ETV Bharat / state

ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು: ಒಬ್ಬ ಸಾವು, ಮತ್ತೊಬ್ಬ ಗಂಭೀರ - car paltry in T Narasipura

ಟಿ.ನರಸೀಪುರ ಬಳಿಯ ತೂಗುದೀಪ ದರ್ಶನ್ ಫಾರಂ ತಿರುವಿನ ರಸ್ತೆಯಲ್ಲಿ ವೇಗವಾಗಿ ಬಂದ ಕಾರು, ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭಿರ ಗಾಯಗೊಂಡಿದ್ದಾನೆ.

ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು, One death in car accident in T narasipura of Mysore
ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು:
author img

By

Published : Dec 20, 2019, 4:15 PM IST

ಮೈಸೂರು: ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಒಬ್ಬ ಸಾವನ್ನಪ್ಪಿದ್ದು,ಮತ್ತೊಬ್ಬನಿಗೆ ತೀವ್ರ ಗಾಯವಾಗಿರುವ ಘಟನೆ ಮೈಸೂರಿನ ಟಿ.ನರಸೀಪುರ ರಸ್ತೆಯ ಕೆಂಪಯ್ಯನಹುಂಡಿ ಬಳಿ ನಡೆದಿದೆ.

ಮೈಸೂರಿನಿಂದ ಕೊಳ್ಳೇಗಾಲಕ್ಕೆ ಇವರ ಹೊರಟಿದ್ದರು ಎನ್ನಲಾಗಿದೆ. ಟಿ.ನರಸೀಪುರ ಬಳಿಯ ತೂಗುದೀಪ ದರ್ಶನ್ ಫಾರಂ ತಿರುವಿನ ರಸ್ತೆಯಲ್ಲಿ ವೇಗವಾಗಿ ಬಂದ ಕಾರು, ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ.

ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು, One death in car accident in T narasipura of Mysore
ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು:

ಪರಿಣಾಮ ಸ್ಥಳದಲ್ಲೇ ನಾಗರಾಜ್ ಭಟ್ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಮತ್ತೊಬ್ಬನಿಗೆ ತೀವ್ರ ಗಾಯವಾಗಿದೆ. ಆತನನ್ನು ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರು: ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಒಬ್ಬ ಸಾವನ್ನಪ್ಪಿದ್ದು,ಮತ್ತೊಬ್ಬನಿಗೆ ತೀವ್ರ ಗಾಯವಾಗಿರುವ ಘಟನೆ ಮೈಸೂರಿನ ಟಿ.ನರಸೀಪುರ ರಸ್ತೆಯ ಕೆಂಪಯ್ಯನಹುಂಡಿ ಬಳಿ ನಡೆದಿದೆ.

ಮೈಸೂರಿನಿಂದ ಕೊಳ್ಳೇಗಾಲಕ್ಕೆ ಇವರ ಹೊರಟಿದ್ದರು ಎನ್ನಲಾಗಿದೆ. ಟಿ.ನರಸೀಪುರ ಬಳಿಯ ತೂಗುದೀಪ ದರ್ಶನ್ ಫಾರಂ ತಿರುವಿನ ರಸ್ತೆಯಲ್ಲಿ ವೇಗವಾಗಿ ಬಂದ ಕಾರು, ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ.

ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು, One death in car accident in T narasipura of Mysore
ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು:

ಪರಿಣಾಮ ಸ್ಥಳದಲ್ಲೇ ನಾಗರಾಜ್ ಭಟ್ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಮತ್ತೊಬ್ಬನಿಗೆ ತೀವ್ರ ಗಾಯವಾಗಿದೆ. ಆತನನ್ನು ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Intro:ಮೈಸೂರು: ಅತಿವೇಗದ ಕಾರು ಚಾಲನೆಯಿಂದ ನಿಯಂತ್ರಣ ತಪ್ಪಿದ ಕಾರು ಕೆಳಗೆ ಪಲ್ಟಿಯಾಗಿ ಒಬ್ಬ ಸಾವನ್ನಪ್ಪಿದ್ದು , ಮತ್ತೊಬ್ಬನಿಗೆ ತೀವ್ರ ಗಾಯವಾಗಿ ಆಸ್ಪತ್ರೆಗೆ ದಾಖಲೆಯಾಗಿರುವ ಘಟನೆ ಮೈಸೂರಿನ ಟಿ.ನರಸೀಪುರ ರಸ್ತೆಯ ಕೆಂಪಯ್ಯನಹುಂಡಿ ಬಳಿ ನಡೆದಿದೆ.Body:





ಮೈಸೂರಿನಿಂದ ಕೊಳ್ಳೇಗಾಲಕ್ಕೆ ಕಾರಿನಲ್ಲಿ ಹೊರಟಿದ್ದ ನಾಗರಾಜ್ ಭಟ್ ಎಂಬ ವ್ಯಕ್ತಿ ಮೃತಪಟ್ಟ ದೃದೈವಿಯಾಗಿದ್ದು , ವೇಗವಾಗಿ ಕಾರು ಚಾಲನೆ ಮಾಡಿಕೊಂಡು ಹೊರಟಿದ್ದ ಈತ ಟಿ.ನರಸೀಪುರ ಬಳಿ ಕೆಂಪಯ್ಯನಹುಂಡಿ ಹಾಗೂ ತೂಗುದೀಪ ದರ್ಶನ್ ಫಾರಂ, ತಿರುವಿನ ರಸ್ತೆಯಲ್ಲಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದ್ದು ಸ್ಥಳದಲ್ಲೇ ನಾಗರಾಜ್ ಭಟ್ ಸಾವನ್ನಪ್ಪಿದ್ದು , ಕಾರಿನಲ್ಲಿದ್ದ ಮತ್ತೊಬ್ಬನಿಗೆ ತೀವ್ರ ಗಾಯವಾಗಿದ್ದು ಆತನನ್ನು ಕೆ.ಆರ್ ಆಸ್ಪತ್ರೆಗರ ದಾಖಲಿಸಲಾಗಿದೆ. ಇನ್ನೂ ಈ ಸಂಬಂಧ ಟಿ.ನರಸೀಪುರ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.