ETV Bharat / state

ಅಂಬೇಡ್ಕರ್ ಜಯಂತಿಯಂದೇ ಸರಳವಾಗಿ ಸಪ್ತಪದಿ ತುಳಿದ ಜೋಡಿಹಕ್ಕಿ

ನಂಜನಗೂಡು ಪಟ್ಟಣದ ಮಂಜುನಾಥ್ ಮತ್ತು ಹೆಚ್.ಡಿ.ಕೋಟೆ ತಾಲೂಕಿನ ಹಂಪಾಪುರ ಗ್ರಾಮದ ಪೂಜಾ ಅಂಬೇಡ್ಕರ್ ಪುತ್ಥಳಿ ಮುಂದೆ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

author img

By

Published : Apr 14, 2019, 10:44 PM IST

ಸರಳ ವಿವಾಹ

ಮೈಸೂರು: ಪರಸ್ಪರ ಪ್ರೀತಿಸಿದ ಒಂದು ಯುವಜೋಡಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ 128ನೇ ಜಯಂತಿಯಂದು ಸರಳವಾಗಿ ವಿವಾಹವಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ನಂಜನಗೂಡು ಪಟ್ಟಣದ ಮಂಜುನಾಥ್ ಮತ್ತು ಹೆಚ್.ಡಿ. ಕೋಟೆ ತಾಲೂಕಿನ ಹಂಪಾಪುರ ಗ್ರಾಮದ ಪೂಜಾ ಅಂಬೇಡ್ಕರ್ ಪುತ್ಥಳಿ ಮುಂದೆ ಸರಳ ವಿವಾಹವಾದವರು. ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಇವರು ತಮ್ಮಿಚ್ಛೆಯಂತೆಯೇ ಅಂಬೇಡ್ಕರ್​ ಜಯಂತಿಯಂದು ಹಾರ ಬದಲಾಯಿಸಿಕೊಂಡಿದ್ದಾರೆ.

ಅಂಬೇಡ್ಕರ್ ಪುತ್ಥಳಿ ಎದುರು ಸರಳವಾಗಿ ಸಪ್ತಪದಿ ತುಳಿದ ಜೋಡಿಹಕ್ಕಿ

ತಾಲೂಕು ದಂಡಾಧಿಕಾರಿ ಮಹೇಶ್ ಕುಮಾರ್, ತಾಲೂಕು ಅಧಿಕಾರಿಗಳು ಹಾಗೂ ದಲಿತ ಸಂಘಟನೆಗಳ ವಿವಿಧ ಪದಾಧಿಕಾರಿಗಳು ಭಾಗಿಯಾಗಿ ನವಜೋಡಿಗೆ ಆಶೀರ್ವಾದ ಮಾಡಿದರು.

ಮೈಸೂರು: ಪರಸ್ಪರ ಪ್ರೀತಿಸಿದ ಒಂದು ಯುವಜೋಡಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ 128ನೇ ಜಯಂತಿಯಂದು ಸರಳವಾಗಿ ವಿವಾಹವಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ನಂಜನಗೂಡು ಪಟ್ಟಣದ ಮಂಜುನಾಥ್ ಮತ್ತು ಹೆಚ್.ಡಿ. ಕೋಟೆ ತಾಲೂಕಿನ ಹಂಪಾಪುರ ಗ್ರಾಮದ ಪೂಜಾ ಅಂಬೇಡ್ಕರ್ ಪುತ್ಥಳಿ ಮುಂದೆ ಸರಳ ವಿವಾಹವಾದವರು. ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಇವರು ತಮ್ಮಿಚ್ಛೆಯಂತೆಯೇ ಅಂಬೇಡ್ಕರ್​ ಜಯಂತಿಯಂದು ಹಾರ ಬದಲಾಯಿಸಿಕೊಂಡಿದ್ದಾರೆ.

ಅಂಬೇಡ್ಕರ್ ಪುತ್ಥಳಿ ಎದುರು ಸರಳವಾಗಿ ಸಪ್ತಪದಿ ತುಳಿದ ಜೋಡಿಹಕ್ಕಿ

ತಾಲೂಕು ದಂಡಾಧಿಕಾರಿ ಮಹೇಶ್ ಕುಮಾರ್, ತಾಲೂಕು ಅಧಿಕಾರಿಗಳು ಹಾಗೂ ದಲಿತ ಸಂಘಟನೆಗಳ ವಿವಿಧ ಪದಾಧಿಕಾರಿಗಳು ಭಾಗಿಯಾಗಿ ನವಜೋಡಿಗೆ ಆಶೀರ್ವಾದ ಮಾಡಿದರು.

Intro:ಅಂಬೇಡ್ಕರ್ ಜಯಂತಿಯಂದು ಸಪ್ತಪತಿ ತುಳಿದ ಜೋಡಿ
ಮೈಸೂರು:ಒಂದೇ ವರ್ಗದ ಜೋಡಿಗಳ ಪರಸ್ವರ ಪ್ರೀತಿಸಿ
ಡಾ.ಬಿ.ಆರ್.ಅಂಬೇಡ್ಕರ್ 128ನೇ ಜಯಂತಿಯಂದು ಸರಳ ವಿವಾಹವಾಗುವ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ನಂಜನಗೂಡು ಪಟ್ಟಣದ ಮಂಜುನಾಥ್ ಮತ್ತು ಹೆಚ್ .ಡಿ.ಕೋಟೆ ತಾಲ್ಲೂಕಿನ ಹಂಪಪುರ ಗ್ರಾಮದ ಪೂಜಾ ರವರು ಅಂಬೇಡ್ಕರ್ ಪುತ್ಥಳಿ ಮುಂದೆ ಸರಳ ವಿವಾಹವಾದವರು.
ತಾಲ್ಲೂಕು ದಂಡಾಧಿಕಾರಿ ಮಹೇಶ್ ಕುಮಾರ್, ತಾಲ್ಲೂಕು ಅಧಿಕಾರಿಗಳು ದಲಿತ ಸಂಘಟನೆಗಳ ವಿವಿಧ ಪದಾಧಿಕಾರಿಗಳು ಭಾಗಿಯಾಗಿ ನವಜೋಡಿಗೆ ಆಶೀರ್ವಾದ ಮಾಡಿದರು.Body:ಅಂಬೇಡ್ಕರ್ ಜಯಂತಿಯಂದು ಸಪ್ತಪತಿ ತುಳಿದ ಜೋಡಿ
ಮೈಸೂರು:ಒಂದೇ ವರ್ಗದ ಜೋಡಿಗಳ ಪರಸ್ವರ ಪ್ರೀತಿಸಿ
ಡಾ.ಬಿ.ಆರ್.ಅಂಬೇಡ್ಕರ್ 128ನೇ ಜಯಂತಿಯಂದು ಸರಳ ವಿವಾಹವಾಗುವ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ನಂಜನಗೂಡು ಪಟ್ಟಣದ ಮಂಜುನಾಥ್ ಮತ್ತು ಹೆಚ್ .ಡಿ.ಕೋಟೆ ತಾಲ್ಲೂಕಿನ ಹಂಪಪುರ ಗ್ರಾಮದ ಪೂಜಾ ರವರು ಅಂಬೇಡ್ಕರ್ ಪುತ್ಥಳಿ ಮುಂದೆ ಸರಳ ವಿವಾಹವಾದವರು.
ತಾಲ್ಲೂಕು ದಂಡಾಧಿಕಾರಿ ಮಹೇಶ್ ಕುಮಾರ್, ತಾಲ್ಲೂಕು ಅಧಿಕಾರಿಗಳು ದಲಿತ ಸಂಘಟನೆಗಳ ವಿವಿಧ ಪದಾಧಿಕಾರಿಗಳು ಭಾಗಿಯಾಗಿ ನವಜೋಡಿಗೆ ಆಶೀರ್ವಾದ ಮಾಡಿದರು.Conclusion:ಸರಳ ಮದುವೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.