ETV Bharat / state

ಡಿ.ಕೆ. ಶಿವಕುಮಾರ್​​ ಅಭಿಮಾನಿಯ ಉರುಳು ಸೇವೆ: ಏಕೆ ಗೊತ್ತಾ?

ನಂಜನಗೂಡಿನ ನಿವಾಸಿಯಾದ ಕುಮಾರ್ ಅವರು​, ರಾಜ್ಯದಲ್ಲಿ ಮತ್ತೆ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿ ಎಂದು ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸುತ್ತ ಉರುಳು ಸೇವೆ ಮಾಡಿ ದೇವರಿಗೆ ಪೂಜೆ ಸಲ್ಲಿಸಿದ್ದಾನೆ.

author img

By

Published : Jun 16, 2020, 3:06 PM IST

special prayer by d k shivkumar fan at mysore
ಡಿ.ಕೆ.ಶಿವಕುಮಾರ್​​ಗಾಗಿ ದೇವರ ಮೊರೆ ಹೋದ ಅಭಿಮಾನಿ

ಮೈಸೂರು: ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಳ್ಳುವ ಕಾರ್ಯಕ್ರಮ ಸುಸೂತ್ರವಾಗಿ ನೆರವೇರಲಿ ಎಂದು ಅಭಿಮಾನಿಯೊಬ್ಬರು ನಂಜನಗೂಡಿನ ಶ್ರೀಕಂಠೇಶ್ವರನಿಗೆ ಉರುಳು ಸೇವೆ ಮಾಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಡಿ.ಕೆ. ಶಿವಕುಮಾರ್​​ ಒಳಿತಾಗಿ ದೇವರ ಮೊರೆ ಹೋದ ಅಭಿಮಾನಿ
ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಳ್ಳುವಲ್ಲಿ ಒಂದೆಡೆ ಕೊರೊನಾ ಅಡ್ಡಿಯಾದರೆ ಮತ್ತೊಂದೆಡೆ ಸರ್ಕಾರ ಸತಾಯಿಸಿ ಅನುಮತಿ ನೀಡಿದೆ. ಹೀಗಾಗಿ ಈ ಎಲ್ಲ ಸಂಕಷ್ಟಗಳು ಪರಿಹಾರವಾಗಲಿ ಎಂದು ಅಭಿಮಾನಿ ಕುಮಾರ್ ದೇವರಲ್ಲಿ ಬೇಡಿಕೊಂಡಿದ್ದಾರೆ.

ನಂಜನಗೂಡಿನ ನಿವಾಸಿಯಾದ ಕುಮಾರ್​, ರಾಜ್ಯದಲ್ಲಿ ಮತ್ತೆ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿ ಎಂದು ನಂಜನಗೂಡಿನ ಕಪಿಲಾ ನದಿಯಲ್ಲಿ ಸ್ನಾನ ಮಾಡಿ ಶ್ರೀಕಂಠೇಶ್ವರ ದೇವಾಲಯದ ಸುತ್ತ ಉರುಳು ಸೇವೆ ಮಾಡಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ.

ಮೈಸೂರು: ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಳ್ಳುವ ಕಾರ್ಯಕ್ರಮ ಸುಸೂತ್ರವಾಗಿ ನೆರವೇರಲಿ ಎಂದು ಅಭಿಮಾನಿಯೊಬ್ಬರು ನಂಜನಗೂಡಿನ ಶ್ರೀಕಂಠೇಶ್ವರನಿಗೆ ಉರುಳು ಸೇವೆ ಮಾಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಡಿ.ಕೆ. ಶಿವಕುಮಾರ್​​ ಒಳಿತಾಗಿ ದೇವರ ಮೊರೆ ಹೋದ ಅಭಿಮಾನಿ
ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಳ್ಳುವಲ್ಲಿ ಒಂದೆಡೆ ಕೊರೊನಾ ಅಡ್ಡಿಯಾದರೆ ಮತ್ತೊಂದೆಡೆ ಸರ್ಕಾರ ಸತಾಯಿಸಿ ಅನುಮತಿ ನೀಡಿದೆ. ಹೀಗಾಗಿ ಈ ಎಲ್ಲ ಸಂಕಷ್ಟಗಳು ಪರಿಹಾರವಾಗಲಿ ಎಂದು ಅಭಿಮಾನಿ ಕುಮಾರ್ ದೇವರಲ್ಲಿ ಬೇಡಿಕೊಂಡಿದ್ದಾರೆ.

ನಂಜನಗೂಡಿನ ನಿವಾಸಿಯಾದ ಕುಮಾರ್​, ರಾಜ್ಯದಲ್ಲಿ ಮತ್ತೆ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿ ಎಂದು ನಂಜನಗೂಡಿನ ಕಪಿಲಾ ನದಿಯಲ್ಲಿ ಸ್ನಾನ ಮಾಡಿ ಶ್ರೀಕಂಠೇಶ್ವರ ದೇವಾಲಯದ ಸುತ್ತ ಉರುಳು ಸೇವೆ ಮಾಡಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.