ಮೈಸೂರು: ಕೊರೊನಾದ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಉದ್ಯಾನವನಗಳು, ಮೈದಾನಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು.ಈಗ ನಿರ್ಬಂಧ ತೆರವುಗೊಳಿಸಿ ಮೈಸೂರು ಮಹಾನಗರ ಪಾಲಿಕೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಿದೆ.
ಜಿಲ್ಲೆಯಲ್ಲಿ ಸೋಂಕು ಹರಡುವಿಕೆ ಏರಿಕೆಯಾಗಿದ್ದು, ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರು ಮಹಾನಗರ ಪಾಲಿಕೆಯು ನಗರದ ಎಲ್ಲಾ ಉದ್ಯಾನವನಗಳಿಗೆ ಆಟದ ಮೈದಾನಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿತ್ತು .
![Palike give permission to public for access to parks](https://etvbharatimages.akamaized.net/etvbharat/prod-images/kn-mys-3-mcc-news-7208092_07092020122410_0709f_1599461650_159.jpg)