ETV Bharat / state

ಫ್ರೀ ಕಾಶ್ಮೀರ ಪ್ರಕರಣ: ಮೈಸೂರು ವಕೀಲರಿಂದ ಮಾಜಿ‌ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ - ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿದ ವಕೀಲರು

ಫ್ರೀ ಕಾಶ್ಮೀರ ಫಲಕವನ್ನು ಪ್ರದರ್ಶಿಸಿದ್ದ ನಳಿನಿ ಪರ ವಕೀಲರ ಸಂಘ ವಕಾಲತ್ತು ವಹಿಸಲು ಹಿಂದೆ ಸರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರ ವಿರುದ್ಧ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಖಂಡಿಸಿ ವಕೀಲರ ಸಂಘ ಪ್ರತಿಭಟನೆ ನಡೆಸಿದೆ.

lawyer protest
ಪ್ರತಿಭಟನೆ
author img

By

Published : Jan 23, 2020, 2:36 PM IST

Updated : Jan 23, 2020, 3:14 PM IST

ಮೈಸೂರು: ವಕೀಲರ ಸಂಘದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ಖಂಡಿಸಿ ವಕೀಲರ ಸಂಘ ಗಾಂಧಿ ಪ್ರತಿಮೆಯ ಮುಂದೆ ಇಂದು ಪ್ರತಿಭಟನೆ ನಡೆಸಿದೆ.

ಪ್ರತಿಭಟನ ನಡೆಸಿದ ವಕೀಲರ ಸಂಘ

ಗಂಗೋತ್ರಿ ಆವರಣದಲ್ಲಿ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ ಫಲಕ ಪ್ರದರ್ಶಿಸಿದ್ದ ನಳಿನಿ ಪರ ವಕೀಲರ ಸಂಘ ವಕಾಲತ್ತು ವಹಿಸಲು ಹಿಂದೆ ಸರಿದಿತ್ತು. ಇದಕ್ಕೆ ಸಂಬಂಧಿಸಿದಂತೆ ನಿನ್ನೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಮೈಸೂರು ಬಾರ್ ಕೌನ್ಸಿಲ್‌ ಈ ನಿರ್ಧಾರ ತೆಗೆದುಕೊಂಡಿರುವುದು ಉದ್ಧಟತನ. ಕೂಡಲೇ ಈ ಬಹಿಷ್ಕಾರವನ್ನು ವಾಪಸ್ ಪಡೆಯಬೇಕು ಎಂದಿದ್ದರು. ಅಲ್ಲದೇ ಮೈಸೂರು ವಕೀಲರ ಬಗ್ಗೆ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಖಂಡಿಸಿ ಇಂದು ನ್ಯಾಯಲಯದ ಮುಂಭಾಗ ವಕೀಲರ ಸಂಘ ಪ್ರತಿಭಟನೆ ನಡೆಸಿತು.

ಮೈಸೂರು: ವಕೀಲರ ಸಂಘದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ಖಂಡಿಸಿ ವಕೀಲರ ಸಂಘ ಗಾಂಧಿ ಪ್ರತಿಮೆಯ ಮುಂದೆ ಇಂದು ಪ್ರತಿಭಟನೆ ನಡೆಸಿದೆ.

ಪ್ರತಿಭಟನ ನಡೆಸಿದ ವಕೀಲರ ಸಂಘ

ಗಂಗೋತ್ರಿ ಆವರಣದಲ್ಲಿ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ ಫಲಕ ಪ್ರದರ್ಶಿಸಿದ್ದ ನಳಿನಿ ಪರ ವಕೀಲರ ಸಂಘ ವಕಾಲತ್ತು ವಹಿಸಲು ಹಿಂದೆ ಸರಿದಿತ್ತು. ಇದಕ್ಕೆ ಸಂಬಂಧಿಸಿದಂತೆ ನಿನ್ನೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಮೈಸೂರು ಬಾರ್ ಕೌನ್ಸಿಲ್‌ ಈ ನಿರ್ಧಾರ ತೆಗೆದುಕೊಂಡಿರುವುದು ಉದ್ಧಟತನ. ಕೂಡಲೇ ಈ ಬಹಿಷ್ಕಾರವನ್ನು ವಾಪಸ್ ಪಡೆಯಬೇಕು ಎಂದಿದ್ದರು. ಅಲ್ಲದೇ ಮೈಸೂರು ವಕೀಲರ ಬಗ್ಗೆ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಖಂಡಿಸಿ ಇಂದು ನ್ಯಾಯಲಯದ ಮುಂಭಾಗ ವಕೀಲರ ಸಂಘ ಪ್ರತಿಭಟನೆ ನಡೆಸಿತು.

Intro:ಮೈಸೂರು: ಮೈಸೂರು ವಕೀಲರ ಸಂಘದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಉದ್ದಟತನದ ಹೇಳಿಕೆಯನ್ನು ಖಂಡಿಸಿ ವಕೀಲರ ಸಂಘ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸಿದರು.

Body:

ಫ್ರೀ ಕಾಶ್ಮೀರ ಫಲಕವನ್ನು ಪ್ರತಿಭಟನೆ ಸಂದರ್ಭದಲ್ಲಿ ಬಳಸಿದ ನಳಿನಿ ಪರ ವಕೀಲರ ಸಂಘ ವಕಾಲತ್ತು ವಹಿಸಲು ಹಿಂದೆ ಸರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ರೀತಿ ಮೈಸೂರು ವಕೀಲರ ಬಾರ್ ಕೌನ್ಸಿಲ್‌ ನಿರ್ಧಾರ ತೆಗೆದುಕೊಂಡಿದ್ದು ಉದ್ದಟತನ ಕೂಡಲೇ ಈ ಬಹಿಷ್ಕಾರವನ್ನು ವಾಪಸ್ ಪಡೆಯಬೇಕು. ಮೈಸೂರು ವಕೀಲರ ಗೂಂಡಾ ವರ್ತನೆಯ ಬಗ್ಗೆ ಮಾತನಾಡಿದ್ದ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿ ಇಂದು ನ್ಯಾಯಲಯದ ಮುಂಭಾಗದ ವಕೀಲರ ಸಂಘ ಪ್ರತಿಭಟನೆ ನಡೆಸಿ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿದರು.
Conclusion:
Last Updated : Jan 23, 2020, 3:14 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.