ಮೈಸೂರು: 21 ನೇ ಶತಮಾನದಲ್ಲಿ ಭವ್ಯ ಭಾರತವನ್ನು ಕಟ್ಟಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಮ್ಮೆಲ್ಲರ ಬೆಂಬಲ ಇದೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಟ್ವೀಟ್ ಮಾಡಿದ್ದಾರೆ.
-
ನವಭಾರತದ ನಿರ್ಮಾಣದ ಬಗ್ಗೆ ಮಾತನಾಡಿದ ಅವರು, ರೈತರು, ಕಾರ್ಮಿಕರು ಸೇರಿದಂತೆ ಸಣ್ಣ ಮಧ್ಯಮ ಕೈಗಾರಿಕೆಗಳು ಹಾಗೂ ಪ್ರತಿಯೊಬ್ಬ ಭಾರತೀಯನಿಗೂ ಕೂಡ ಧೈರ್ಯ ತುಂಬಿದ್ದಾರೆ. ಸ್ವದೇಶಿ ವಸ್ತುಗಳನ್ನು ವಿದೇಶಿ ಮಟ್ಟದಲ್ಲಿ ಪರಿಚಯಿಸಲಾಗಿದೆ. ಪ್ರತಿಯೊಬ್ಬರು ಸ್ಥಳೀಯ ವಸ್ತುಗಳಿಗೆ ರಾಯಭಾರಿಗಳಾಗಬೇಕು. (2/4)
— GT Devegowda (@GTDevegowda) May 12, 2020 " class="align-text-top noRightClick twitterSection" data="
">ನವಭಾರತದ ನಿರ್ಮಾಣದ ಬಗ್ಗೆ ಮಾತನಾಡಿದ ಅವರು, ರೈತರು, ಕಾರ್ಮಿಕರು ಸೇರಿದಂತೆ ಸಣ್ಣ ಮಧ್ಯಮ ಕೈಗಾರಿಕೆಗಳು ಹಾಗೂ ಪ್ರತಿಯೊಬ್ಬ ಭಾರತೀಯನಿಗೂ ಕೂಡ ಧೈರ್ಯ ತುಂಬಿದ್ದಾರೆ. ಸ್ವದೇಶಿ ವಸ್ತುಗಳನ್ನು ವಿದೇಶಿ ಮಟ್ಟದಲ್ಲಿ ಪರಿಚಯಿಸಲಾಗಿದೆ. ಪ್ರತಿಯೊಬ್ಬರು ಸ್ಥಳೀಯ ವಸ್ತುಗಳಿಗೆ ರಾಯಭಾರಿಗಳಾಗಬೇಕು. (2/4)
— GT Devegowda (@GTDevegowda) May 12, 2020ನವಭಾರತದ ನಿರ್ಮಾಣದ ಬಗ್ಗೆ ಮಾತನಾಡಿದ ಅವರು, ರೈತರು, ಕಾರ್ಮಿಕರು ಸೇರಿದಂತೆ ಸಣ್ಣ ಮಧ್ಯಮ ಕೈಗಾರಿಕೆಗಳು ಹಾಗೂ ಪ್ರತಿಯೊಬ್ಬ ಭಾರತೀಯನಿಗೂ ಕೂಡ ಧೈರ್ಯ ತುಂಬಿದ್ದಾರೆ. ಸ್ವದೇಶಿ ವಸ್ತುಗಳನ್ನು ವಿದೇಶಿ ಮಟ್ಟದಲ್ಲಿ ಪರಿಚಯಿಸಲಾಗಿದೆ. ಪ್ರತಿಯೊಬ್ಬರು ಸ್ಥಳೀಯ ವಸ್ತುಗಳಿಗೆ ರಾಯಭಾರಿಗಳಾಗಬೇಕು. (2/4)
— GT Devegowda (@GTDevegowda) May 12, 2020
-
ಖಾದಿಯನ್ನು ಖರೀದಿಸುವಂತೆ ನಾವು ಉತ್ತೇಜನ ನೀಡಿದೆವು, ಈ ಸಣ್ಣ ಪ್ರಯತ್ನಕ್ಕೆ ದೊಡ್ಡ ಫಲ ಸಿಕ್ಕಿದೆ. ಕೊರೋನಾ ವಿರುದ್ಧ ಭಾರತ ಹೋರಾಡುತ್ತದೆ ಹೊಸ ಬದುಕನ್ನು ನಾವು ಕಟ್ಟಿಕೊಳ್ಳುತ್ತೇವೆ. ಸಮಸ್ತ ಭಾರತೀಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಲು ಆತ್ಮ ನಿರ್ಭರ್ ಅಭಿಯಾನವನ್ನು ಕೇಂದ್ರ ಸರ್ಕಾರ ಪ್ರಾರಂಭ ಮಾಡಿರುವುದು ಶ್ಲಾಘನೀಯ. (3/4)
— GT Devegowda (@GTDevegowda) May 12, 2020 " class="align-text-top noRightClick twitterSection" data="
">ಖಾದಿಯನ್ನು ಖರೀದಿಸುವಂತೆ ನಾವು ಉತ್ತೇಜನ ನೀಡಿದೆವು, ಈ ಸಣ್ಣ ಪ್ರಯತ್ನಕ್ಕೆ ದೊಡ್ಡ ಫಲ ಸಿಕ್ಕಿದೆ. ಕೊರೋನಾ ವಿರುದ್ಧ ಭಾರತ ಹೋರಾಡುತ್ತದೆ ಹೊಸ ಬದುಕನ್ನು ನಾವು ಕಟ್ಟಿಕೊಳ್ಳುತ್ತೇವೆ. ಸಮಸ್ತ ಭಾರತೀಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಲು ಆತ್ಮ ನಿರ್ಭರ್ ಅಭಿಯಾನವನ್ನು ಕೇಂದ್ರ ಸರ್ಕಾರ ಪ್ರಾರಂಭ ಮಾಡಿರುವುದು ಶ್ಲಾಘನೀಯ. (3/4)
— GT Devegowda (@GTDevegowda) May 12, 2020ಖಾದಿಯನ್ನು ಖರೀದಿಸುವಂತೆ ನಾವು ಉತ್ತೇಜನ ನೀಡಿದೆವು, ಈ ಸಣ್ಣ ಪ್ರಯತ್ನಕ್ಕೆ ದೊಡ್ಡ ಫಲ ಸಿಕ್ಕಿದೆ. ಕೊರೋನಾ ವಿರುದ್ಧ ಭಾರತ ಹೋರಾಡುತ್ತದೆ ಹೊಸ ಬದುಕನ್ನು ನಾವು ಕಟ್ಟಿಕೊಳ್ಳುತ್ತೇವೆ. ಸಮಸ್ತ ಭಾರತೀಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಲು ಆತ್ಮ ನಿರ್ಭರ್ ಅಭಿಯಾನವನ್ನು ಕೇಂದ್ರ ಸರ್ಕಾರ ಪ್ರಾರಂಭ ಮಾಡಿರುವುದು ಶ್ಲಾಘನೀಯ. (3/4)
— GT Devegowda (@GTDevegowda) May 12, 2020
ಸ್ವದೇಶಿ ವಸ್ತುಗಳನ್ನು ವಿದೇಶಿ ಮಟ್ಟಕ್ಕೆ ಪರಿಚಯಿಸುವ ಬಗ್ಗೆ ಎಲ್ಲಾ ರೀತಿಯ ಉತ್ತೇಜನ ನೀಡುವ ಬಗ್ಗೆ ಮಾತನಾಡಿ, ಭಾರತ ಕೊರೊನಾ ವಿರುದ್ಧ ಹೋರಾಡಿ ಹೊಸ ಬದುಕನ್ನು ಕಟ್ಟಿಕೊಳ್ಳಬೇಕಾಗಿದೆ. ಸಮಸ್ತ ಭಾರತೀಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಆತ್ಮ ನಿರ್ಭರ ಅಭಿಯಾನವನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿರುವುದು ಶ್ಲಾಘನೀಯ. 21ನೇ ಶತಮಾನದಲ್ಲಿ ಭವ್ಯ ಭಾರತ ಕಟ್ಟಲು ಹೊರಟಿರುವ ಪ್ರಧಾನಿಗೆ ನಮ್ಮೆಲ್ಲರ ಬೆಂಬಲವಿದೆ ಎಂದು ಟ್ವೀಟ್ ಮಾಡಿದ್ದಾರೆ.
-
21ನೇ ಶತಮಾನದಲ್ಲಿ ಭವ್ಯ ಭಾರತವನ್ನು ಕಟ್ಟಲು ಹೊರಟಿರುವ ಪ್ರಧಾನಿಯವರಿಗೆ ನಮ್ಮೆಲ್ಲರ ಬೆಂಬಲವಿದೆ. (4/4)@CMofKarnataka @PMOIndia @narendramodi #COVID19
— GT Devegowda (@GTDevegowda) May 12, 2020 " class="align-text-top noRightClick twitterSection" data="
">21ನೇ ಶತಮಾನದಲ್ಲಿ ಭವ್ಯ ಭಾರತವನ್ನು ಕಟ್ಟಲು ಹೊರಟಿರುವ ಪ್ರಧಾನಿಯವರಿಗೆ ನಮ್ಮೆಲ್ಲರ ಬೆಂಬಲವಿದೆ. (4/4)@CMofKarnataka @PMOIndia @narendramodi #COVID19
— GT Devegowda (@GTDevegowda) May 12, 202021ನೇ ಶತಮಾನದಲ್ಲಿ ಭವ್ಯ ಭಾರತವನ್ನು ಕಟ್ಟಲು ಹೊರಟಿರುವ ಪ್ರಧಾನಿಯವರಿಗೆ ನಮ್ಮೆಲ್ಲರ ಬೆಂಬಲವಿದೆ. (4/4)@CMofKarnataka @PMOIndia @narendramodi #COVID19
— GT Devegowda (@GTDevegowda) May 12, 2020