ETV Bharat / state

ರಂಗೋಲಿ ಬಿಡಿಸುವ ಮೂಲಕ ಸಿಎಎ, ಎನ್ಆರ್​ಸಿ ವಿರುದ್ಧ ಪ್ರತಿಭಟನೆ - Protests against CAA, NRC mysuru

ರಂಗೋಲಿ ಬಿಡಿಸುವ ಮೂಲಕ ಕೇಂದ್ರ ಸರ್ಕಾರದ ಸಿಎಎ, ಎನ್ಆರ್​ಸಿ ವಿರುದ್ಧ ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ವಿನೂತನವಾಗಿ ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು.

Protests against CAA, NRC
ಪ್ರತಿಭಟನೆ
author img

By

Published : Jan 2, 2020, 3:17 PM IST

ಮೈಸೂರು: ರಂಗೋಲಿ ಬಿಡಿಸುವ ಮೂಲಕ ಕೇಂದ್ರ ಸರ್ಕಾರದ ಸಿಎಎ, ಎನ್ಆರ್​ಸಿ ವಿರುದ್ಧ ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ವಿನೂತನವಾಗಿ ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು.

ರಂಗೋಲಿ ಬಿಡಿಸುವ ಮೂಲಕ ಸಿಎಎ,ಎನ್ಆರ್​ಸಿ ವಿರುದ್ಧ

ನಗರದ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ರಂಗೋಲಿ ಸ್ಪರ್ಧೆ ಪ್ರತಿಭಟನೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು.

ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ.ಪುಷ್ಪ ಅಮರ್ ನಾಥ್ ಮಾತನಾಡಿ, ಸಿಎಎ, ಎನ್‌ಆರ್‌ಸಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಮೈಸೂರು: ರಂಗೋಲಿ ಬಿಡಿಸುವ ಮೂಲಕ ಕೇಂದ್ರ ಸರ್ಕಾರದ ಸಿಎಎ, ಎನ್ಆರ್​ಸಿ ವಿರುದ್ಧ ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ವಿನೂತನವಾಗಿ ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು.

ರಂಗೋಲಿ ಬಿಡಿಸುವ ಮೂಲಕ ಸಿಎಎ,ಎನ್ಆರ್​ಸಿ ವಿರುದ್ಧ

ನಗರದ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ರಂಗೋಲಿ ಸ್ಪರ್ಧೆ ಪ್ರತಿಭಟನೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು.

ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ.ಪುಷ್ಪ ಅಮರ್ ನಾಥ್ ಮಾತನಾಡಿ, ಸಿಎಎ, ಎನ್‌ಆರ್‌ಸಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

Intro:ರಂಗೋಲಿ ಬಿಡಿಸುವ ಮೂಲಕ ಪ್ರತಿಭಟನೆ


Body:ಪ್ರತಿಭಟನೆ


Conclusion:ರಂಗೋಲಿ ಬಿಡಿಸುವ ಮೂಲಕ ಸಿಎಎ,ಎನ್ ಆರ್ ಸಿ ವಿರುದ್ಧ ಪ್ರತಿಭಟನೆ
ಮೈಸೂರು: ರಂಗೋಲಿ ಬಿಡಿಸುವ ಮೂಲಕ ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಸಿಎಎ, ಎನ್ ಆರ್ ಸಿ , ಮಹಿಳೆಯರ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.
ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ರಂಗೋಲಿ ಸ್ಪರ್ಧೆ ಪ್ರತಿಭಟನೆಯಲ್ಲಿ ಭಾಗವಹಿಸಿದ ಮಹಿಳೆಯರು, ರಂಗೋಲಿ ಬಿಡಿಸಿ ಸಿಎಎ, ಎನ್ ಆರ್ ಸಿ ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನ ಕೇಂದ್ರ ಸರ್ಕಾರ ಮುಂದಾಗಬೇಕಿದೆ ಎಂದು ಕಿಡಿಕಾರಿದರು.
ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಆರ್ಥಿಕತೆ ಕುಸಿಯುತ್ತಿದೆ.ಬಡತನ ಹೆಚ್ಚಾಗುತ್ತಿದೆ.ಕೈಗಾರಿಕೆಗಳು ಬಾಗಿಲು ಹಾಕುತ್ತೀವಿ. ಇವುಗಳ‌ ಸಮಸ್ಯೆಗೆ ಪರಿಹಾರ ಹುಡುಕ ಬದಲು ಭಾವನಾತ್ಮಕ ವಿಷಯಗಳ ಮೂಲಕ ದೇಶದ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಅಸಮಾಧಾನ ಹೊರಹಾಕಿದರು.
ಈ ಸಂಬಂಧ 'ಈಟಿವಿ ಭಾರತ್'ನೊಂದಿಗೆ ಮಾತನಾಡಿದ ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷ ಡಾ.ಪುಷ್ಪ ಅಮರ್ ನಾಥ್ ಅವರು, ಸಿಎಎ,ಎನ್ ಆರ್ ಸಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು.ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.