ETV Bharat / state

ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ ರಿ ಓಪನ್

author img

By

Published : Jun 8, 2020, 1:15 PM IST

ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ದೇವರ ವಿಗ್ರಹಕ್ಕೆ ಪೂಜೆ ಸಲ್ಲಿಸಿದ ನಂತರ ಟೇಪ್ ಕತ್ತರಿಸುವ ಮೂಲಕ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮೃಗಾಲಯ ಪುನಾರಂಭಿಸಿದರು.

zoo
zoo

ಮೈಸೂರು: 80 ದಿನಗಳ ನಂತರ ವಿಶ್ವ ವಿಖ್ಯಾತ ಶ್ರೀಚಾಮರಾಜೇಂದ್ರ ಮೃಗಾಲಯ ಇಂದಿನಿಂದ ಪುನಾರಂಭವಾಗಿದ್ದು, ಪ್ರವಾಸಿಗರು ಕೂಡ ಪ್ರಾಣಿಗಳನ್ನು ನೋಡಲು ಉತ್ಸಾಹದಿಂದ ಆಗಮಿಸುತ್ತಿದ್ದಾರೆ.

ಮೃಗಾಲಯ ಪುನರಾರಂಭ

ಮೃಗಾಲಯದಲ್ಲಿ ದೇವರ ವಿಗ್ರಹಕ್ಕೆ ಪೂಜೆ ಸಲ್ಲಿಸಿದ ನಂತರ ಟೇಪ್ ಕತ್ತರಿಸುವ ಮೂಲಕ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮೃಗಾಲಯವನ್ನು ಪುನಾರಂಭಿಸಿದರು.

mysore zoo re opend
ಮೃಗಾಲಯ ಪುನರಾರಂಭ

ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಹರ್ಷವರ್ಧನ್, ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಮೃಗಾಲಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಿತ್ ಕುಲಕರ್ಣಿ ಮೃಗಾಲಯದ ಬ್ಯಾಟರಿ ಚಾಲಿತ ವಾಹನದಲ್ಲಿ ಪ್ರಾಣಿಗಳ ವೀಕ್ಷಣೆ ಮಾಡಿದರು.

mysore zoo re opend
ಮೃಗಾಲಯ ಪುನರಾರಂಭ

ಮೃಗಾಲಯಕ್ಕೆ ಆಗಮಿಸಿದ ಪ್ರವಾಸಿಗರಿಗೆ ಸ್ಯಾನಿಟೈಸರ್ ನೀಡಿ, ಥರ್ಮಲ್ ಸ್ಕ್ರೀನಿಂಗ್ ಟೆಸ್ಟ್ ಮಾಡಿಸಿ ನಂತರ ಒಳಗೆ ಬಿಡಲಾಯಿತು.

ಮೈಸೂರು: 80 ದಿನಗಳ ನಂತರ ವಿಶ್ವ ವಿಖ್ಯಾತ ಶ್ರೀಚಾಮರಾಜೇಂದ್ರ ಮೃಗಾಲಯ ಇಂದಿನಿಂದ ಪುನಾರಂಭವಾಗಿದ್ದು, ಪ್ರವಾಸಿಗರು ಕೂಡ ಪ್ರಾಣಿಗಳನ್ನು ನೋಡಲು ಉತ್ಸಾಹದಿಂದ ಆಗಮಿಸುತ್ತಿದ್ದಾರೆ.

ಮೃಗಾಲಯ ಪುನರಾರಂಭ

ಮೃಗಾಲಯದಲ್ಲಿ ದೇವರ ವಿಗ್ರಹಕ್ಕೆ ಪೂಜೆ ಸಲ್ಲಿಸಿದ ನಂತರ ಟೇಪ್ ಕತ್ತರಿಸುವ ಮೂಲಕ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮೃಗಾಲಯವನ್ನು ಪುನಾರಂಭಿಸಿದರು.

mysore zoo re opend
ಮೃಗಾಲಯ ಪುನರಾರಂಭ

ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಹರ್ಷವರ್ಧನ್, ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಮೃಗಾಲಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಿತ್ ಕುಲಕರ್ಣಿ ಮೃಗಾಲಯದ ಬ್ಯಾಟರಿ ಚಾಲಿತ ವಾಹನದಲ್ಲಿ ಪ್ರಾಣಿಗಳ ವೀಕ್ಷಣೆ ಮಾಡಿದರು.

mysore zoo re opend
ಮೃಗಾಲಯ ಪುನರಾರಂಭ

ಮೃಗಾಲಯಕ್ಕೆ ಆಗಮಿಸಿದ ಪ್ರವಾಸಿಗರಿಗೆ ಸ್ಯಾನಿಟೈಸರ್ ನೀಡಿ, ಥರ್ಮಲ್ ಸ್ಕ್ರೀನಿಂಗ್ ಟೆಸ್ಟ್ ಮಾಡಿಸಿ ನಂತರ ಒಳಗೆ ಬಿಡಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.