ETV Bharat / state

ಮೌಲ್ಯಮಾಪನ ಕೇಂದ್ರದ ಸುತ್ತ ನಿಷೇಧಾಜ್ಞೆ: ಪೊಲೀಸ್​​​​​​ ಆಯುಕ್ತ ಡಾ.ಚಂದ್ರಗುಪ್ತ ಆದೇಶ

ಈ ಬಾರಿಯ ಎಸ್​ಎಸ್​ಎಲ್​ಸಿ ಪರೀಕ್ಷೆ ಪೂರ್ಣಗೊಂಡಿದ್ದು, ಇಂದಿನಿಂದ ಮೌಲ್ಯಮಾಪನ ಶುರುವಾಗಿದೆ. ಈ ಹಿನ್ನೆಲೆ ಮೈಸೂರಿನ 6 ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.

author img

By

Published : Jul 7, 2020, 12:11 PM IST

Dr. Chandragupta
ಪೋಲಿಸ್ ಆಯುಕ್ತ ಡಾ.ಚಂದ್ರಗುಪ್ತ

ಮೈಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಶುರುವಾಗಿದ್ದು, ನಗರದ 6 ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ನಗರ ಪೊಲೀಸ್​​​ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದ್ದಾರೆ.

prohibition around Sslc valuation Center
ಮೌಲ್ಯಮಾಪನ ಕೇಂದ್ರ

ಬೆಳಗ್ಗೆ 6 ಗಂಟೆಯಿಂದ ಸಂಜೆ 6 ರ ವರೆಗೆ ನಗರದ ಕುವೆಂಪು ನಗರ, ಜಯಲಕ್ಷ್ಮಿಪುರಂ, ನಾರಾಯಣ ಶಾಸ್ತ್ರಿ ರಸ್ತೆ , ಸರಸ್ವತಿಪುರಂ, ವಿವಿ ಪುರಂ ನಲ್ಲಿ ಮೌಲ್ಯಮಾಪನ ನಡೆಯುವುದರಿಂದ ಆಯಾ ಕೇಂದ್ರಗಳ 200 ಮೀಟರ್​ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಘೋಷಿಸಲಾಗಿದೆ ಎಂದು ವಿವರಿಸಿದ್ದಾರೆ.

ಮೈಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಶುರುವಾಗಿದ್ದು, ನಗರದ 6 ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ನಗರ ಪೊಲೀಸ್​​​ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದ್ದಾರೆ.

prohibition around Sslc valuation Center
ಮೌಲ್ಯಮಾಪನ ಕೇಂದ್ರ

ಬೆಳಗ್ಗೆ 6 ಗಂಟೆಯಿಂದ ಸಂಜೆ 6 ರ ವರೆಗೆ ನಗರದ ಕುವೆಂಪು ನಗರ, ಜಯಲಕ್ಷ್ಮಿಪುರಂ, ನಾರಾಯಣ ಶಾಸ್ತ್ರಿ ರಸ್ತೆ , ಸರಸ್ವತಿಪುರಂ, ವಿವಿ ಪುರಂ ನಲ್ಲಿ ಮೌಲ್ಯಮಾಪನ ನಡೆಯುವುದರಿಂದ ಆಯಾ ಕೇಂದ್ರಗಳ 200 ಮೀಟರ್​ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಘೋಷಿಸಲಾಗಿದೆ ಎಂದು ವಿವರಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.