ETV Bharat / state

ಸಿದ್ದರಾಮಯ್ಯ ಅತ್ತಿಗೆ ನಿಧನ : ಸ್ವಗ್ರಾಮ ಸಿದ್ದರಾಮನಹುಂಡಿಗೆ ಮಾಜಿ ಸಿಎಂ - Siddaramaiah

ಅಣ್ಣನ ಹೆಂಡತಿ ಮೃತಪಟ್ಟ ಹಿನ್ನೆಲೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಿದ್ದರಾಮನ ಹುಂಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಆಗಮಿಸಲಿದ್ದಾರೆ..

Siddaramaiah's sister-in-law dies
ಸಿದ್ದರಾಮಯ್ಯ ಅತ್ತಿಗೆ ನಿಧನ
author img

By

Published : May 8, 2021, 10:14 PM IST

ಮೈಸೂರು : ಅಣ್ಣನ ಹೆಂಡತಿ ಸಾವಿನ ಹಿನ್ನೆಲೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸ್ವಗ್ರಾಮ ಸಿದ್ದರಾಮನ ಹುಂಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ.

ಸಿದ್ದರಾಮಯ್ಯ ಅತ್ತಿಗೆ ಮಾಹಾದೇವಮ್ಮ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಹಿನ್ನೆಲೆ ಅಂತ್ಯಕ್ರಿಯೆಯಲ್ಲಿ‌ ಭಾಗವಹಿಸಲು ಸ್ವಗ್ರಾಮಕ್ಕೆ ಮಾಜಿ ಸಿಎಂ, ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಜೊತೆ ಆಗಮಿಸಲಿದ್ದಾರೆ.

ಮೈಸೂರು : ಅಣ್ಣನ ಹೆಂಡತಿ ಸಾವಿನ ಹಿನ್ನೆಲೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸ್ವಗ್ರಾಮ ಸಿದ್ದರಾಮನ ಹುಂಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ.

ಸಿದ್ದರಾಮಯ್ಯ ಅತ್ತಿಗೆ ಮಾಹಾದೇವಮ್ಮ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಹಿನ್ನೆಲೆ ಅಂತ್ಯಕ್ರಿಯೆಯಲ್ಲಿ‌ ಭಾಗವಹಿಸಲು ಸ್ವಗ್ರಾಮಕ್ಕೆ ಮಾಜಿ ಸಿಎಂ, ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಜೊತೆ ಆಗಮಿಸಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.