ETV Bharat / state

ಹೃದಯಾಘಾತಗೊಂಡು ಒದ್ದಾಡುತ್ತಿದ್ದ ವ್ಯಕ್ತಿಯನ್ನು ತಮ್ಮ ಕಾರಲ್ಲೇ ಆಸ್ಪತ್ರೆಗೆ ಕರೆದೊಯ್ದ ಸಾ.ರಾ.ಮಹೇಶ್

ಹೃದಯಾಘಾತದಿಂದ ಕುಸಿದು ಬಿದ್ದಿದ್ದ ವ್ಯಕ್ತಿಯನ್ನು ತನ್ನ ಕಾರಿನಲ್ಲೇ ಆಸ್ಪತ್ರೆಗೆ ಕರೆದೊಯ್ದು ಸಾ.ರಾ.ಮಹೇಶ್ ಮಾನವೀಯತೆ ಮೆರೆದಿದ್ದಾರೆ.

author img

By

Published : Feb 18, 2021, 3:14 AM IST

ಸಾ.ರಾ.ಮಹೇಶ್
ಸಾ.ರಾ.ಮಹೇಶ್

ಮೈಸೂರು: ಹೃದಯಾಘಾತಗೊಂಡು ಒದ್ದಾಡುತ್ತಿದ್ದ ವ್ಯಕ್ತಿಯನ್ನ ತಮ್ಮ ಕಾರಿನಲ್ಲಿಯೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಕೆ.ಆರ್.ನಗರ ಶಾಸಕ ಸಾ.ರಾ‌.ಮಹೇಶ್ ಮಾನವೀಯತೆ ಮೆರೆದಿದ್ದಾರೆ.

ಕೆ.ಆರ್.ನಗರ ತಾಲೂಕಿನ ಜಪದಕಟ್ಟೆಯಲ್ಲಿ ಶಿಷ್ಯತ್ವ ಸ್ವೀಕಾರ ಕಾರ್ಯಕ್ರಮದಲ್ಲಿ ವ್ಯಕ್ತಿವೋರ್ವರು ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಕಾರ್ಯಕ್ರಮದಲ್ಲಿದ್ದ ಸಾ.ರಾ.ಮಹೇಶ್ ಅವರು ಕೂಡಲೇ ತಮ್ಮ ಕಾರಿನಲ್ಲಿಯೇ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಜೀವ ಉಳಿಸಿದ್ದಾರೆ.

ಹೃದಯಾಘಾತಗೊಂಡು ಒದ್ದಾಡುತ್ತಿದ್ದ ವ್ಯಕ್ತಿಯನ್ನು ತಮ್ಮ ಕಾರಲ್ಲೇ ಆಸ್ಪತ್ರೆಗೆ ಕರೆದೊಯ್ದ ಸಾ.ರಾ.ಮಹೇಶ್

ಹೃದಯಾಘಾತದಿಂದ ಒದ್ಡಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿದ ಸಾ.ರಾ.ಮಹೇಶ್ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಮೈಸೂರು: ಹೃದಯಾಘಾತಗೊಂಡು ಒದ್ದಾಡುತ್ತಿದ್ದ ವ್ಯಕ್ತಿಯನ್ನ ತಮ್ಮ ಕಾರಿನಲ್ಲಿಯೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಕೆ.ಆರ್.ನಗರ ಶಾಸಕ ಸಾ.ರಾ‌.ಮಹೇಶ್ ಮಾನವೀಯತೆ ಮೆರೆದಿದ್ದಾರೆ.

ಕೆ.ಆರ್.ನಗರ ತಾಲೂಕಿನ ಜಪದಕಟ್ಟೆಯಲ್ಲಿ ಶಿಷ್ಯತ್ವ ಸ್ವೀಕಾರ ಕಾರ್ಯಕ್ರಮದಲ್ಲಿ ವ್ಯಕ್ತಿವೋರ್ವರು ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಕಾರ್ಯಕ್ರಮದಲ್ಲಿದ್ದ ಸಾ.ರಾ.ಮಹೇಶ್ ಅವರು ಕೂಡಲೇ ತಮ್ಮ ಕಾರಿನಲ್ಲಿಯೇ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಜೀವ ಉಳಿಸಿದ್ದಾರೆ.

ಹೃದಯಾಘಾತಗೊಂಡು ಒದ್ದಾಡುತ್ತಿದ್ದ ವ್ಯಕ್ತಿಯನ್ನು ತಮ್ಮ ಕಾರಲ್ಲೇ ಆಸ್ಪತ್ರೆಗೆ ಕರೆದೊಯ್ದ ಸಾ.ರಾ.ಮಹೇಶ್

ಹೃದಯಾಘಾತದಿಂದ ಒದ್ಡಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿದ ಸಾ.ರಾ.ಮಹೇಶ್ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.