

ಮೈಸೂರನ್ನು ಪ್ಯಾರೀಸ್ ಮಾಡ್ತಿವಿ ಅಂದಿದ್ದ ಮೋದಿ, ಈಗ ಏನು ಮಾಡಿದ್ರು? ಎಂದು ಕಾಂಗ್ರೆಸ್ ಮುಖಂಡರು ಪ್ರಶ್ನಿಸುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ಎರ್ಪಡಿಸಲಾಗಿತ್ತು

ಮೈಸೂರು: 2014ರ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಭಾಷಣ ಮಾಡಿದ್ದ ಮೋದಿ, ಮೈಸೂರನ್ನು ಪ್ಯಾರೀಸ್ ಮಾಡ್ತಿವಿ ಅಂದಿದ್ದರು. ಈಗ ಏನು ಮಾಡಿದ್ರು? ಎಂದು ಕಾಂಗ್ರೆಸ್ ಮುಖಂಡರು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ಎರ್ಪಡಿಸಲಾಗಿತ್ತು

ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಲಕ್ಷ್ಮಣ್, ಮೋದಿ ಅವರು 2018ರಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮೈಸೂರನ್ನು ಪ್ಯಾರೀಸ್ ಮಾಡುವುದಾಗಿ ಭರವಸೆ ನೀಡಿದ್ರು. ಆದರೆ ಇದುವರೆಗೂ ಅವರ ಪಕ್ಷದ ಸಂಸದರು ನಗರಕ್ಕೆ ಕಾಲಿಟ್ಟಿಲ್ಲ ಎಂದು ದೂರಿದರು.

ಎ.7ರಂದು ಮೈಸೂರಿಗೆ ಪ್ರಧಾನಿ ಮೋದಿ ಅವರು ಆಗಮಿಸಲಿದ್ದಾರೆ. ಸುಳ್ಳು ಹೇಳಲು ಮೈಸೂರಿಗೆ ಬರಬೇಡಿ. ಅಭಿವೃದ್ಧಿ ಕೆಲಸ ಮಾಡಿ ತೋರಿಸಿ. ಪೊಳ್ಳು ಭರವಸೆಗಳನ್ನು ಜನರಿಗೆ ಹೇಳಿ ಅವರನ್ನು ದಿಕ್ಕು ತಪ್ಪಿಸಬೇಡಿ ಎಂದು ಕಾಂಗ್ರೆಸ್​ ಮುಖಂಡರು ವಾಗ್ದಾಳಿ ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್​ನ ಸಿ.ಹೆಚ್. ವಿಜಯಶಂಕರ್, ಆರ್. ಮೂರ್ತಿ, ಎಐಸಿಸಿ‌ ಕಾರ್ಯದರ್ಶಿ ಐಶ್ವರ್ಯ ಉಪಸ್ಥಿತರಿದ್ದರು.

ಮೈಸೂರು: 2014ರ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಭಾಷಣ ಮಾಡಿದ್ದ ಮೋದಿ, ಮೈಸೂರನ್ನು ಪ್ಯಾರೀಸ್ ಮಾಡ್ತಿವಿ ಅಂದಿದ್ದರು. ಈಗ ಏನು ಮಾಡಿದ್ರು? ಎಂದು ಕಾಂಗ್ರೆಸ್ ಮುಖಂಡರು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ಎರ್ಪಡಿಸಲಾಗಿತ್ತು

ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಲಕ್ಷ್ಮಣ್, ಮೋದಿ ಅವರು 2018ರಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮೈಸೂರನ್ನು ಪ್ಯಾರೀಸ್ ಮಾಡುವುದಾಗಿ ಭರವಸೆ ನೀಡಿದ್ರು. ಆದರೆ ಇದುವರೆಗೂ ಅವರ ಪಕ್ಷದ ಸಂಸದರು ನಗರಕ್ಕೆ ಕಾಲಿಟ್ಟಿಲ್ಲ ಎಂದು ದೂರಿದರು.

ಎ.7ರಂದು ಮೈಸೂರಿಗೆ ಪ್ರಧಾನಿ ಮೋದಿ ಅವರು ಆಗಮಿಸಲಿದ್ದಾರೆ. ಸುಳ್ಳು ಹೇಳಲು ಮೈಸೂರಿಗೆ ಬರಬೇಡಿ. ಅಭಿವೃದ್ಧಿ ಕೆಲಸ ಮಾಡಿ ತೋರಿಸಿ. ಪೊಳ್ಳು ಭರವಸೆಗಳನ್ನು ಜನರಿಗೆ ಹೇಳಿ ಅವರನ್ನು ದಿಕ್ಕು ತಪ್ಪಿಸಬೇಡಿ ಎಂದು ಕಾಂಗ್ರೆಸ್​ ಮುಖಂಡರು ವಾಗ್ದಾಳಿ ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್​ನ ಸಿ.ಹೆಚ್. ವಿಜಯಶಂಕರ್, ಆರ್. ಮೂರ್ತಿ, ಎಐಸಿಸಿ‌ ಕಾರ್ಯದರ್ಶಿ ಐಶ್ವರ್ಯ ಉಪಸ್ಥಿತರಿದ್ದರು.

Intro:ಕಾಂಗ್ರೆಸ್ ಪತ್ರಿಕಾಗೋಷ್ಠಿ


Body:ಕಾಂಗ್ರೆಸ್ ಪತ್ರಿಕಾಗೋಷ್ಠಿ


Conclusion:ಮೈಸೂರನ್ನು ಪ್ಯಾರೀಸ್ ಮಾಡಿದ್ರ ಮೋದಿ ಅವ್ರೆ? ಕಾಂಗ್ರೆಸ್ ಮುಖಂಡರ ಪತ್ರಿಕಾಗೋಷ್ಠಿ
ಮೈಸೂರು: 2014ರ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಭಾಷಣ ಮಾಡಿದ್ದ ಮೋದಿ, ಮೈಸೂರನ್ನು ಪ್ಯಾರೀಶ್ ಮಾಡ್ತಿವಿ ಅಂದ್ರು ಈಗ ಏನು ಮಾಡಿದ್ರ, ಯಾವ ಮುಖ‌ ಹೊತ್ತುಕೊಂಡು ಇಲ್ಲಿಗೆ ಬರುತ್ತೀರಾ ಎಂಬುವುದು ಕಾಂಗ್ರೆಸ್ ಮುಖಂಡರ ಪ್ರಶ್ನೆಯಾಗಿದೆ.
ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಕಾಂಗ್ರೆಸ್ ಪಕ್ಷದ ಲಕ್ಷ್ಮಣ್, ಮೋದಿ ಅವರು ೨೦೧೪ರಲ್ಲಿ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮೈಸೂರನ್ನು ಪ್ಯಾರೀಸ್ ಮಾಡುವುದಾಗಿ ಭರವಸೆ ನೀಡಿದ್ರು.ಆದರೆ ಇದು ವರೆಗೆ ಅವರ ಪಕ್ಷದ ಸಂಸದರಿದ್ದರು.ಯಾವುದೇ ಅಭಿವೃದ್ಧಿ ಕಂಡಿಲ್ಲ.ಯಾವ ಮೈಸೂರಿಗೆ ಬರುತ್ತಾರೆ ಎಂದು ಟೀಕಿಸಿದರು.
ಏ.೭ರಂದು ಮೈಸೂರಿಗೆ ಪ್ರಧಾನಿ ಮೋದಿ ಅವರು ಆಗಮಿಸಲಿದ್ದಾರೆ.ಸುಳ್ಳು ಹೇಳಲು ಮೈಸೂರಿಗೆ ಬರಬೇಡಿ. ಅಭಿವೃದ್ಧಿ ಕೆಲಸ ಮಾಡಿ ತೋರಿಸಿ.ಪೊಳ್ಳು ಭರವಸೆಗಳನ್ನು ಜನರಿಗೆ ಹೇಳಿ ಅವರನ್ನು ದಿಕ್ಕು ತಪ್ಪಿಸಬೇಡಿ ಎಂದರು.
ಕಾಂಗ್ರೆಸ್ ಮುಖಂಡರಾದ ಸಿ.ಎಚ್.ವಿಜಯಶಂಕರ್, ಆರ್.ಮೂರ್ತಿ, ಎಐಸಿಸಿ‌ ಕಾರ್ಯದರ್ಶಿ ಐಶ್ವರ್ಯ ಮಾತನಾಡಿ ಕೇಂದ್ರ ಸರ್ಕಾರ ಹರಿಹಾಯ್ದು, ಕಾಂಗ್ರೆಸ್ ನೀಡಿದ ಅಧಿಕಾರವನ್ನು ಸಮರ್ಥಿಸಿಕೊಂಡರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.