ETV Bharat / state

ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ‌ ಮಾಡಿದ ಸಾಲ ಎಷ್ಟು ಅಂತಾ ಬಹಿರಂಗ ಮಾಡಲಿ: ಶೋಭಾ ಕರಂದ್ಲಾಜೆ - Shobha karandlaje news

ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಎಷ್ಟು ಸಾಲ ಮಾಡಿದ್ದಾರೆ ಎಂಬುದನ್ನು ಬಹಿರಂಗಗೊಳಿಸಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ.

ಶೋಭಾ ಕರಂದ್ಲಾಜೆ ಸವಾಲ್​
author img

By

Published : Oct 6, 2019, 8:26 PM IST

ಮೈಸೂರು: ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಎಷ್ಟು ಸಾಲ ಮಾಡಿದ್ದಾರೆ ಎಂಬುದನ್ನು ಬಹಿರಂಗಗೊಳಿಸಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ.

ಸಿದ್ದರಾಮಯ್ಯ ಮೊದಲು ತಮ್ಮ ಬೆನ್ನನ್ನು ತಾವು ನೋಡಿಕೊಳ್ಳಲಿ. ನಂತರ ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ಮಾತನಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಸದೆ ಶೋಭಾ ಕರಂದ್ಲಾಜೆ

ಕೇಂದ್ರ ಸರ್ಕಾರ ರಾಜ್ಯದ ನೆರೆಗೆ ಸೂಕ್ತವಾಗಿ ಸ್ಪಂದಿಸಿದೆ. ಯುಪಿಎ ಸರ್ಕಾರ ಇದ್ದಾಗ ಎಷ್ಟು ಹಣ ರಾಜ್ಯಕ್ಕೆ ನೀಡಿತ್ತು ಎಂಬುವುದನ್ನು ಸಿದ್ದರಾಮಯ್ಯ ಹೇಳಬೇಕಿದೆ. ಕೇಂದ್ರ ಸರ್ಕಾರ ಮತ್ತೊಂದು ಕಂತಿನ ಹಣ ಬಿಡುಗಡೆ ಮಾಡಲಿದೆ ಎಂದರು.

ಮೈಸೂರು: ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಎಷ್ಟು ಸಾಲ ಮಾಡಿದ್ದಾರೆ ಎಂಬುದನ್ನು ಬಹಿರಂಗಗೊಳಿಸಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ.

ಸಿದ್ದರಾಮಯ್ಯ ಮೊದಲು ತಮ್ಮ ಬೆನ್ನನ್ನು ತಾವು ನೋಡಿಕೊಳ್ಳಲಿ. ನಂತರ ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ಮಾತನಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಸದೆ ಶೋಭಾ ಕರಂದ್ಲಾಜೆ

ಕೇಂದ್ರ ಸರ್ಕಾರ ರಾಜ್ಯದ ನೆರೆಗೆ ಸೂಕ್ತವಾಗಿ ಸ್ಪಂದಿಸಿದೆ. ಯುಪಿಎ ಸರ್ಕಾರ ಇದ್ದಾಗ ಎಷ್ಟು ಹಣ ರಾಜ್ಯಕ್ಕೆ ನೀಡಿತ್ತು ಎಂಬುವುದನ್ನು ಸಿದ್ದರಾಮಯ್ಯ ಹೇಳಬೇಕಿದೆ. ಕೇಂದ್ರ ಸರ್ಕಾರ ಮತ್ತೊಂದು ಕಂತಿನ ಹಣ ಬಿಡುಗಡೆ ಮಾಡಲಿದೆ ಎಂದರು.

Intro:ಶೋಭ ಕರಂದ್ಲಾಜೆ


Body:ಶೋಭ ಕರಂದ್ಲಾಜೆ


Conclusion:ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ‌ ಸಾಲ ಮಾಡಿದ್ದಾರೆ ಬಹಿರಂಗ ಪಡಿಸಲಿ: ಶೋಭಾ ಕರಂದ್ಲಾಜೆ ಸವಾಲು
ಮೈಸೂರು: ಸಿದ್ದರಾಮಯ್ಯ ಆಡಳಿತಾವಧಿ ಪೂರ್ಣಗೊಳಿಸಿದ ನಂತರ, ರಾಜ್ಯವನ್ನು ಎಷ್ಟು ಸಾಲದಲ್ಲಿ ಮುಳುಗಿಸಿದ್ದಾರೆ.ಅದನ್ನು ಬಹಿರಂಗ ಪಡಿಸಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ.
ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಮೆಟ್ಟಲು ಹತ್ತುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಎಷ್ಟು ಸಾಲದ ಹೊರೆ ಹೊರಿಸಿದ್ದಾರೆ. ಮೊದಲು ಅವರ ಬೆನ್ನನ್ನು ಅವರ ನೋಡಿಕೊಳ್ಳಲಿ ನಂತರ ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ಮಾತನಾಡಲಿ ಎಂದು ಕುಟುಕಿದರು.
ಕೇಂದ್ರ ಸರ್ಕಾರ ,ರಾಜ್ಯ ನೆರೆಗೆ ಸೂಕ್ತವಾಗಿ ಸ್ಪಂದಿಸಿದೆ, ಯುಪಿಎ ಸರ್ಕಾರ ಇದ್ದಾಗ ಎಷ್ಟು ಹಣ ರಾಜ್ಯಕ್ಕೆ ನೀಡಿದ್ದರು ಎಂಬುವುದನ್ನು ಸಿದ್ದರಾಮಯ್ಯ ಹೇಳ ಬೇಕಿದೆ?, ಕೇಂದ್ರ ಸರ್ಕಾರ ಮತ್ತೊಂದು ಕಂತಿನ ಹಣ ಬಿಡುಗಡೆ ಮಾಡಲಿದೆ ಎಂದರು.
ವಿಜಯೇಂದ್ರ ಅವರ ಮನೆ ಖಾಲಿಯಾಗಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಉತ್ತರಿಸಿದ ಅವರು,
ಎಚ್.ಡಿ.ಕುಮಾರಸ್ವಾಮಿ ಅವರು ಹತಾಶರಾದ ಮೇಲೆ ಈ ರೀತಿ ಮಾತನಾಡುತ್ತಾರೆ ಎಂದು ತಿಳಿಸಿದರು.
ದಸರಾ ಅದ್ಧೂರಿಯಾಗಿ ನಡೆಯಲಿದೆ. ಕೆಲವು ಬಾರಿ ಗೊಂದಲ ಉಂಟಾಗುವುದು ಸಹಜ ಎಂದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.