ETV Bharat / state

ಚಾಮುಂಡಿ ಬೆಟ್ಟದಲ್ಲಿ ತಪ್ಪಿದ ಭಾರೀ ಅನಾಹುತ.. ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಬಚಾವ್​

author img

By

Published : Jul 26, 2019, 1:06 PM IST

ಚಾಮುಂಡಿ ಬೆಟ್ಟದಲ್ಲಿ ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ.

ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಬಚಾವ್​

ಮೈಸೂರು: ಚಾಲಕನ ಸಮಯಪ್ರಜ್ಞೆಯಿಂದ ಚಾಮುಂಡಿ ಬೆಟ್ಟದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ.

ಬೆಟ್ಟಕ್ಕೆ ಹೋಗುತ್ತಿದ್ದ ಬಸ್​ ಬ್ರೇಕ್​ನ ಏರ್ ಪೈಪ್​ ಕಟ್ಟಾಗಿ ಕೆಳಕ್ಕೆ ಉರುಳುತ್ತಿದ್ದ ವೇಳೆ ಚಾಲಕ ತಡೆಗೋಡೆಗೆ ಗುದ್ದಿದ್ದಾನೆ. ಇದರಿಂದ ಬಸ್​ ನಿಂತಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದಾರೆ.

ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಬಚಾವ್​

ಬಸ್ ತಡೆಗೋಡೆಗೆ ಡಿಕ್ಕಿ ಹೊಡೆದು ರಸ್ತೆಯಲ್ಲಿ ನಿಂತ ಪರಿಣಾಮ ಸಾರಿಗೆ ಬಸ್ ಹಾಗೂ ಬೇರೆ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ತಕ್ಷಣ ಸಾರಿಗೆ ಅಧಿಕಾರಿಗಳಿಗೆ ಕರೆ ಮಾಡಿ, ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಮಾಡಲಾಗಿದೆ.

ಮೈಸೂರು: ಚಾಲಕನ ಸಮಯಪ್ರಜ್ಞೆಯಿಂದ ಚಾಮುಂಡಿ ಬೆಟ್ಟದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ.

ಬೆಟ್ಟಕ್ಕೆ ಹೋಗುತ್ತಿದ್ದ ಬಸ್​ ಬ್ರೇಕ್​ನ ಏರ್ ಪೈಪ್​ ಕಟ್ಟಾಗಿ ಕೆಳಕ್ಕೆ ಉರುಳುತ್ತಿದ್ದ ವೇಳೆ ಚಾಲಕ ತಡೆಗೋಡೆಗೆ ಗುದ್ದಿದ್ದಾನೆ. ಇದರಿಂದ ಬಸ್​ ನಿಂತಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದಾರೆ.

ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಬಚಾವ್​

ಬಸ್ ತಡೆಗೋಡೆಗೆ ಡಿಕ್ಕಿ ಹೊಡೆದು ರಸ್ತೆಯಲ್ಲಿ ನಿಂತ ಪರಿಣಾಮ ಸಾರಿಗೆ ಬಸ್ ಹಾಗೂ ಬೇರೆ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ತಕ್ಷಣ ಸಾರಿಗೆ ಅಧಿಕಾರಿಗಳಿಗೆ ಕರೆ ಮಾಡಿ, ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಮಾಡಲಾಗಿದೆ.

Intro:ಬಸ್Body:ಬಸ್ ಚಾಲಕನ‌ ಸಮಯ ಪ್ರಜ್ಞೆಯಿಂದ ಚಾಮುಂಡಿಬೆಟ್ಟದಲ್ಲಿ ತಪ್ಪಿತು ಅನಾಹುತ
ಮೈಸೂರು: ಚಾಮುಂಡೇಶ್ವರಿ ದೇವಿ ದರ್ಶನ ಪಡೆಯಬೇಕು ಎಂದು ಹೋಗುತ್ತಿದ್ದ ಭಕ್ತರಿಗೆ ಶಾಕ್ ಕಾದಿತ್ತು. ಬಸ್ ಚಾಲನಕ ಸಮಯ ಪ್ರಜ್ಞೆಯಿಂದ ಚಾಮುಂಡಿಬೆಟ್ಟದಲ್ಲಿ ಅನಾಹುತ ತಪ್ಪಿದೆ.
ಬೆಟ್ಟಕ್ಕೆ ಹೋಗುತ್ತಿದ್ದ ಬಸ್ಸು ಬ್ರೇಕ್ ಏರ್ ಪೈಪು ಕಟ್ಟಾಗಿ ಕೆಳಕ್ಕೆ ಉರುಳುತ್ತಿದ್ದ ಸಂದರ್ಭದಲ್ಲಿ ತಡೆಗೋಡೆಗೆ ಬಸ್  ಅನ್ನು ಗುದ್ದಿ ನಿಲ್ಲಿಸಿದ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅದೃಷ್ಟಕರ ರೀತಿಯಲ್ಲಿ ಪಾರಾಗಿದ್ದಾರೆ.ಬಸ್ ತಡೆಗೋಡೆಗೆ ಡಿಕ್ಕಿ ಹೊಡೆದು ರಸ್ತೆಯಲ್ಲಿ ನಿಂತ ಪರಿಣಾಮ ಸಾರಿಗೆ ಬಸ್ ಹಾಗೂ ಬೇರೆ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ತಕ್ಷಣ ಸಾರಿಗೆ ಅಧಿಕಾರಿಗಳಿಗೆ ಕರೆ ಮಾಡಿ,ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಮಾಡಿ , ಸ್ಥಳಕ್ಕೆ ಬಸ್ ರಿಪೇರಿ ಮಾಡುವವರನ್ನು ಕಳುಹಿಸಲಾಯಿತು.Conclusion:ಬಸ್

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.