ETV Bharat / state

ಅ.31 ರಂದು ಶ್ರೀಕಂಠೇಶ್ವರ ದೇಗುಲ ಪ್ರವೇಶಕ್ಕೆ ನಿರ್ಬಂಧ - restriction of entry of Srikantheshwara Temple

ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ಅಕ್ಟೋಬರ್ 31 ರ ಹುಣ್ಣಿಮೆಯಂದು ಶ್ರೀಕಂಠೇಶ್ವರ ದೇಗುಲಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ .

Srikantheshwara Temple
ಶ್ರೀಕಂಠೇಶ್ವರ ದೇಗುಲ
author img

By

Published : Oct 29, 2020, 4:15 PM IST

ಮೈಸೂರು: ಕೊರೊನಾ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಅಕ್ಟೋಬರ್ 31 ರ ಹುಣ್ಣಿಮೆಯಂದು ಶ್ರೀಕಂಠೇಶ್ವರ ದೇಗುಲಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

ಶ್ರೀಕಂಠೇಶ್ವರ ದೇಗುಲ

ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆ ಈ ನಿರ್ಧಾರವನ್ನು ಕೈಗೊಂಡಿರುವ ಜಿಲ್ಲಾಧಿಕಾರಿ, ಅರ್ಚಕರು ಮತ್ತು ಸಿಬ್ಬಂದಿ ದೇವಸ್ಥಾನದ ಒಳಭಾಗದಲ್ಲಿ ಎಂದಿನಂತೆ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಬಹುದು ಎಂದು ತಿಳಿಸಿದ್ದಾರೆ.

ಮೈಸೂರು: ಕೊರೊನಾ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಅಕ್ಟೋಬರ್ 31 ರ ಹುಣ್ಣಿಮೆಯಂದು ಶ್ರೀಕಂಠೇಶ್ವರ ದೇಗುಲಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

ಶ್ರೀಕಂಠೇಶ್ವರ ದೇಗುಲ

ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆ ಈ ನಿರ್ಧಾರವನ್ನು ಕೈಗೊಂಡಿರುವ ಜಿಲ್ಲಾಧಿಕಾರಿ, ಅರ್ಚಕರು ಮತ್ತು ಸಿಬ್ಬಂದಿ ದೇವಸ್ಥಾನದ ಒಳಭಾಗದಲ್ಲಿ ಎಂದಿನಂತೆ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಬಹುದು ಎಂದು ತಿಳಿಸಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.