ETV Bharat / state

ದೆಹಲಿ ರೈತ ಪ್ರತಿಭಟನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ಹೃದಯಾಘಾತದಿಂದ ಸಾವು

ಮೈಸೂರು ಮೂಲದ ಯೋಧರೊಬ್ಬರು ದೆಹಲಿ ರೈತರ ಪ್ರತಿಭಟನೆಯಲ್ಲಿ ಭದ್ರತೆ ಕಾರ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದೆ ಎಂಬ ಮಾಹಿತಿ ಇದೆ.

author img

By

Published : Jan 6, 2021, 8:56 PM IST

ಯೋಧ ಹೃದಯಾಘಾತದಿಂದ ಸಾವು
Soilder died by heart attack

ಮೈಸೂರು: ದೆಹಲಿ ರೈತರ ಪ್ರತಿಭಟನೆಯಲ್ಲಿ ಭದ್ರತೆ ಕರ್ತವ್ಯ ನಿರ್ವಹಿಸುತ್ತಿದ್ದ ಮೈಸೂರು ಮೂಲದ ಯೋಧ ನಿಂಗಯ್ಯ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

soldier funeral
ಹುಟ್ಟೂರಲ್ಲಿ ನಡೆದ ಯೋಧನ ಅಂತ್ಯಕ್ರಿಯೆ

ಜಿಲ್ಲೆಯ ಹುಣಸೂರು ತಾಲೂಕಿನ ಕೆಬಿ ಕಾಲೋನಿ ನಿವಾಸಿಯಾಗಿರುವ ನಿಂಗಯ್ಯ(40) ದೆಹಲಿಯಲ್ಲಿ ಸಿಆರ್‌ಪಿ‌ಎಫ್​ನಲ್ಲಿ ಯೋಧರಾಗಿದ್ದರು.

ಓದಿ: ಐದು ತಿಂಗಳಲ್ಲಿ ಎಲ್ಲ ಶೈಕ್ಷಣಿಕ ದಾಖಲೆಗಳ ಡಿಜಿಟಲೀಕರಣ

ಯೋಧನ ಮೃತದೇಹವನ್ನು ಹುಟ್ಟೂರಿಗೆ ತಂದು ಸಕಲ ಸರ್ಕಾರಿ ಗೌರವದೊಂದಿಗೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಮೈಸೂರು: ದೆಹಲಿ ರೈತರ ಪ್ರತಿಭಟನೆಯಲ್ಲಿ ಭದ್ರತೆ ಕರ್ತವ್ಯ ನಿರ್ವಹಿಸುತ್ತಿದ್ದ ಮೈಸೂರು ಮೂಲದ ಯೋಧ ನಿಂಗಯ್ಯ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

soldier funeral
ಹುಟ್ಟೂರಲ್ಲಿ ನಡೆದ ಯೋಧನ ಅಂತ್ಯಕ್ರಿಯೆ

ಜಿಲ್ಲೆಯ ಹುಣಸೂರು ತಾಲೂಕಿನ ಕೆಬಿ ಕಾಲೋನಿ ನಿವಾಸಿಯಾಗಿರುವ ನಿಂಗಯ್ಯ(40) ದೆಹಲಿಯಲ್ಲಿ ಸಿಆರ್‌ಪಿ‌ಎಫ್​ನಲ್ಲಿ ಯೋಧರಾಗಿದ್ದರು.

ಓದಿ: ಐದು ತಿಂಗಳಲ್ಲಿ ಎಲ್ಲ ಶೈಕ್ಷಣಿಕ ದಾಖಲೆಗಳ ಡಿಜಿಟಲೀಕರಣ

ಯೋಧನ ಮೃತದೇಹವನ್ನು ಹುಟ್ಟೂರಿಗೆ ತಂದು ಸಕಲ ಸರ್ಕಾರಿ ಗೌರವದೊಂದಿಗೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.